- Saturday
- March 7th, 2026
Advertisement : ಕಾರ್ಯಕ್ರಮಗಳ ನೇರಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ-ಸಮಾರಂಭಗಳನ್ನು ನೇರಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ : 9449387044 | 9980085616ಹರಿಹರ ಪಳ್ಳತ್ತಡ್ಕ ಹಾಗೂ ನಡುಗಲ್ಲು ಮುಖ್ಯ ರಸ್ತೆಯ ಮಧ್ಯೆ ಸಿಗುವ ಮಲ್ಲಾರ ಎಂಬಲ್ಲಿ ಇದೀಗ ಸಂಜೆ 4:30ರ ಸುಮಾರಿಗೆ ಕಾಡಾನೆಯೊಂದು ರಸ್ತೆ ದಾಟಿದೆ ಎಂದು ತಿಳಿದುಬಂದಿದ್ದು,...
ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಸಂತೋಷ್ ಕುಮಾರ್ ರೈ ಬಳ್ಳ, ಪವಿತ್ರ ಕುದ್ವ ಹಾಗೂ ಊರ...
(ಚಿತ್ರ : ಪ್ರಕೃತಿ ಗುತ್ತಿಗಾರು) ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸಹಯೋಗದೊಂದಿಗೆ 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಕಾಳುಮೆಣಸು ಹಾಗೂ ಕಾಫಿ ಬೇಸಾಯ ಬಗ್ಗೆ ಮಾಹಿತಿ ಕಾರ್ಯಕ್ರಮ ಸೆ.12 ರಂದು ಗುತ್ತಿಗಾರಿನ ಪ್ರಾ.ಕೃ.ಪ.ಸ. ಸಂಘದ ದೀನ್ ದಯಾಳ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾ.ಕೃ.ಪ.ಸ.ಸಂಘದ...
ಯಾವುದೇ ರೀತಿಯ ಗಾಯ ಅಥವಾ ಅಪಘಾತಗಳಾದಾಗ ತಕ್ಷಣವೇ ಘಾಸಿಗೊಳಗಾದವರಿಗೆ ನೀಡುವ ಪ್ರಾಥಮಿಕವಾದ ಸಹಾಯವನ್ನು ಪ್ರಥಮ ಚಿಕಿತ್ಸೆ ಎನ್ನಲಾಗುತ್ತದೆ. ಇದಕ್ಕೆ ವಿಶೇಷವಾದ ತರಬೇತಿ ಅಥವಾ ಪೂರ್ವ ತಯಾರಿ ಅಗತ್ಯವಿಲ್ಲ. ಸಾಮಾನ್ಯ ಜ್ಞಾನವನ್ನು ಬಳಸಿಕೊಂಡು ಆ ಕ್ಷಣದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ರೋಗಿಯ ಪ್ರಾಣವನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತದೆ. ವೈದ್ಯರ ಲಭ್ಯತೆ ಸಿಗುವವರೆಗೆ ಅಥವಾ ಸುಸಜ್ಜಿತವಾದ ಆಸ್ಪತ್ರೆ ತಲುಪುವವರೆಗೆ...
ಕಲ್ಮಕಾರು ಗ್ರಾಮದ ಗಡಿಕಲ್ಲು ನಿವಾಸಿ ನಿವೃತ್ತ ಅಂಗನವಾಡಿ ಸಹಾಯಕಿ ಮುತ್ತಮ್ಮ ಕುಚ್ಚಾಲ ರವರು ಸೆ.12 ರಂದು ನಿಧನರಾದರು.ಮೃತರಿಗೆ 92 ವರ್ಷ ವಯಸ್ಸಾಗಿತ್ತು.1984 ರಿಂದ 2011 ರವರೆಗೆ ಸುಮಾರು ಸುಧೀರ್ಘ 27 ವರ್ಷಗಳ ಕಾಲ ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ 2011 ರಲ್ಲಿ ನಿವೃತ್ತರಾಗಿದ್ದ ಇವರು ಪುಟಾಣಿ ಮಕ್ಕಳ ಪ್ರೀತಿಗೆ ಪಾತ್ರರಾಗಿದ್ದರು.ಮೃತರು ಪುತ್ರರಾದ...
ಸುಳ್ಯದಿಂದ ಕಾಸರಗೋಡಿಗೆ ಅಜ್ಞಾವರ - ಅಡಂಗಾಯ- ಮಂಡೆಕೋಲು - ಅಡೂರು ಮಾರ್ಗವಾಗಿ ಕೊಟ್ಯಾಡಿ ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ಸೌಲಭ್ಯ ಒದಗಿಸುವ ಬಗ್ಗೆ ಮತ್ತು ಸುಳ್ಯದಿಂದ ರಾತ್ರಿ 7.00 ಗಂಟೆಗೆ ಅಜ್ಞಾವರ - ಅಡ್ಡಂಗಾಯ-ಮಂಡೆಕೋಲು – ಅಡೂರು -ಕೊಟ್ಯಾಡಿ - ಗಾಳಿಮುಖ ವಾಗಿ ಕುಂಟಾರು ಮಹಾ ವಿಷ್ಣು ದೇವಾಲಯದ ಬಳಿ ತಂಗುವ...
ಗೋಡೌನ್ನಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 12 ಕ್ವಿಂಟಾಲ್ ಅಡಕೆ ಕಳವಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜ್ಜಾವರದ ಮಹಮ್ಮದ್ ರಫೀಕ್ ಎಸ್.ಡಿ. ಅವರು ತಮ್ಮ ಜಮೀನಿನಲ್ಲಿ ಬೆಳೆದ ಅಡಕೆಗಳನ್ನು ಬಯಂಬು ಭಾಸ್ಕರ ರಾವ್ ಎಂಬವರ ಕಟ್ಟಡದಲ್ಲಿ ಕಳೆದ ಎರಡು ವರ್ಷಗಳಿಂದ ದಾಸ್ತಾನು ಮಾಡುತ್ತಿದ್ದು, ಇತ್ತೀಚೆಗೆ ದಾಸ್ತಾನು ಇಟ್ಟಿರುವ ಅಡಕೆಗಳನ್ನು ಸುಲಿದು ಗೋಣಿ ಚೀಲದಲ್ಲಿ ಕಟ್ಟಿ ದಾಸ್ತಾನು...
