- Saturday
- March 7th, 2026
"ಯುವ ಸಮುದಾಯ ಸಾಮಾಜಿಕ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳುವಲ್ಲಿ ಜೇಸಿ ಸಹಕಾರಿಯಾಗಿದೆ" ಎಂದು ಜೇಸಿಐ ವಲಯ 15ರ ಸ್ಕಾಲರ್ ಶಿಪ್ ಮತ್ತು ವಾಯ್ಸ್ ಆಫ್ ಯೂತ್ ವಿಭಾಗದ ಸಂಯೋಜಕ ಲೋಕೇಶ್ ಅಕ್ರಿಕಟ್ಟೆ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ "ಸಪ್ತರ್ಷಿ 2025" ಮತ್ತು ದಿ. ಬಿ.ಎಸ್ ಸರ್ದಾರ್ ಸ್ಮಾರಣಾರ್ಥ ನಡೆದ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಮತ್ತು ಸ್ನೇಹಿತರ ಕಲಾ ಸಂಘ(ರಿ.)...
ಆಸರೆ ಡೆವಲಪರ್ಸ್ ಸಹಭಾಗಿತ್ವದಲ್ಲಿ ನಡೆದ ಮುದ್ದುಕೃಷ್ಣ ವೇಷ ಸ್ಪರ್ದೆಯ ಪ್ರಥಮ ಬಹುಮಾನ ಪ್ರಾಂಶಿ ಬೆಂಗಳೂರು ಪಡೆದುಕೊಂಡರು. ದ್ವಿತೀಯ ಸ್ಥಾನವನ್ನು ಲಹರಿ ಹೆಚ್.ಜಿ ಗೂನಡ್ಕ ಹಾಗೂ ತೃತೀಯ ಸ್ಥಾನವನ್ನು ವೃಷಾ ಅಜ್ಜಾವರ ಪಡೆದುಕೊಂಡಿದ್ದು, ಇವರಿಗೆ ಸುಳ್ಯದ ಸ್ವರ್ಣಂ ಜುವ್ಯೆಲ್ಸ್ ನಲ್ಲಿ ಬಹುಮಾನ ವಿತರಿಸಲಾಯಿತು. ಆಸರೆ ಎಂಟರ್ಪ್ರೈಸಸ್ ನ ಪಾಲುದಾರರಾದ ಜಯಂತ್ ತಳೂರು, ಲೋಹಿತ್ ಮಾವಿನಗೊಡ್ಲು ಹಾಗೂ ಸ್ವರ್ಣಂ...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಕಿರಣ್ ಬುಡ್ಲೆಗುತ್ತು ನೇಮಕಗೊಂಡಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಮೈ ಭಾರತ್ ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ(ರಿ.) ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಯೋಗಾಸನ ಸ್ಪರ್ಧೆಯು ಸೆ.07ರಂದು ಮಂಗೂರಿನ ಮಂಗಳಾ...
ಸುಬ್ರಹ್ಮಣ್ಯ : ಕುಲ್ಕುಂದದ ಬಸವನಮೂಲದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಗ್ರಹಣ ಶಾಂತಿ ಹೋಮ ನಡೆಯಿತು. ಚಂದ್ರಗ್ರಹಣದ ದೋಷ ಪರಿಹಾರಾರ್ಥ ಅನೇಕ ಭಕ್ತರು ಆಗಮಿಸಿ ಶಾಂತಿ ಹೋಮ ಮಾಡಿಸಿದರು.ಗ್ರಹಣದ ಬಳಿಕ ಸೋಮವಾರ ಮುಂಜಾನೆ ದೇವಳದಲ್ಲಿ ಶುದ್ಧಿ ಕಾರ್ಯ ನಡೆಯಿತು. ಬಳಿಕ ಬೆಳಗಿನ ಮಹಾಪೂಜೆ ನೆರವೇರಿತು.ತದನಂತರ ಗ್ರಹಣ ಶಾಂತಿ ಹೋಮಕ್ಕೆ ಭಕ್ತರು ಸಂಕಲ್ಪ ನೆರವೇರಿಸಿದರು.ನಂತರ ದೇವಳದ ಪ್ರಧಾನ...
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯರಾದ ಆನಂದ ಗುರೂಜಿ ಭೇಟಿ ನೀಡಿದರು. ಶ್ರೀ ದೇವರ ದರುಶನ ಪಡೆದ ಅವರಿಗೆ ದೇವಳದ ಅರ್ಚಕರು ಮಹಾಪ್ರಸಾದ ನೀಡಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.ಸ್ವಾಮೀಜಿಗಳ ಭೇಟಿ : ಬಳಿಕ ಅವರು ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ...
ಸುಬ್ರಹ್ಮಣ್ಯ : “ಪಠ್ಯದೊಂದಿಗೆ ಪಠ್ಯೇತರ ಚಟಿವಟಿಕೆಗಳು ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುತ್ತದೆ. ಆರೋಗ್ಯ ಸಮೃದ್ದಿಯ ಔನತ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪಾತ್ರ ಅನನ್ಯ. ಪಂದ್ಯಾಟಗಳು ಕ್ರೀಡಾಳುಗಳು ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಇದರಿಂದ ಈ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪ್ರಾಪ್ರವಾಗುತ್ತದೆ” ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು. ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ...
ಸುಬ್ರಹ್ಮಣ್ಯ : “ಮಕ್ಕಳು ನೀಡುವ ಪ್ರೀತಿ ಶಿಕ್ಷಕರಿಗೆ ಪರಮಾನ್ನ. ವಿದ್ಯಾರ್ಥಿಗಳು ಗುರುಗಳಿಗೆ ನೀಡುವ ಗೌರವ ಮತ್ತು ಪ್ರೀತಿ ಶಿಕ್ಷಕರ ಬದುಕಿನಲ್ಲಿ ಅತ್ಯಂತ ಹೆಚ್ಚು ಆನಂದ ನೀಡುವ ಕ್ಷಣವಾಗುತ್ತದೆ. ಗುರುಗಳು ಭಗವಂತನಿಗೆ ಸಮಾನರು. ಗುರುಗಳಿಗೆ ವಿದೇಯರಾಗಿರುವುದು ಅತ್ಯವಶ್ಯಕ” ಎಂದು ಎಸ್.ಎಸ್.ಪಿ.ಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾ ಹರೀಶ್ ಹೇಳಿದರು.ಸುಬ್ರಹ್ಮಣ್ಯದ ಎಸ್.ಎಸ್. ಪಿ.ಯು ಕಾಲೇಜಿನ ಪ್ರೌಢಶಾಲಾ...
ಕಟ್ಟ-ಗೋವಿಂದನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಯವದನ ಇಂಡಸ್ಟ್ರೀಸ್ ಕೊಲ್ಲಮೊಗ್ರು ಇದರ ಮ್ಹಾಲಕರಾದ ಮಹೇಶ್ ಪೈಲೂರು ಸಮವಸ್ತ್ರ(ಪ್ಯಾಂಟ್-ಟೀಶರ್ಟ್) ಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಸಾವಿತ್ರಿ.ಎನ್, ದಾನಿಗಳಾದ ಮಹೇಶ್ ಪೈಲೂರು, ಸ್ಥಳೀಯರಾದ ತಾರಾನಾಥ್.ಎಂ, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು, ಅತಿಥಿ ಶಿಕ್ಷಕರಾದ ಮಮತಾ.ಪಿ.ಎಸ್, ಅಂಗನವಾಡಿ ಕಾರ್ಯಕರ್ತೆ ವಿದ್ಯಾ.ಎ.ಜಿ ಹಾಗೂ ಅಡುಗೆ ಸಿಬ್ಬಂದಿ...
Loading posts...
All posts loaded
No more posts
