- Saturday
- March 7th, 2026
ನಿಂತಿಕಲ್ಲು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್ & ಫರ್ನೀಚರ್ & ಪೈಂಟ್ಸ್ ಸಂಸ್ಥೆಯ ವತಿಯಿಂದ “ಲಕ್ಕಿ ಡ್ರಾ ಸೀಸನ್ 07” ಕಾರ್ಯಕ್ರಮವು ಅಕ್ಟೋಬರ್ 31 ರಿಂದ ಪ್ರಾರಂಭಗೊಳ್ಳಲಿದ್ದು, ಈ ಲಕ್ಕಿ ಡ್ರಾದಲ್ಲಿ ಬೈಕ್, ಡೈನಿಂಗ್ ಟೇಬಲ್, ಸೋಲಾರ್, ಇನ್ವಾರ್ಟರ್, ಟಿ.ವಿ, ಫರ್ನೀಚರ್, ಬ್ಯಾಟರಿ ಹಾಗೂ ಪೈಂಟ್ಸ್ ಸೇರಿದಂತೆ...
ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ "ದೀಪಾವಳಿ ಕವಿಗೋಷ್ಠಿ-2025" ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅ.26ರಂದು ಜರುಗಿತು. ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮದ ಉದ್ಘಾಟನೆಯನ್ನು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಗೌರವಾಧ್ಯಕ್ಷರಾದ ಎಚ್. ಭೀಮರಾವ್ ವಾಷ್ಠರ್ ಅವರು...
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನವೆಂಬರ್ 16ರಂದು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಇದರ ವಠಾರದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸಲುವಾಗಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಹಾಗೂ ಸಾರ್ವಜನಿಕ ಹೀಗೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು " ನಾನು ಓದಿದ ಪುಸ್ತಕ" ಎಂಬ...
ಗುತ್ತಿಗಾರಿನಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಆಸರೆ ಎಂಟರ್ಪ್ರೈಸಸ್ ಇದರ ಸಹ ಸಂಸ್ಥೆ ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲಯನ್ಸ್ಸ್ ಇದರ ನಾಮಫಲಕ ಅನಾವರಣ ಕಾರ್ಯಕ್ರಮ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಧರ್ಮದರ್ಶಿಗಳ ಮೂಲಕ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುಧಾರರಾದ ಲೋಹಿತ್ ಮಾವಿನಗೊಡ್ಲು, ಜಯಂತ ತಳೂರು, ಮೋಹನ ಪೊಯ್ಯಮಜಲು ಉಪಸ್ಥಿತರಿದ್ದರು..
ಮಡಪ್ಪಾಡಿಯ ಗೌಡ ಕ್ರೀಡಾ ಸಮಿತಿ ನಿಯೋಗದಿಂದ ಯುವ ಜೆ.ಡಿ.ಎಸ್ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಅ.26ರಂದು ಭೇಟಿ ಮಾಡಲಾಯಿತು. ನ.08 ಮತ್ತು 09 ರಂದು ಮಡಪ್ಪಾಡಿಯಲ್ಲಿ ನಡೆಯುವ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಆಹ್ವಾನ ನೀಡಲಾಯಿತು. ಅವರು ಪೋಸ್ಟರ್ ವೀಕ್ಷಿಸಿ ಪಂದ್ಯಾಟಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ, ಜಾತ್ಯತೀತ ಜನತಾದಳದ...
ಯುವಜನ ಸಂಯುಕ್ತ ಮಂಡಳಿ ಸುಳ್ಯ, ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು, ಗ್ರಾಮ ಪಂಚಾಯತ್ ಮಂಡೆಕೋಲು ಇದರ ವತಿಯಿಂದ ಪಂಚಸಪ್ತತಿ 4ನೇ ಕಾರ್ಯಕ್ರಮ ಉದ್ಯೋಗ ಖಾತರಿ ಯೋಜನೆಯಡಿ ತೋಡಿನ ಹೂಳು ಎತ್ತುವ ಕಾಯಕ ತಂಡದ ಮಹಿಳೆಯರಿಗೆ ಮಹಿಳೆಯರ ಆರೋಗ್ಯ,ಶುಚಿತ್ವದ ಬಗ್ಗೆ ಮಾಹಿತಿ ಕಾರ್ಯಗಾರ ಪಾತಿಕಲ್ಲು ಹರಿಶ್ಚಂದ್ರ ಗೌಡರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಡಾ....
ಆಸರೆ ಎಂಟರ್ಪ್ರೈಸಸ್(ರಿ.) ಮಾವಿನಕಟ್ಟೆ ಸುಳ್ಯ ಇವರು ದೀಪಾವಳಿ ಪ್ರಯುಕ್ತ ನಡೆಸಿದ ಲಕ್ಕಿ ಕೂಪನ್ ಡ್ರಾ ಇವತ್ತು ಮಾವಿನಕಟ್ಟೆ ಶ್ರೀ ವಿಷ್ಟು ಸಭಾಂಗಣ ದಲ್ಲಿ ಜರುಗಿತು.ಡ್ರಾ ಫಲಿತಾಂಶ ಈ ಕೆಳಗಿನಂತಿದೆ.ಬಂಪರ್ ಬಹುಮಾನ:- 0423ಪ್ರಥಮ ಬಹುಮಾನ :- 5938ದ್ವಿತೀಯ ಬಹುಮಾನ:- 0662ಸಮಧಾನಕರ ಬಹುಮಾನ:-6452, 5873, 0792, 5365, 6550, 5481, 5853, 0385, 7045, 7648, 5871, 6007,...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಹಮ್ಮಿಕೊಂಡಿರುವ "ಪಂಚಸಪ್ತತಿ 2025" ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಶ್ರೀ ಗಜಾನನ ಯುವತಿ ಮಂಡಲ(ರಿ.) ಬೊಮ್ಮಾರು ಇದರ ಸದಸ್ಯರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಮರ್ಕಂಜದ ವಠಾರದಲ್ಲಿ ಅಕ್ಟೋಬರ್ 24ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಗಜಾನನ ಯುವತಿ ಮಂಡಲರವರಿಂದ ರೂಪುಗೊಂಡಿರುವ ಮಹಿಳಾ ಸಿಂಗಾರಿ ಮೇಳದ ರಂಗಪ್ರವೇಶ...
"ಪಂಚಸಪ್ತತಿ - 2025" ನೇ ಸ್ವಚ್ಚತಾ ಕಾರ್ಯಕ್ರಮದಲ್ಲಿ 17ನೇ ದಿವಸವಾಗಿ ಇಂದು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇವರಿಂದ ಗುತ್ತಿಗಾರು - ಬಳ್ಪ ಜಂಕ್ಷನ್ ಹಾಗೂ ಬಸ್ಸು ತಂಗುದಾಣವನ್ನು ಸ್ವಚ್ಚತೆ ಮಾಡಲಾಯಿತು.
ಕಾಲವದು ತಲೆಕೆಳಗಾಗಿದೆ, ಚಳಿಗಾಲ ಮಳೆಗಾಲವಾಗಿದೆ...ದೀಪಾವಳಿ ಹಬ್ಬವು ಕಳೆದಿತ್ತು, ಇನ್ನೇನು ಚಳಿಗಾಲ ಶುರುವಾಗಲೆಬೇಕಿತ್ತು, ಆದರೆ ಮಳೆಗಾಲ ಹೊರಟು ಹೋಗಲು ಒಲ್ಲೇ ಎನ್ನುತ್ತಿತ್ತು, ಚಳಿಗಾಲವದು ಯಾಕೋ ದೂರವೇ ಉಳಿದಿತ್ತು...ಸಮಯವದು ಸೂತ್ರವ ತಪ್ಪಿದೆ, ಕಾಲವದು ತಲೆಕೆಳಗಾಗಿದೆ...ಮನುಷ್ಯನ ಬದುಕಿನ ದುರಾಸೆಯು ಈಗ ಮಿತಿಯನ್ನು ಮೀರಿದೆ, ಪರಿಸರದ ನಿಯಮವ ಮೀರಿ ಮನುಜನ ಯೋಚನೆಯು ಸಾಗಿದೆ, ದೂರಾಲೋಚನೆಯು ಸಾಗಿದೆ...ಕಾಲ-ಕಾಲಕ್ಕೆ ಮಳೆ-ಬೆಳೆಯಾಗುವ ಕಾಲವು ಇಂದು ಕಾಣೆಯಾಗಿದೆ,...
Loading posts...
All posts loaded
No more posts
