- Saturday
- March 7th, 2026
ಗುತ್ತಿಗಾರು: ಹಲವಾರು ವರುಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವ ರಾಮ್ ದೇವ್ ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಮೆಗಾ ಸೇಲ್ ಡಬಲ್ ಧಮಾಕ ಆಫರ್ ನಡೆಯುತ್ತಿದೆ. ಮದುವೆ, ಗೃಹಪ್ರವೇಶ, ಸಭೆ ಸಮಾರಂಭಗಳಿಗೆ ಅತ್ಯಾಕರ್ಷಕ ಬೆಲೆಯಲ್ಲಿ ಲಭ್ಯ,1000 ಮೇಲಿನ ಖರೀದಿಗೆ ಲಕ್ಕಿ ಕೂಪನ್ , 2 ಕೊಂಡರೆ 1 ಉಚಿತ ಈ ಆಫರ್ 349 ರೂಪಾಯಿಯ ಖರೀದಿಗೆ...
ಸುಬ್ರಹ್ಮಣ್ಯ ಅಕ್ಟೋಬರ್ 19 : ಈ ವರ್ಷದ ದೀಪಾವಳಿಯ ಆರಂಭದ ಧನ ತ್ರಯೋದಶಿ ದಿನದಂದು ಕುಕ್ಕೆಯಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ಬಂದು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಭಕ್ತರ ದಟ್ಟಣೆ ಕಂಡು ಬಂತು. ಹಾಗೆ ನಾಗ ಪ್ರತಿಷ್ಠಾ ಮಂಟಪದ ಮುಂಭಾಗದಲ್ಲಿ ಕೂಡ ನಾಗ ಪ್ರತಿಷ್ಠೆ ಸೇವೆಗಾಗಿ...
ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ "ದೀಪಾವಳಿ ಕವಿಗೋಷ್ಠಿ-2025" ಕಾರ್ಯಕ್ರಮವನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ದಿನಾಂಕ 26-10-2025 ರಂದು ಭಾನುವಾರ ದಿನ ಆಯೋಜಿಸಲಾಗಿರುತ್ತದೆ. ಅಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1-00 ಗಂಟೆಯವರೆಗೂ ನಡೆಯುವ ದೀಪಾವಳಿ ಕವಿಗೋಷ್ಠಿ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಗುರುಪುರ ಬಸ್ಸು ತಂಗುದಾಣ ಹಾಗೂ ವಠಾರ ಸ್ವಚ್ಚತೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ನಿಕಟ ಪೂರ್ವ ಕಾರ್ಯದರ್ಶಿ ಉಮೇಶ್ ದೇವ, ಸದಸ್ಯರಾದ ಕಾರ್ತಿಕ್...
ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಒಳಾಂಗಣ ಕ್ಕೆ ಹಂಚಿನ ಶಾಶ್ವತ ಮಾಡು ಮಾಡುವ ಬಗ್ಗೆ ಊರ ಭಕ್ತಾದಿಗಳ ಸಭೆ ಅ.19 ರಂದು ದೇಗುಲದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರ ಅಧ್ಯಕ್ಷತೆ ಯಲ್ಲಿ ಜರುಗಿತು.ವೇಧಿಕೆಯಲ್ಲಿ ದೇಗುಲದ ಗೌರವ ಸಲಹೆ ಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಕಾಚು ಕುಜುoಬ ದೈವಸ್ಥಾನ ಜೀರ್ಣೋದ್ಧಾರ ಸಮಿತಿ...
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಅಕ್ಟೋಬರ್ 26ರ ಭಾನುವಾರದಂದು ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರ ಬಡ್ಡಡ್ಕ, ಆಶೆಟ್ಟಿ ಮತ್ತು ಕಲ್ಲಪ್ಪಳ್ಳಿ ವ್ಯಾಪ್ತಿಯಲ್ಲಿ 'ಅರೆಭಾಷೆ ಗ್ರಾಮೋತ್ಸವ' ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅರೆಭಾಷೆ ಮತ್ತು ಅರೆಭಾಷೆ ಸಂಸ್ಕೃತಿ ಆಚಾರ ವಿಚಾರಗಳು ಮರೆತು ಹೋಗದಂತೆ ಹಾಗೂ ಭಾಷೆಯ ಮೇಲೆ ಪ್ರೀತಿ ಅಭಿಮಾನ ಹೆಚ್ಚಿಸುವ...
ನಾಳೆ(ಅ -20)ಅರಂತೋಡಿನ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಅಬ್ದುಲ್ ಕರಿಂ ಪೈಚಾರು ಮಾಲಕತ್ವದ ಹೋಟೆಲ್ ಫುಡ್ ಪಾಯಿಂಟ್ ಬೆಳಿಗ್ಗೆ 9 ಘಂಟೆಗೆ ಶುಭಾರಂಭಗೊಳ್ಳಲಿದೆ. ಸಸ್ಯಾಹಾರ ಹಾಗೂ ಮಾಂಸಾಹಾರದ ಹೋಟೆಲ್ ಇದಾಗಿದ್ದು, ಇಲ್ಲಿ ದಕ್ಷಿಣ ಭಾರತ, ಉತ್ತರ ಭಾರತ,ಚೈನೀಸ್,ಸಮುದ್ರ ಆಹಾರ,ಅರೇಬಿಯನ್,ಮನೆ ಆಹಾರಗಳು,ತಾಜಾ ತಂಪಾದ ಜ್ಯೂಸ್ ಐಟಂಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ. ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಸುಳ್ಯದ ಅಯೋಧ್ಯಾ ಮೆನ್ಸ್ ಡ್ರೆಸ್ & ಸ್ಪೋಟ್ಸ್ ಜೆರ್ಸಿ ಶಾಪ್ ವಿರುದ್ದ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಅ.15 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆಯಲ್ಲಿ 3 ಕಡೆಗಳಲ್ಲಿ ತ್ಯಾಜ್ಯ ಎಸೆದಿರುವುದು ಕಂಡು ಬಂದಿದ್ದು...
ಪಂಚಸಪ್ತತಿ - 2025 ಸ್ವಚ್ಚತಾ ಕಾರ್ಯಕ್ರಮವನ್ನು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮವಾಗಿ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು, ಸಾಂಸ್ಕೃತಿಕ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ, ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ...
ಸುಬ್ರಹ್ಮಣ್ಯ ಅಕ್ಟೋಬರ್ 18 : ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಈ ವರ್ಷದ ವಿನೂತನ ಕಾರ್ಯಕ್ರಮವಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ ಒಳಪಟ್ಟ 12 ಬಸ್ಸು ತಂಗುದಾಣಗಳನ್ನು ಸ್ವಚ್ಛಗೊಳಿಸಿ, ಅಂದಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅರ್ಪಣೆ ಮಾಡುವುದಾಗಿದೆ. ಅದರಂತೆ ಈಗಾಗಲೇ 4 ಬಸ್ಸು ತಗುದಾಣ ಗಳಾದ ಅರಂಪಾಡಿ, ಹೊಸಳಿಕೆ, ಪರ್ವತಮುಖಿ,ಹಾಗೂ ಕುಲ್ಕುಂದ ಬಸ್ಸು ತಂಗುದಾಣಗಳನ್ನು ಪೈಂಟಿಂಗ್...
Loading posts...
All posts loaded
No more posts
