- Wednesday
- May 6th, 2026
ಉಡುಪಿ ಮತ್ತು ಚಿಕ್ಕ ಮಗಳೂರು ಜಿಲ್ಲೆಗಳ ಖಾಝಿ ಯವರಾದ ಹಾಗೂ ದಾರುಲ್ ಇರ್ಷಾದ್ ಮಾಣಿ ಇದರ ಸಂಸ್ಥಾಪಕ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ( ಮಾಣಿ ಉಸ್ತಾದ್ )ರವರು ಖಾಸಗಿ ಕಾರ್ಯಕ್ರಮ ನಿಮಿತ್ತ ಉದ್ಯಮಿ ಹಾರಿಸ್ ಬಾರ್ಪಣೆ ಯವರ ನೂತನ ಮನೆ ಬಾರ್ಪಣೆ ಹೈ ಟ್ಸ್ ಉದ್ಘಾಟನಾ ಸಮಾರಂಭ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುಳ್ಯದ...
ಸುಳ್ಯದ ಆಸರೆ ಎಂಟರ್ಪ್ರೈಸಸ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಲಕ್ಕಿ ಕೂಪನ್ ನ ಮೊದಲ ಪ್ರೀ ಡ್ರಾ ಸೆ.09 ರಂದು ಸುಳ್ಯದಲ್ಲಿ ನಡೆಯಿತು. ಈ ಪ್ರೀ ಡ್ರಾ ದಲ್ಲಿ ರೂ 5000 ರೂಪಾಯಿ ಯ ಚಿನ್ನವನ್ನು ಅಬಿಷೇಕ್ ಗೌಡ ಬಂಟ್ವಾಳ ಇವರು ಪಡೆದುಕೊಂಡರು. ಬಹುಮಾನದ ಪ್ರಾಯೋಜಕರಾಗಿ ಸುಳ್ಯದ ಸ್ವರ್ಣಂ ಜುವ್ಯೆಲ್ಸ್ ಸಹಕರಿಸಿದ್ದಾರೆ. ಮುಂದಿನ...
ಕಾಣಿಯೂರು ಸಮೀಪದ ಪುಣ್ಯತ್ತಾರು ಎಂಬಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ ಯುವಕನನ್ನು ಬಂಧಿಸಿದ ಘಟನೆ ನಡೆದಿದೆಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಬೆಳ್ಳಾರೆ ಪೊಲೀಸರು ಘಟನೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಬೈಕ್ ನಂಬರ್ ಆಧಾರದ ಮೇಲೆ...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಹಳೆಗೇಟಿನಲ್ಲಿ ಇದೀಗ ಎರಡು ಕಾರುಗಳಿಗೆ ಸರಕಾರಿ ಬಸ್ಸೊಂದು ಗುದ್ದಿ ಕಾರುಗಳೆರಡು ಜಖಂಗೊಂಡ ಘಟನೆ ನಡೆಸಿದೆ. ಬಸ್ಸು ಸುಳ್ಯ ಕಡೆಗೆ ಬರುತ್ತಿತ್ತು....
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಬಾಲಕರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅಹಮದ್ ಅಬ್ರರ್, ಮಹಮ್ಮದ್ ಫಾಝಿಲ್, ಮಹಮ್ಮದ್ ಫರ್ಹಾನ್, ಮೋಯಿದೀನ್ ಹಾಫಿಲ್, ಅಯಾಜ್, ಮಹಮ್ಮದ್ ರೌ ಶಾನ್ 7ನೇ...
ಕಡಬ, ಸೆಪ್ಟೆಂಬರ್: 8 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ, ಸಮಿತಿ ಸದಸ್ಯರಾಗಿ ಬಶೀರ್ ಕಡಬ ಹಾಗೂ ರವೂಫ್ ಕಡಬ ರವರನ್ನು ಚುನಾವಣೆಯ ಮೂಲಕ...
"ಯುವ ಸಮುದಾಯ ಸಾಮಾಜಿಕ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳುವಲ್ಲಿ ಜೇಸಿ ಸಹಕಾರಿಯಾಗಿದೆ" ಎಂದು ಜೇಸಿಐ ವಲಯ 15ರ ಸ್ಕಾಲರ್ ಶಿಪ್ ಮತ್ತು ವಾಯ್ಸ್ ಆಫ್ ಯೂತ್ ವಿಭಾಗದ ಸಂಯೋಜಕ ಲೋಕೇಶ್ ಅಕ್ರಿಕಟ್ಟೆ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ "ಸಪ್ತರ್ಷಿ 2025" ಮತ್ತು ದಿ. ಬಿ.ಎಸ್ ಸರ್ದಾರ್ ಸ್ಮಾರಣಾರ್ಥ ನಡೆದ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಮತ್ತು ಸ್ನೇಹಿತರ ಕಲಾ ಸಂಘ(ರಿ.)...
ಆಸರೆ ಡೆವಲಪರ್ಸ್ ಸಹಭಾಗಿತ್ವದಲ್ಲಿ ನಡೆದ ಮುದ್ದುಕೃಷ್ಣ ವೇಷ ಸ್ಪರ್ದೆಯ ಪ್ರಥಮ ಬಹುಮಾನ ಪ್ರಾಂಶಿ ಬೆಂಗಳೂರು ಪಡೆದುಕೊಂಡರು. ದ್ವಿತೀಯ ಸ್ಥಾನವನ್ನು ಲಹರಿ ಹೆಚ್.ಜಿ ಗೂನಡ್ಕ ಹಾಗೂ ತೃತೀಯ ಸ್ಥಾನವನ್ನು ವೃಷಾ ಅಜ್ಜಾವರ ಪಡೆದುಕೊಂಡಿದ್ದು, ಇವರಿಗೆ ಸುಳ್ಯದ ಸ್ವರ್ಣಂ ಜುವ್ಯೆಲ್ಸ್ ನಲ್ಲಿ ಬಹುಮಾನ ವಿತರಿಸಲಾಯಿತು. ಆಸರೆ ಎಂಟರ್ಪ್ರೈಸಸ್ ನ ಪಾಲುದಾರರಾದ ಜಯಂತ್ ತಳೂರು, ಲೋಹಿತ್ ಮಾವಿನಗೊಡ್ಲು ಹಾಗೂ ಸ್ವರ್ಣಂ...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಕಿರಣ್ ಬುಡ್ಲೆಗುತ್ತು ನೇಮಕಗೊಂಡಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್...
Loading posts...
All posts loaded
No more posts
