- Saturday
- March 7th, 2026
ಮಂಗಳೂರು: “ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಪಿಸಿದ್ದಾರೆ. “ಹಿಂದೂ ಸಮಾಜದ ಆದರಣೀಯರಾಗಿರುವ ಡಾ. ಕಲ್ಲಡ್ಕ...
ಬೈತಡ್ಕ: ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 26-10-2025 ಭಾನುವಾರ ಬದ್ರಿಯಾ ಜುಮ್ಮಾ ಮಸ್ಜಿದ್ ಪುಂಚತ್ತಾರು ವಿನಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಎಸ್.ಎಂ.ಎ ಬೆಳ್ಳಾರೆ ಝೋನಲ್ ಅಧ್ಯಕ್ಷರಾದ ಇಬ್ರಾಹಿಂ ಬೀಡುರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಬಹು| ಅಬ್ಬಾಸ್ ಹಾರೂನಿ ರವರು ಸಮಾರಂಭವನ್ನು ಉದ್ಘಾಟಿಸಿದರು. ಇಬ್ರಾಹಿಂ ಸಖಾಫಿ...
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸುವ 5ನೇ ವರ್ಷದ ಕನ್ನಡ ಪುಸ್ತಕ ಹಬ್ಬದ ಕುರಿತು ಇಂದು (ಅಕ್ಟೋಬರ್ 27) ರಾಷ್ಟ್ರೋತ್ಥಾನ ಪರಿಷತ್ನ ಕೇಶವ ಶಿಲ್ಪದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಒಟ್ಟು 37 ದಿನಗಳ ಕಾಲ ನಡೆಯುವ ಕನ್ನಡ ಪುಸ್ತಕ ಹಬ್ಬದ ಕುರಿತು ರಾಷ್ಟ್ರೋತ್ಥಾನ ಸಾಹಿತ್ಯದ ವಿಶ್ವಸ್ಥರಾದ ಕೆ.ಎಸ್. ನಾರಾಯಣ್ ವಿವರಣೆ ನೀಡಿದರು.ʼಕನ್ನಡ ಪುಸ್ತಕ ಹಬ್ಬ'ದ...
