Ad Widget

ಸುಳ್ಯ : ತಾಲೂಕು ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಸೆಪ್ಟೆಂಬರ್ ೧೦ ರಂದು ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಮಂಜುಳಾ ಎಂ., ನಗರ ಪಂಚಾಯತ್ ಅಧ್ಯಕ್ಷ ಶಶಿಕಲಾ...

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ ಆರೋಪ – ಕೇಸು ದಾಖಲು

ಸೆ.9 ರಂದು ರಾತ್ರಿ ಸಂಜೆ ಕಡಬದಿಂದ ಸುಳ್ಯಕ್ಕೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ರ ಸುಳ್ಯದ ಹಳೆಗೇಟು ಸಮೀಪ ಕಾರಿಗೆ ಗುದ್ದಿದ ಘಟನೆ ನಡೆದಿತ್ತು. ಈ ಅಪಘಾತದಿಂದ ಎರಡು ಕಾರುಗಳು ಜಖಂ ಆಗಿತ್ತು. ಈ ಪೈಕಿ ಚಂದ್ರ ಕೋಲ್ಚಾರ್ ಅವರ ಕಾರಿಗೂ ಡ್ಯಾಮೇಜ್ ಆಗಿತ್ತು. ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಬಂದ ಪೋಲೀಸರಿಗೆ ನನ್ನ ಮೇಲೆ ಹಲ್ಲೆಯಾಗಿದೆ...
Ad Widget

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟ – ಗುತ್ತಿಗಾರು ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಮಂಗಳೂರು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಗುತ್ತಿಗಾರಿನಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಅತಿಥೇಯ ಗುತ್ತಿಗಾರು ಬಾಲಕಿಯರ ತಂಡವು ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ...
error: Content is protected !!