- Sunday
- March 8th, 2026
ಹಳ್ಳಿ ಪ್ರದೇಶಗಳಲ್ಲಿ ಅಪ್ಪಟ ಹಳ್ಳಿ ಪ್ರದೇಶದ ಮಕ್ಕಳಿಗೆ ಯಾವುದೇ ಖಾಸಗಿ ವಿದ್ಯಾಸಂಸ್ಥೆಗಳಿಗೆ ಕಡಿಮೆ ಇಲ್ಲದ ರೀತಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಾ ಕ್ರೀಡಾ ಕ್ಷೇತ್ರದಲ್ಲಿ ಕೂಡ ಸಾಧನೆ ತೊರೆಯುತ್ತಿರುವ ಸರಕಾರಿ ಕಾಲೇಜು ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಶಿಕ್ಷಣ ಸಂಸ್ಥೆಯು 2024-25ನೇ ಶೈಕ್ಷಣಿಕ ಸಾಲಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ...
ಶ್ರೀ ಚಾಮುಂಡಿ ನವೋದಯ ಸ್ವ ಸಹಾಯ ಸಂಘ ಅಡ್ತಲೆ, ಕಾಯರ ಮರ್ಕಂಜ ಇವರ ವತಿಯಿಂದ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಸನ್ಮಾನ ಕಾರ್ಯಕ್ರಮ ಸೆ. 12 ರಂದು ಬಾಲಚಂದ್ರ ಕೊಡಪಾಲ ಅಡ್ತಲೆ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಕೆ. ಕಾರ್ಯದರ್ಶಿ ಶ್ರೀಮತಿ ಸವಿತಾ...
“ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪಡೆದ ಕೊಲ್ಲಮೊಗ್ರದ ಬೆಂಡೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಲಲಿತಾ ಕುಮಾರಿ ಅವರಿಗೆ ಇಂದು(ಸೆ.14) ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ನಡೆದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ,...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಇದರ ನೇತೃತ್ವದಲ್ಲಿ ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಅಬ್ಬಕ್ಕ ಅವರ 500ನೇ ಜಯಂತ್ಯೋತ್ಸವ ಪ್ರಯುಕ್ತ ರಥಯಾತ್ರೆ ಆರಂಭಗೊಂಡಿದೆ. ರಥಯಾತ್ರೆಯು ಸೆ.15 ರಂದು ಸಂಜೆ 6 ಗಂಟೆಗೆ ಸುಳ್ಯದ ಗಾಂಧಿನಗರಕ್ಕೆ ಆಗಮಿಸಲಿದೆ. ದೇಶಾಭಿಮಾನಿಗಳು, ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಸ್ವಾಗತಿಸಲು ತಿರ್ಮಾನಿಸಲಾಗಿದ್ದು, ಬಳಿಕ ಪಂಜಿನ...
ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ಮಹಾಸಭೆ ಸೆ.14 ರಂದು ಸಂಘದ ಅಧ್ಯಕ್ಷರಾದ ಕೆ.ಸಿ.ಸದಾನಂದ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು “ನಮ್ಮ ಸಂಘವು ವಾರ್ಷಿಕ ಉತ್ತಮ ವ್ಯವಹಾರ ನಡೆಸಿದ್ದು 2.28 ಲಕ್ಷ ಲಾಭಾಂಶ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.15% ಡಿವಿಡೆಂಡ್ ನೀಡುವುದು” ಎಂದು ಘೋಷಿಸಿದರು. ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಸ್ಥಾಪಕಾಧ್ಯಕ್ಷ,...
ತಾಲೂಕಿನ ಪಶು ಆಸ್ಪತ್ರೆ ಸುಳ್ಯ ಹಾಗೂ ಬೆಳ್ಳಾರೆ, ಗುತ್ತಿಗಾರು ಮತ್ತು ಕಳಂಜ ಪಶು ಚಿಕಿತ್ಸಾಲಯಗಳಲ್ಲಿ ದಿನಾಂಕ 16.9.2025 ರಿಂದ ಹುಚ್ಚುನಾಯಿ ರೋಗ(ರೇಬಿಸ್) ನಿರೋಧಕ ಲಸಿಕೆಯು ಉಚಿತವಾಗಿ ಲಭ್ಯವಿದ್ದು ಎಲ್ಲಾ ನಾಯಿ ಮತ್ತು ಬೆಕ್ಕುಗಳ ಮಾಲೀಕರು ಕೆಲಸದ ವೇಳೆಯಲ್ಲಿ ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸಂಪರ್ಕಿಸಿ ತಮ್ಮ ಸಾಕುಪ್ರಾಣಿಗಳಿಗೆ ಉಚಿತವಾಗಿ ಲಸಿಕೆ ಪಡೆದುಕೊಳ್ಳುವಂತೆ ಪಶುಸಂಗೋಪನಾ ಇಲಾಖೆಯ ಪ್ರಕಟಣೆಯಲ್ಲಿ ಸಹಾಯಕ...
ಜಾಲ್ಸೂರು ಗ್ರಾಮದ ಕುಕ್ಕಂದೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನ ಇದರ ಕಿನ್ನಿಮಾಣಿ ಪೂಮಾಣಿ ಸೇವಾ ಸಮಿತಿಯ 2025-26 ನೇ ಸಾಲಿನ ಸಭೆಯು ಆ.31ರಂದು ನಡೆಯಿತು.ಸಭೆಯಲ್ಲಿ ನೂತನ ಸೇವಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕರಾದ ಸುಭಾಶ್ ರೈ ಕುಕ್ಕಂದೂರು ಮತ್ತು ಊರಿನವರು ಉಪಸ್ಥಿತರಿದ್ದರು.ನೂತನ ಸಮಿತಿಯಗೌರವ ಅಧ್ಯಕ್ಷರಾಗಿ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆ ಆರಂಭವಾಗುವ ಮುಂಚಿತವಾಗಿ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದು, ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಕುರಿತು...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ನಿಂತಿಕಲ್ ಎಡಮಂಗಲ ರಸ್ತೆಯಲ್ಲಿ ಪಟ್ಲದಮೂಲೆಗೆ ಬೈಕ್ ನಲ್ಲಿ ಇಂದು ಬೆಳಿಗ್ಗೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ನಗದು, ಎಟಿಎಮ್ ಕಾರ್ಡ್,...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಅರಂತೋಡು ಗ್ರಾಮದ ಪಿಂಡಿಮನೆ ಎಂಬಲ್ಲಿ ರಾಧಾಕೃಷ್ಣರಿಗೆ ಸೇರಿದ ರಬ್ಬರ್ ಸ್ಕೋಕ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ರಬ್ಬರ್ ಸುಟ್ಟು...
Loading posts...
All posts loaded
No more posts
