- Saturday
- March 7th, 2026
ಇಂದು ವಿದ್ಯಾರ್ಥಿಗಳ ಕೊರತೆಯಿಂದ ನಮ್ಮ ಕಣ್ಣೆದುರೇ ಮುಚ್ಚಿ ಹೋಗುತ್ತಿರುವ ಸರ್ಕಾರಿ ಶಾಲೆಗಳನ್ನು ನೋಡಿಯೂ ನೋಡದಂತೆ ಕಣ್ಮುಚ್ಚಿ ಬೆಚ್ಚಗೆ ಕುಳಿತಿರುವೆವು ನಾವು ಪ್ರಬುದ್ಧ ಮನಸ್ಸಿನ ಬುದ್ಧಿಜೀವಿಗಳು...ಒಂದೇ ಒಂದು ಸಲ ಬದುಕಿನಲ್ಲಿ ಸ್ವಲ್ಪ ಹಿಂದೆ ಹೋಗಿ ನೆನಪಿಸಿಕೊಳ್ಳೋಣ, ಹತ್ತು-ಹದಿನೈದು-ಇಪ್ಪತ್ತು ವರ್ಷಗಳ ಹಿಂದೆ ನಾವೂ ಕೂಡ ಅಂತಹುದೇ ಒಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು...ನಾವಿಂದು ಬದುಕಿನಲ್ಲಿ ಇಷ್ಟೊಂದು ಪ್ರಬುದ್ಧರಾಗಲು, ಸಮಾಜದಲ್ಲಿ ಇಷ್ಟೊಂದು...
ಕೇರಳದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿರುವ ಮಾಹಿತಿ ಮೇರೆಗೆ ಕಲ್ಲುಗುಂಡಿ ಹೊರಠಾಣೆಯ ಬಳಿ ಕೇರಳ ಪೋಲೀಸರು ಕಾದು ಕುಳಿತಿದ್ದರು. ಅವರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ ಕ್ಷಣಮಾತ್ರದಲ್ಲಿ ತಪ್ಪಿಸಿಕೊಂಡ ಪರಾರಿಯಾದ ಘಟನೆ ಕಲ್ಲುಗುಂಡಿಯಿಂದ ಸೆ.17 ರಂದಯ ಸಂಜೆ ವರದಿಯಾಗಿದೆ. ಕೇರಳದ ಪಾಲಕ್ಕಾಡ್ ನಲ್ಲಿ ಕೊಲೆ ನಡೆಸಿದ ಆರೋಪಿಗಳು ತಮ್ಮ ವಾಹನದ ಮೂಲಕ...
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ, ಮತ್ತು ಸುಳ್ಯ ತಾಲೂಕು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಪನ್ನೆ ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ದಿನಾಚರಣೆ ಸೆ.17 ರಂದು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ ವಹಿಸಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್...
ಸುಬ್ರಹ್ಮಣ್ಯ ಸೆಪ್ಟೆಂಬರ್ 17 : ಕರ್ನಾಟಕ ಅರೆ ಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿ ಅವರು ಮಂಗಳವಾರ ಸುಬ್ರಹ್ಮಣ್ಯದ ಅಶೋಕ್ ಮೂಲೆಮಜಲು ಅವರ ವಿಶಾಲವಾದ ಮನೆ ಗ್ರಂಥಾಲಯಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಂಥಾಲಯದಲ್ಲಿ ಸಂಗ್ರಹವಾಗಿರುವ ವಿವಿಧ ದೇಶಗಳ ನೋಟ್ ಹಾಗೂ ನಾಣ್ಯಗಳು, ವಿವಿಧ ಧರ್ಮಗಳ ಗ್ರಂಥಗಳು,ವಿವಿಧ ದೇಶಗಳ ಅಂಚೆ ಚೀಟಿಗಳು, ವ್ಯಕ್ತಿತ್ವ...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ 'ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಜಿಲ್ಲಾ ಕೌಶಲ್ಯಾ ಮಿಶನ್ ಮಂಗಳೂರು ಸುಳ್ಯ ಪಟ್ಟಣ ಪಂಚಾಯತ್ ಸಹಯೋಗದಲ್ಲಿ ಪ್ರಧಾನಮಂತ್ರಿ ಆತ್ಮನಿರ್ಭರ್ ನಿಧಿ ಯೋಜನೆ 2.0 'ಲೋಕ ಕಲ್ಯಾಣ ಮೇಳ' ಪಿ.ಎಮ್. ಸ್ವನಿಧಿ ಯೋಜನೆಯ ಮಾಹಿತಿ ಕಾರ್ಯಕ್ರಮ ಮತ್ತು ಗರ್ಭಾಶಯ ಕ್ಯಾನ್ಸರ್ ಪ್ರತಿರೋಧ ಜಾಗೃತಿ ಕಾರ್ಯಕ್ರಮ ಸೆ.17 ರಂದು ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ...
ಭಾರತೀಯ ಮಜ್ದೂರ್ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸೆ. 17ರಂದು ಹಳೆಗೇಟಿನ ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ನ ತಿಲಕ ಭವನದಲ್ಲಿ ನಡೆಯಿತು. ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ಬಿಎಂಎಸ್ ಸಂಯೋಜಿತ ಅಧ್ಯಕ್ಷರಾದ ಪ್ರಕಾಶ್ ಎಂ ಎಸ್ ಯುವರ ಸಭಾಧ್ಯಕ್ಷತೆ ಯಲ್ಲಿ ನಡೆಯಿತು....
ಸುಳ್ಯದ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಇಂಜಿನಿಯರ್ಸ್ ದಿನಾಚರಣೆಯ ಸೆ.15 ರಂದು ಅಂಬೆಟಡ್ಕದ ವರ್ತಕರ ಭವನದಲ್ಲಿ ನಡೆಯಿತು. ಅಸೋಸಿಯೇಷನ್ ಅಧ್ಯಕ್ಷ ಇಂಜಿನಿಯರ್ ಶ್ಯಾಮ್ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಇಂಜಿನಿಯರ್ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಪ್ರೊಫೆಸರ್ ಡಾ. ಪಾಲಾಕ್ಷಪ್ಪ ಕೆ, ಅಸೋಶಿಯೇಷನ್ ಗೌರವಾಧ್ಯಕ್ಷರಾದ ಇಂಜಿನಿಯರ್ ಸುಮಿತ್ರ ಡಿ. ಎಂ, ಕಾರ್ಯದರ್ಶಿ ನವನೀತ್ ರೈ ಯವರು...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಬ್ರಹ್ಮಣ್ಯಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೆ -16ರಂದು ನಡೆದ ದ. ಕ ಜಿಲ್ಲಾ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಮತ್ತೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ತಂಡ ಸಮಗ್ರ ದ್ವೀತೀಯ ಬಹುಮಾನ ಪಡೆದುಕೊಂಡಿದೆ. ಪ್ರಥಮ ಬಿಕಾಂ ಶ್ರಾವ್ಯ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇವರ ವತಿಯಿಂದ ನವೆಂಬರ್ 30 ರಂದು ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಮಾರು ಗದ್ದೆಯಲ್ಲಿ “ಮಾಂಗಲ್ಯಂ ತಂತುನಾನೇನ-ಸಾಮೂಹಿಕ ವಿವಾಹ” ನೆರವೇರಲಿದೆ.ಆಸಕ್ತರು ವಿವಾಹ ನೋಂದಾವಣೆಗಾಗಿ ಗ್ರಾಮ ಲೆಕ್ಕಾಧಿಕಾರಿ ಅವರಿಂದ ದೃಢೀಕರಣ ಪತ್ರ, ವಧು-ವರರ ಆಧಾರ್ ಕಾರ್ಡ್ ಮತ್ತು ಭಾವಚಿತ್ರ,...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಸಹಭಾಗಿತ್ವದಲ್ಲಿ “ಆಧಾರ್ ತಿದ್ದುಪಡಿ ಮತ್ತು ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ” ವು ಮೂರು ದಿನಗಳ ಕಾಲ ನಡೆದಿದ್ದು, ಮೊದಲನೇ ದಿನ ಸೆ.14 ಸಂಘದ ಮಹಾಸಭೆಯ ದಿವಸ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ...
Loading posts...
All posts loaded
No more posts
