Ad Widget

ಐವರ್ನಾಡು :  ನೇಣು ಬಿಗಿದು ಯುವಕ ಆತ್ಮಹತ್ಯೆ

ಐವರ್ನಾಡು ಗ್ರಾಮದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11 ನಡೆದಿದೆ. ಕುಳ್ಳಂಪಾಡಿ ಕುಂಚಣ್ಣ ಗೌಡರ ಪುತ್ರ ತೀರ್ಥಪ್ರಸಾದ್ ಕುಳ್ಳಂಪಾಡಿ (30)ಎಂಬವರು ಮನೆಯ ಹಿಂಬದಿಯಲ್ಲಿ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳ್ಳಾರೆ ಪೊಲೀಸರು ಮಹಜರು ನಡೆಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇವರು ಕೆಲ ಸಮಯದ ಹಿಂದೆ ಬೆಳ್ಳಾರೆಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಇತ್ತೀಚೆಗೆ...

ಸುಳ್ಯ ಸೈoಟ್ ಜೋಸೆಫ್ ಸ್ಕೂಲ್ ನಲ್ಲಿ ಈದ್ ಮಿಲಾದ್ ಆಚರಣೆ – ಮಕ್ಕಳಲ್ಲಿ ಎಲ್ಲಾ ಧರ್ಮಗಳ ಆದರ್ಶಗಳನ್ನು ಬಿತ್ತಿದಾಗ ಪರಸ್ಪರ ಸಹೋದರತೆ ನೆಲೆ ಗೊಳ್ಳುತ್ತದೆ: ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ

ಸುಳ್ಯದ ಸೈoಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫ ( ಸ. ಅ.) ರವರ ಜನ್ಮ ದಿನಾಚರಣೆ ಅಂಗವಾಗಿ ಈದ್ ಮಿಲಾದ್ ಕಾರ್ಯಕ್ರಮ ಜರಗಿತುಪ್ರಾಸ್ತಾವಿಕ ವಾಗಿ ಮಾತನಾಡಿದ ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ ಮಾತನಾಡಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಪ್ರತೀ ವರ್ಷ ದೀಪಾವಳಿ, ಕ್ರಿಸ್ಮಸ್ ಮತ್ತು ಈದ್ ಹಬ್ಬಗಳನ್ನು ಆಯಾ ಯ...
Ad Widget

ಸಾವಯವ ಕೃಷಿ ಯೋಜನೆಯಲ್ಲಿ ಕೃಷಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಬಯಸುವವರಿಗೆ ನಾಳೆ (ಸೆ.12) ಸಂದರ್ಶನ ಹಾಗೂ ತರಬೇತಿ

ಕರ್ನಾಟಕ ಸಾವಯವ ಕೃಷಿ ಯೋಜನೆ ಮಂಗಳೂರು ವಿಭಾಗದಲ್ಲಿ ಕೃಷಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಹಾಗೂ ಅರ್ಜಿ ಸಲ್ಲಿಸಲು ಬಯಸುವವರಿಗೆ ನಾಳೆ ( ಸೆ.12 ರಂದು ) ನೇಮಕಾತಿ ಆದೇಶ ಹಾಗೂ ತರಬೇತಿ ಬಗ್ಗೆ ಬೆಳಗ್ಗೆ 10 ಗಂಟೆಗೆ ಸುಳ್ಯದ ಹೋಟೆಲ್ ಸದರ್ನ್ ರೆಸಿಡೆನ್ಸಿ ಯಲ್ಲಿ ನೇರ ಸಂದರ್ಶನ ಮಾಹಿತಿ...

ಯೋಗಾಸನ ಸ್ಪರ್ಧೆಯಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ವಿದ್ಯಾರ್ಥಿ ತನುಷ್. ಎಮ್. ಎಚ್. ಪ್ರಥಮ: ಜಿಲ್ಲಾ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಸ್ ಎಸ್ ಪಿ ಯು. ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಮಣ್ಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಎಲಿಮಲೆಯ ಜ್ಞಾನದೀಪ ವಿದ್ಯಾ ಸಂಸ್ಥೆ ವಿದ್ಯಾರ್ಥಿ ತನುಷ್ ಎಂ.ಎಚ್. 9ನೇ ತರಗತಿ ಇವರು...

ಸುಳ್ಯ : ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಡೆಂಗ್ಯೂ ಜ್ವರಕ್ಕೆ ಆಲೆಟ್ಟಿ ಗ್ರಾಮದ ಪಾಲಡ್ಕದ ಯುವಕನೋರ್ವ ಬಲಿಯಾದ ಘಟನೆ ಇಂದು ವರದಿಯಾಗಿದೆ. ಕೆಲ ದಿನಗಳಿಂದ ಜ್ವರದಿಂದ ಬಳಲಿದ್ದ ಅವರು...

ಭಾರತೀಯ ಸೇನೆಗೆ ಆಯ್ಕೆಯಾದ ಸುಶ್ಮಿತಾ ಳಿಗೆ ಗೌಡ ಸಂಘದ ಮಹಿಳಾ ಘಟಕದ ವತಿಯಿಂದ ಸನ್ಮಾನ

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಮೇಲಡ್ತಲೆ ಬೆದ್ರುಪಣೆ ಇವರಿಗೆ ಸುಳ್ಯ ತಾಲೂಕು ಗೌಡರ ಯವ ಸೇವಾ ಸಂಘದ ಮಹಿಳಾ ಘಟಕದ ವತಿಯಿಂದ  ಸನ್ಮಾನ ಕಾರ್ಯಕ್ರಮ ಸುಳ್ಯದ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ವಹಿಸಿದ್ದರು. ಈ ಸಂದರ್ಭದಲ್ಲಿ...

ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ವನಮಹೋತ್ಸವ

ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ 'ಸಪ್ತರ್ಷಿ 2025' ಅಂಗವಾಗಿ ಸುಳ್ಯ ಉಪವಲಯ ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಜೇಸಿ ಪೂರ್ತಿ ಮೂಸಾ ಸ್ಮರಣಾರ್ಥ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಲಯ 15ರ ಗೊ ಗ್ರೀನ್ ವಲಯ ಸಂಯೋಜಕ ಗುರುಪ್ರಸಾದ್ ನಾಯಕ್ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ಬೆಳ್ಳಾರೆ ಘಟಕದ...

ಬೆಳ್ಳಾರೆ : ರಿಕ್ಷಾದಲ್ಲಿ ಅಕ್ರಮವಾಗಿ ದನ ಸಾಗಾಟ – ಓರ್ವ ಆರೋಪಿ ಪೋಲೀಸರ ವಶಕ್ಕೆ , ಮತ್ತೋರ್ವ ಪರಾರಿ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಪ್ರಯಾಣಿಕರ ಅಟೋ ರಿಕ್ಷಾದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಳ್ಳಾರೆ ಪೋಲೀಸರು ದಾಳಿ ನಡೆಸಿ ರಿಕ್ಷಾ...

ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಸುಳ್ಯ ಎನ್.ಎಂ.ಪಿ.ಯು.ಸಿ ವಿದ್ಯಾರ್ಥಿಗಳು ಭಾಗಿ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಗಾಂಧಿನಗರ ಪ.ಪೂ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹಬೀಬ್ ಜರಾರ್ ಮತ್ತು ಪ್ರ ವಾಣಿಜ್ಯ ವಿಭಾಗದ ಇಸ್ಮಾಯಿಲ್ ನಶ್ವಿರ್ ಇವರು ಅತ್ಯುತ್ತಮ ಪ್ರದರ್ಶನ ನೀಡಿ ಮೂಡಬಿದಿರೆಯ ರೋಟರಿ ಪ.ಪೂ ಕಾಲೇಜಿನಲ್ಲಿ ನಡೆದ...

ನಾಲ್ಕೂರು ಗ್ರಾಮದ 18 ಕುಟುಂಬಗಳಿಗೆ 94ಸಿ ಹಕ್ಕು ಪತ್ರ ವಿತರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಕಂದಾಯ ಇಲಾಖೆಯ ವತಿಯಿಂದ 94ಸಿ ಯೋಜನೆಯಡಿಯಲ್ಲಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಗುಂಡಡ್ಕದ 18 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಹಕ್ಕುಪತ್ರ ವಿತರಿಸಿ ಮಾತನಾಡಿದರು. ತಹಶೀಲ್ದಾರ್ ಮಂಜುಳ.ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು.ದ.ಕ. ಜಿಲ್ಲಾ ಪಂಚಾಯತ್‌ ಮಾಜಿ...
Loading posts...

All posts loaded

No more posts

error: Content is protected !!