- Saturday
- March 7th, 2026
ಧರ್ಮಸ್ಥಳದ ಪಾಂಗಾಳ ನಿವಾಸಿ ದಿ.ಚಂದಪ್ಪ ಗೌಡ ಕುಸುಮಾವತಿ ದಂಪತಿ ಪುತ್ರಿ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಅಪರಾಧಿಗಳ ಬಂಧಿಸಿ, ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ಅವಳ ಆತ್ಮಕ್ಕೆ ನ್ಯಾಯ ದೊರಕಿ ಶಾಂತಿ ಸಿಗಲೆಂದು, ಈಗಾಗಲೇ ಸರಕಾರ ರಚಿಸಿದ ಎಸ್.ಐ.ಟಿ ತನಿಖೆ ಪಾರದರ್ಶಕ ನಡೆಯುವಂತೆ ಮತ್ತು ಸೌಜನ್ಯ ಹೋರಾಟಗಾರ ನಾಯಕ ಮಹೇಶ್...
ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್ ಘಟಕ ಹಾಗೂ ಸ.ಉ.ಹಿ.ಪ್ರಾ ಶಾಲೆ ಕಾಂತಮಂಗಲ ಇವುಗಳ ಸಹಯೋಗದೊಂದಿಗೆ ಕಾಂತಮಂಗಲ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವ ಸಲಹೆಗಾರ ಎನ್.ಆರ್ ಗಣೇಶ್ ವಹಿಸಿದ್ದರು....
ಇತ್ತೀಚೆಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಇದರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ...
