ಗುತ್ತಿಗಾರು : ಸ್ವಚ್ಚತಾ ಕಾರ್ಯಕ್ರಮ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ವತಿಯಿಂದ ಗುತ್ತಿಗಾರು ಬಸ್ಸು ತಂಗುದಾಣ ಸ್ವಚ್ಚತಾ ಕಾರ್ಯಕ್ರಮ ಮಾಡಲಾಯಿತು. ಹಾಗೂ ಯುವಜನ ಸಂಯುಕ್ತ ಮಂಡಳಿಯ 75 ದಿನಗಳ ಪಂಚಸಪ್ತತಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಲ್ಮಕಾರು : “ಪಂಚಸಪ್ತತಿ-2025” 75 ದಿನಗಳ ಸ್ವಚ್ಚತಾ ಅಭಿಯಾನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಸರ್ವೋದಯ ಯುವಕ ಮಂಡಲ(ರಿ.) ಕಲ್ಮಕಾರು ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ-2025” ಅಭಿಯಾನದ ಅಡಿಯಲ್ಲಿ ಮುಂದಿನ 75 ದಿನಗಳ ಕಾಲ ಸ್ವಚ್ಚತೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಅಭಿಯಾನದ ಮೊದಲ ಸ್ವಚ್ಛತಾ ಕಾರ್ಯಕ್ರಮವು ಅ.10 ರಂದು ಕಲ್ಮಕಾರಿನಲ್ಲಿ ನಡೆಯಿತು.ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರಾದ ದಿನೇಶ್ ಹಾಲೆಮಜಲು ಕಾರ್ಯಕ್ರಮಕ್ಕೆ...
Ad Widget
error: Content is protected !!