- Saturday
- March 7th, 2026
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನವೆಂಬರ್ 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಇದರ ಸಲುವಾಗಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಕವಿಗೋಷ್ಠಿ” ಯನ್ನು ಹಮ್ಮಿಕೊಳ್ಳಲಾಗಿದೆ. ಪಂಜ ಹೋಬಳಿಯ ಗ್ರಾಮಗಳಾದ ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು, ಕೂತ್ಕುಂಜ, ಮುರುಳ್ಯ, ಐವತೊಕ್ಲು,...