- Saturday
- March 7th, 2026
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಆರಂಭವಾಗಲಿರುವ ಸಂಸ್ಕಾರ ಅಧ್ಯಯನ ಕಾರ್ಯಕ್ರಮವನ್ನು ಶ್ರೀಕೃಷ್ಣ ವೈಲಾಯ ಉದ್ಘಾಟನೆ ಮಾಡಿದರು.ಸಭಾಧ್ಯಕ್ಷತೆಯನ್ನು ಶ್ರೀಮುಖ ಪ್ರತಿಷ್ಠಾನ ಅಧ್ಯಕ್ಷ ಉದಯ ಶಂಕರ್ ಅಡ್ಕ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಪಂಜ ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಸುಮಾ ಕುದ್ವ, ಪಂಜ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಹಾಗೂ ಮಂಡೆಕೋಲು, ಕಲ್ಲಡ್ಕ, ಪೇರಾಲು ಎ&ಬಿ ಒಕ್ಕೂಟ ಇವುಗಳ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 26ನೇ ಆದಿತ್ಯವಾರದಂದು ಬೆಳಿಗ್ಗೆ 8:00 ಗಂಟೆಯಿಂದ 21ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.ಪೂರ್ವಾಹ್ನ 11:15ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸುಳ್ಯ ತಾಲೂಕು ಪ್ರಗತಿಬಂಧು ಹಾಗೂ ಸ್ವ-ಸಹಾಯ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟವು ಅ. 24ರಂದು ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜರಗಿತು. ಈ ಕ್ರೀಡಾಕೂಟದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ರಾಧಾಕೃಷ್ಣ ಬೊಳ್ಳೂರು ಅವರು ಧ್ವಜಾರೋಹಣ ಮಾಡಿ ಕ್ರೀಡಾಪಟುಗಳು ಉತ್ತಮವಾಗಿ ತಮ್ಮ ಕ್ರೀಡಾ...
ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು, ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ "ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್" ಶೀರ್ಷಿಕೆಯ ಹೊಸ ಅಪ್ಲಿಕೇಶನ್ನನ್ನು ಬಿಡುಗಡೆಗೊಂಡಿದೆ.ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಹಾಗೂ ಆ್ಯಪ್ ಸ್ಟೋರ್ನಲ್ಲಿ ಲಭ್ಯವಿದ್ದು ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಈ ಆ್ಯಪ್ನಲ್ಲಿ ಗ್ರಾಹಕರಿಗೆ...
