Ad Widget

ಸುಳ್ಯ : ಮಾನಭಂಗಕ್ಕೆ ಯತ್ನ ಯುವಕನ ವಿರುದ್ಧ ಯುವತಿ ತಾಯಿ ದೂರು – ಹಿಂದೂ ಯುವತಿಗೆ ಕಿರುಕುಳ – ಸಂಘಟನೆಗಳ ಆಕ್ರೋಶ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಲೈಂಗಿಕ ಕಿರುಕುಳ ನೀಡಿದ್ದಾನೆಂದು ಯುವಕನ ವಿರುದ್ಧ ಯುವತಿಯ ತಾಯಿ ಸುಳ್ಯ ಠಾಣೆಯಲ್ಲಿ ದೂರು ನೀಡಿದ ಘಟನೆ ಇದೀಗ ನಡೆದಿದೆ. ಆ.26...

ಸುಬ್ರಹ್ಮಣ್ಯ : ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ “ವಿಶ್ವ ನಿರ್ಮಾತೃ ವಿಶ್ವಕರ್ಮ ಜಯಂತಿ” ಕಾರ್ಯಕ್ರಮವು ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ರವರ ಅಧ್ಯಕ್ಷತೆಯಲ್ಲಿ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಿತು.ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ...
Ad Widget

ಕಲ್ಲುಗುಂಡಿ : ಪೋಲೀಸರಿಂದ ತಪ್ಪಿಸಿಕೊಂಡು ಇಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಕೊಲೆ ಆರೋಪಿಗಳು  – ಯುವಕ ಯುವತಿ ಪೋಲೀಸರ ವಶಕ್ಕೆ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಕಲ್ಲುಗುಂಡಿಯಲ್ಲಿ ಕೇರಳ ಪೋಲೀಸರ ಕಣ್ತಪ್ಪಿಸಿ ದೇವರಕೊಲ್ಲಿಯಲ್ಲಿ ಪರಾರಿಯಾದ ಪಾಲಕ್ಕಾಡ್ ನ ಕೊಲೆ ಆರೋಪಿಗಳು ಇಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ...

ಸೆ.23 : ತಾಲೂಕು ಮಟ್ಟದ ಪ.ಜಾತಿ & ಪಂಗಡದವರ ಕುಂದುಕೊರತೆ ನಿವಾರಣಾ ಸಮಿತಿ ಸಭೆ

ತಾಲೂಕು ಮಟ್ಟದ ಪ.ಜಾತಿ/ಪಂಗಡದವರ ಕುಂದುಕೊರತೆ ನಿವಾರಣಾ ಸಮಿತಿ ಸಭೆಯು ಸೆ.23 ಮಂಗಳವಾರ ಬೆಳಿಗ್ಗೆ:11.00 ಘಂಟೆಗೆ ಸುಳ್ಯ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ತಹಶೀಲ್ದಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ವೇಗ ಪಡೆದ ಸ್ವಚ್ಛತಾ ಅಭಿಯಾನ

ಸೆಪ್ಟೆಂಬರ್ 18 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸ್ವಚ್ಛತಾ ಅಭಿಯಾನ ಪ್ರತೀ ವಾರವು ಡಾlರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನಿಂದ ನಡೆಯುತ್ತಿದ್ದು, ಇದೀಗ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬದ ದಿನದಿಂದ ನಿರಂತರವಾಗಿ 15 ದಿನಗಳ ಕಾಲ ಅಕ್ಟೋಬರ್ 2ರಂದು ಗಾಂಧಿ ಜಯಂತಿಯ ಪುಣ್ಯ ದಿನದವರೆಗೆ ನಡೆಯಲಿರುವುದು.ಬುಧವಾರ ಸುಬ್ರಹ್ಮಣ್ಯ...

ಸುಬ್ರಹ್ಮಣ್ಯ : ಕೆ.ಎಸ್.ಎಸ್.‌ ಕಾಲೇಜಿನಲ್ಲಿ ಬಿ.ಎಸ್.ಸಿ ಪದವಿ ಪ್ರಾರಂಭಿಸುವಂತೆ ಸಚಿವರಿಗೆ ಮನವಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ವತಿಯಿಂದ ನಡೆಸಲ್ಪಡುವ ಕೆ ಎಸ್ ಎಸ್ ಕಾಲೇಜ್ ನಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಬಿ ಎಸ್ ಸಿ ಪದವಿಯನ್ನು ಪ್ರಾರಂಭಿಸುವಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ಅಧ್ಯಕ್ಷರಾದ ಹರೀಶ್ ಇಂಜಾಡಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ನಾಯರ್ ಹಾಗೂ ಶಿಕ್ಷಕ ರಕ್ಷಕ ಸಂಘದ ನಿರ್ದೇಶಕ ಶಿವರಾಮ...

ಸುಳ್ಯ : ಜೂನಿಯರ್ ಕಾಲೇಜಿನ ಜಮೀನಿನಲ್ಲಿ  ಹಾದುಹೋಗುವ ವಿದ್ಯುತ್ ಲೈನ್ ತೆರವುಗೊಳಿಸಲು ಸ್ಪೀಕರ್ ಯು. ಟಿ. ಖಾದರ್ ಗೆ ಮನವಿ

ಅಮೃತ ಮಹೋತ್ಸವ ಸಂಭ್ರಮ ದಲ್ಲಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಜಮೀನಿನಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವು ಗೊಳಿಸುವಂತೆ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಮನವಿ ಸಲ್ಲಿಸಲಾಯಿತುಪುತ್ತೂರು ಉಪ ವಿಭಾಗ ದ ಮೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಗೆ ದೂರವಾಣಿ ಮೂಲಕ ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ...

ಕಲ್ಲುಗುಂಡಿಯ ಸವೇರಪುರ ಶಾಲೆಗೆ ಕರಾಟೆಯಲ್ಲಿ ಹಲವು ಪ್ರಶಸ್ತಿ

ಇತ್ತೀಚಿಗೆ ಉಡುಪಿಯಲ್ಲಿ ಉಡುಪಿಯಲ್ಲಿ ನಡೆದ ಹಂಶಿ ಪ್ರವೀಣ್ ಕುಮಾರ್ ಸ್ಮಾರಕ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ. ಅಶ್ವನ್ ಕುಮಾರ್ ಎ. ಪಿ 16ರ ವಯೋಮಾನದ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟ ವಿಭಾಗದಲ್ಲಿ ಪ್ರಥಮ, ತನ್ವಿತ್ ಯು....

ಬಿದ್ದು ಸಿಕ್ಕಿದ ಬ್ರೇಸ್ ಲೈಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಕುರುಂಜಿಬಾಗ್ ನಿಲ್ದಾಣದಿಂದ ಪ್ರಯಾಣಿಸಿದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ ಬ್ರೇಸ್ ಲೈಟ್ ಆಟೋ ರಿಕ್ಷಾದಲ್ಲಿ ಕಳೆದುಹೋಗಿತ್ತು. ಇದನ್ನು ಬಿಎಂಎಸ್ ಸಂಯೋಜಿತ ಆಟೋ ಚಾಲಕರ ಸಂಘದ ಸದಸ್ಯ ಭರತ್ ಮುಳ್ಯ ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ.ಇವರ ಪ್ರಾಮಣಿಕತೆಯನ್ನು ಗುರುತಿಸಿ ಬಿ ಎಂ ಎಸ್ ಸಂಯೋಜಿತ ನಿಲ್ದಾಣದ ನಿರ್ದೇಶಕರಾದ ವೇಣುಗೋಪಾಲ ಹಾಗೂ ಶಂಕರಪ್ಪ ಅವರ ನೇತೃತ್ವದಲ್ಲಿ ಗೌರವಿಸಲಾಯಿತು.‌ ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ...

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್  ವತಿಯಿಂದ ಸುಶ್ಮಿತಾಳಿಗೆ ಸನ್ಮಾನ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಇದರ ವತಿಯಿಂದ  ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಸುಶ್ಮಿತಾ ಬೆದ್ರುಪಣೆ ಅವರನ್ನು ಮನೆಗೆ ತೆರಳಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷೆ ಪುಷ್ಪಾ ಮೇದಪ್ಪ, ಉಪಾಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ಕಾರ್ಯದರ್ಶಿ ಲೋಲಾಕ್ಷಿ ದಾಸನ ಕಜೆ,  ಸಂಘಟನಾ ಕಾರ್ಯದರ್ಶಿ ಜಯಂತಿ ಜನಾರ್ದನ, ನಿರ್ದೇಶಕಿ...
Loading posts...

All posts loaded

No more posts

error: Content is protected !!