Ad Widget

“ರಾಣಿ ಅಬ್ಬಕ್ಕನ ದೇಶ ಪ್ರೇಮ ಇಂದಿನ ಹೆಣ್ಣು ಮಕ್ಕಳಿಗೆ ಪ್ರೇರಣೆ” : ಲತೇಶ್ ಬಾಕ್ರಬೈಲ್

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ.) ಮಂಗಳೂರು ಮತ್ತು ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ, ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ ಇದರ ಸಹಯೋಗದೊಂದಿಗೆ ದಿನಾಂಕ.15.09.2025ರಂದು “ಕಡಲ ರಾಣಿ ಉಳ್ಳಾಲ ಅಬ್ಬಕ್ಕ@500 ಪ್ರೇರಣಾದಾಯಿ 100 ಉಪನ್ಯಾಸ ಸರಣಿ ಎಸಳು 56ನೇ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ರುದ್ರಕುಮಾರ್.ಎಂ.ಎ...

ಬೆಳ್ಳಾರೆಯಿಂದ ಪೆರುವಾಜೆವರೆಗೆ ಬೃಹತ್ ಸ್ವಚ್ಛತಾ ಆಂದೋಲನ

ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ 'ಸಪ್ತರ್ಷಿ 2025' ಅಂಗವಾಗಿ ಪೆರುವಾಜೆ ಡಾ.ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ಸ್ ಮತ್ತು ಬೆಳ್ಳಾರೆ ಶೌರ್ಯ ವಿಪತ್ತು ಘಟಕದ ಸಹಯೋಗದಲ್ಲಿ ಬೆಳ್ಳಾರೆಯ ಮಾಸ್ತಿಕಟ್ಟೆಯಿಂದ ಪೆರುವಾಜೆವರೆಗೆ ಬೃಹತ್ ಸ್ವಚ್ಛತಾ ಆಂದೋಲನ ನಡೆಯಿತು.ಪೆರುವಾಜೆ ಡಾ.ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ಸ್ ವಿದ್ಯಾರ್ಥಿಗಳು ಮತ್ತು ಬೆಳ್ಳಾರೆ ಶೌರ್ಯ ವಿಪತ್ತು...
Ad Widget

ಸೆ.13 : ಪಂಜ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಲಿದೆ. ಭಕ್ತಾ ಭಿಮಾನಿಗಳೆಲ್ಲರೂ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತುರ್ ವಿನಂತಿಸಿದ್ದಾರೆ.

ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬ್ಬಡ್ಡಿ ಪಂದ್ಯಾಟ ; ಗುತ್ತಿಗಾರು ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ರನ್ನರ್

ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಮಂಗಳೂರು, ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಅರಂತೋಡು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬ್ಬಡ್ಡಿ ಪಂದ್ಯಾಟದಲ್ಲಿ ಗುತ್ತಿಗಾರು ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡವು ರನ್ನರ್ ಆಗಿ ಹೊರಹೊಮ್ಮಿದೆ, ಹಾಗೂ ತಂಡದ ವರ್ಷ.ಕೆ ಇವರು ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದರು.

ಸುಳ್ಯದ ಇನ್ಫಿಟೆಕ್ ಕಂಪ್ಯೂಟ‌ರ್ ಎಜ್ಯುಕೇಶನ್ ನಲ್ಲಿ ವಿವಿಧ ಕೋರ್ಸ್ ಆರಂಭ

ಸುಳ್ಯ ಇನ್ಫಿಟೆಕ್ ನಲ್ಲಿ ಕಂಪ್ಯೂಟರ್ ನ ವಿವಿಧ ಕೋರ್ಸುಗಳು ಆರಂಭವಾಗಿದ್ದು ಪ್ರೌಡ, ಪಿಯುಸಿ, ಪದವಿ, ಪದವೀಧರ, ಹಾಗೂ ಉದ್ಯೋ್ಇಗಳಿಗೆ ಸುವರ್ಣಾವಕಾಶವಿದೆ. Basic, Tally Prime with GST, Programming in c and c ++, Kannada/ English typing, Photoshop, Pagemaker, Corel Draw, Web Designing ತರಗತಿಗಳು ಕಡಿಮೆ ಶುಲ್ಕದಲ್ಲಿ ಆರಂಭವಾಗಿದೆ. ಆಸಕ್ತರು...

ಸೈಂಟ್ ಜೋಸೆಫ್ ಶಾಲಾ ಯೋಗ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೈಂಟ್ ಜೋಸೆಫ್ ಶಾಲಾ ಯೋಗ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಸೆಪ್ಟೆಂಬರ್ 11ರಂದು  ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ವಿದ್ಯಾಸಂಸ್ಥೆಯಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ ಅಡ್ಕರ್, 7ನೇ, ಆರ್ಟಿಸ್ಟಿಕ್ ಡಬಲ್ಸ್ ಹಾಗೂ...

ಸುಳ್ಯ : ಶ್ರೀ ಶಾರದಾ ಪದವಿಪೂರ್ವ ಕಾಲೇಜು ಪೋಷಕರ ಸಭೆ ; ನೂತನ ಶಿಕ್ಷಕ ರಕ್ಷಕ ಸಂಘದ ರಚನೆ – ಅಧ್ಯಕ್ಷರಾಗಿ ಶ್ರೀಮತಿ ರೇಖಾ ಉದ್ದಂಪಾಡಿ ; ಕಾರ್ಯದರ್ಶಿಯಾಗಿ ಶ್ರೀ ಪ್ರಕಾಶ್ ವಿನೋಬನಗರ ಆಯ್ಕೆ

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪೋಷಕರ ಸಭೆಯಲ್ಲಿ ಶಿಕ್ಷಕ ರಕ್ಷಕ ಸಂಘದ ರಚನೆಯಾಯಿತು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀಮತಿ ರೇಖಾ ಉದ್ದಂಪಾಡಿ ಮತ್ತು ಕಾರ್ಯದರ್ಶಿಯಾಗಿ ಶ್ರೀ ಪ್ರಕಾಶ್ ವಿನೋಬನಗರ ಆಯ್ಕೆಯಾದರು.ಶಿಕ್ಷಕ ರಕ್ಷಕ ಸಂಘದ ಸದಸ್ಯರಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ವಿಭಾಗದಿಂದ ಶ್ರೀ ಭವಾನಿ ಕುಮಾರ್, ಶ್ರೀಮತಿ ಸುನೀತ, ಶ್ರೀಮತಿ ಲವಿತ, ಶ್ರೀಮತಿ...

ಸೆ.13 : ವಳಲಂಬೆ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.13  ಶನಿವಾರದಂದು ಸಾಮೂಹಿಕ ಶನಿಪೂಜೆ ಹಾಗೂ ಬಲಿವಾಡು ಕೂಟ ಜರುಗಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ  ಮಿತ್ರದೇವ ಮಡಪ್ಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಸಮೀಕ್ಷೆಯಲ್ಲಿ ಅರೆಭಾಷೆ ಎಂದು ನಮೂದಿಸಿ” : ಸದಾನಂದ ಮಾವಜಿ

ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ವೇಳೆ ಅರೆಭಾಷೆ ಮಾತನಾಡುವವರು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂಬುದಾಗಿ ನಮೂದಿಸಬೇಕು, ಇದರಿಂದ ಅರೆಭಾಷೆ ಮಾತನಾಡುವವರ ಸಂಖ್ಯೆ ಹಾಗೂ ನಿಖರ ಮಾಹಿತಿ ಪಡೆಯಲು ಸಾಧ್ಯ ಎಂಬುದಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ತಿಳಿಸಿದರು. ಅವರು ಇತ್ತೀಚೆಗೆ ಅಕಾಡೆಮಿ...

ಎಲಿಮಲೆ ಜಾನದೀಪ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸುಳ್ಯ ಹಾಗೂ ಸೈಂಟ್ ಬ್ರಿಜಿಡ್ಸ್, ಸುಳ್ಯ ಇವುಗಳ ಆಶ್ರಯದಲ್ಲಿ ಸೆ. 10 ರಂದು ಸೈಂಟ್ ಬ್ರಿಜಿಡ್ಸ್, ಸುಳ್ಯ ಇದರ ಕ್ರೀಡಾಂಗಣ ದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯ 14...
Loading posts...

All posts loaded

No more posts

error: Content is protected !!