- Saturday
- March 7th, 2026
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಚಿಗುರು ಗೆಳೆಯರ ಬಳಗ (ರಿ.) ಪಂಬೆತ್ತಾಡಿ ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025, 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಸಂಜೆ 6:00ಕ್ಕೆ ಕರಿಕ್ಕಳ ಭಾಗದಲ್ಲಿರುವ ಬಸ್ಸು ತಂಗುದಾಣ ಹಾಗೂ ರಸ್ತೆಬದಿ ಸ್ವಚ್ಛತೆ ಮಾಡುವ ಮೂಲಕ ನೆರವೇರಿತು. ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಶ್ರೀ ಪವನ್...
ಇಂಪಾರ್ಟೆಂಟ್ ಎಫ್ಸಿ(ರಿ.) ಗುತ್ತಿಗಾರು ವತಿಯಿಂದ “ಪಂಚಸಪ್ತತಿ ಸ್ವಚ್ಛತಾ ಕಾರ್ಯಕ್ರಮ” ಕ್ಕೆ ಅ.10 ರಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ಐ.ಎಫ್.ಸಿ ಪ್ರಧಾನ ಕಾರ್ಯದರ್ಶಿ ಆಶ್ಲೇಷ್ ಕೆಡಿ ಅವರು ಉದ್ಘಾಟಿಸಿದರು.ಐ.ಎಫ್.ಸಿ ಅಧ್ಯಕ್ಷ ಮುಳಿಯ ಸಾತ್ವಿಕ್ ಅವರ ನೇತೃತ್ವದಲ್ಲಿ ಉಪಾಧ್ಯಕ್ಷರು ಕೌಶಿಕ್ ಶ್ಯಾಮ್ ಮತ್ತು ಶ್ರಿಶರಣ್ ಮೊಗ್ರ, ಮೋನಿಶ್ ಬಾಕಿಲ, ಕಾರ್ಯದರ್ಶಿಗಳು ಕಿರಣ್ ವಳಲಂಬೆ, ನಿರ್ದೇಶಕರು ಅಮಿತ್ ನಾಯಕ್...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ದಿನಾಂಕ ಅ.10 ಶುಕ್ರವಾರದಂದು ಸಂಜೆ 5.30ಕ್ಕೆ ಚಾಲನೆಗೊಂಡಿತು.ಶೆಟ್ಟಿಮಜಲು ಕ್ರೀಡಾಂಗಣದ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಗೆಳೆಯರ ಬಳಗದದ ಎಲ್ಲಾ ಸದಸ್ಯರು, ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು....
ಸುಳ್ಯ ವಿಧಾನಸಭಾ ಕ್ಷೇತ್ರ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅರಂತೋಡು-ತೊಡಿಕಾನ - ಪಟ್ಟಿ-ಭಾಗಮಂಡಲ ರಸ್ತೆ ಅಭಿವೃದ್ಧಿಗಾಗಿ ಅನುದಾನ ಮಂಜೂರು ಮಾಡುವಂತೆ ಅರಣ್ಯ ಮತ್ತು ಪರಿಸರ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ ನೀಡಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಜಿ.ಪಂ.ಮಾಜಿ...
