- Saturday
- March 7th, 2026
ಬೆಳ್ಳಾರೆಯಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಳೆಯ ಅಂಬೇಡ್ಕರ್ ಭವನದ ಜಾಗದಲ್ಲಿ ತಾಲೂಕು ಸರ್ವೆಯರ್ ಜಗದೀಶ್ ಮತ್ತು ಸಹಾಯಕರಿಂದ ಸರ್ವೆ ಕಾರ್ಯ ನಡೆಯಿತು.90-1b1 ಸರ್ವೆ ಸಂಖ್ಯೆಯ ಈ ಜಾಗವು ಸುಮಾರು 7 ಸೆನ್ಸ್ ರಷ್ಟಿದೆ ಎಂದು ಸರ್ವೆಯಲ್ಲಿ ತಿಳಿದುಬಂದಿದೆ. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕರಾದ(ಮೈಸೂರು ವಿಭಾಗ)ಆನಂದ ಬೆಳ್ಳಾರೆಯವರ ಸತತ ಹತ್ತು ವರುಷಗಳ...
ಅ.05 ರಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ರಿ.) ರಾಜ್ಯ ಸಮಿತಿ ಬೆಂಗಳೂರು ಇದರ ನೂತನ ಸಮಿತಿಯನ್ನು ರಚಿಸಲಾಯಿತು. ಇದರ ನಾಲ್ಕು ವಿಭಾಗೀಯ ಸಮಿತಿಗಳಲ್ಲಿ ಒಂದಾದ ಮೈಸೂರು ವಿಭಾಗೀಯ ಸಮಿತಿ ಸಂಚಾಲಕರಾಗಿ ಆನಂದ ಬೆಳ್ಳಾರೆ ಇವರನ್ನು ರಾಜ್ಯ ಸಮಿತಿ ಆಯ್ಕೆ ಮಾಡಿರುತ್ತದೆ.ಇವರ ಕಾರ್ಯ ವ್ಯಾಪ್ತಿಗೆ ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,...
ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಕಾರ್ಕಳ ಇದರ ವಾರ್ಷಿಕ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ನಗರದ ಸ್ವಾಗತ್ ಹೊಟೇಲ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಪ್ರೋ ಪದ್ಮನಾಭ ಗೌಡ, ನೂತನ ಅಧ್ಯಕ್ಷರಾಗಿ ವಸಂತಸೇನ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಬೆಳ್ಳಿಪ್ಪಾಡಿ,...
ಮಂಗಳೂರಿನ ಸುಮತಿ ಮನು ಆಲಯದಲ್ಲಿ ಅ.12 ರಂದು ನಡೆದ ರಾಷ್ಟ್ರೀಯ ಮಾನವ ಹಕ್ಕು(NHR) ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸದಸ್ಯರು ಹಾಗೂ ಜಿಲ್ಲಾ ನಿರ್ದೇಶಕರುಗಳಾಗಿ ಬೆಳ್ಳಾರೆ ಜಯರಾಮ ಉಮಿಕ್ಕಳ ಮತ್ತು ಓವಿನ್ ಜೆ.ಯೆಲ್ ಪಿಂಟೋ ಇವರನ್ನು ಸಂಸ್ಥೆಯ ರಾಜ್ಯ ಸಂಚಾಲಕರಾದ ಡಿ.ಆರ್ ನಿರಂಜನ ಶೆಟ್ಟಿ ನೇಮಕ ಮಾಡಿರುತ್ತಾರೆ.
ಮಂಡೆಕೋಲು ಗ್ರಾಮದ ಅಪ್ರಾಪ್ತ ಯುವತಿಯೊಬ್ಬಳು ಐದು ತಿಂಗಳ ಗರ್ಭಿಣಿಯಾಗಿದ್ದು, ಕಾರಣನಾದ ಯುವಕನನ್ನು ಸುಳ್ಯ ಪೋಲೀಸರು ಯುವತಿಯ ಮನೆಯವರ ದೂರಿನ ಮೇರೆಗೆ ಬಂಧಿಸಿರುವುದಾಗಿ ತಿಳಿದು ಬಂದಿದೆಮಂಡೆಕೋಲು ಗ್ರಾಮದ ಚೇರದಮೂಲೆಯ ದಿವಾಕರ(18) ಬಂಧಿತ ಯುವಕ.ದಿವಾಕರ ಮತ್ತು ಅದೇ ಗ್ರಾಮದ 14 ವರ್ಷ ಪ್ರಾಯದ ಯುವತಿ ಸಲುಗೆಯಿಂದಿದ್ದರೆಂದೂ, ಯುವಕ ಆಕೆಯನ್ನು ಕೆಲ ತಿಂಗಳ ಹಿಂದೆ ಲೈಂಗಿಕವಾಗಿ ಬಳಸಿಕೊಂಡಿದ್ದು, ಪರಿಣಾಮ ಆಕೆ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಂಗಮ ಕ್ಷೇತ್ರದಲ್ಲಿ ನಾಳೆ(ಅ.17) ಮದ್ಯಾಹ್ನ 1:44ಕ್ಕೆ ಪವಿತ್ರ ತೀರ್ಥೋದ್ಭವವಾಗಲಿದ್ದು, ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)
“ಸುಂದರ ಸುಳ್ಯಕ್ಕೆ ಸ್ವರ್ಣಂ ಸ್ಪರ್ಶ” ಎಂಬ ಘೋಷವಾಕ್ಯದೊಂದಿಗೆ ಚಿನ್ನಾಭರಣ ಕ್ಷೇತ್ರದಲ್ಲಿ 20 ವರ್ಷಕ್ಕೂ ಅಧಿಕ ಅನುಭವವನ್ನು ಹೊಂದಿರುವವರ ಮ್ಹಾಲಕತ್ವದೊಂದಿಗೆ ಇತ್ತಿಚೆಗೆ ಪ್ರಾರಂಭಗೊಂಡಿರುವ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಹಾಗೂ ಡೈಮಂಡ್ ಆಭರಣಗಳ ವಿನೂತನ ಸಂಗ್ರಹವನ್ನು ಹೊಂದಿರುವ ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ನಲ್ಲಿ ಕಾರ್ಯಾಚರಿಸುತ್ತಿರುವಂತಹ “ಸ್ವರ್ಣಂ ಜ್ಯುವೆಲ್ಲರ್ಸ್” ನಲ್ಲಿ ಇದೀಗ ದೀಪಾವಳಿ ಹಬ್ಬದ...
ನಿಮಗೆ ಯಾವುದೇ ಕಂಪೆನಿ,ಬ್ಯಾಂಕ್ ಹೆಸರಿನಲ್ಲಿ ಎಪಿಕೆ ಫೈಲ್ ಬಂದರೇ ನೂರು ಬಾರಿ ಆಲೋಚಿಸಿ. ಇತ್ತೀಚೆಗೆ ಎಸ್.ಬಿ.ಐ. ಬ್ಯಾಂಕ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್ ಗಳು ನಿರಂತರ ವಂಚನೆಗೆ ಯತ್ನಿಸುತ್ತಿರುವ ಪ್ರಕರಣ ಬೆಳಕಿಗೆ ಬರುತ್ತಿದೆ. ಮೊದಲಿಗೆ ನಿಮ್ಮ ಮೊಬೈಲ್ ಗೆ ಮೇಲೆ ಕಾಣಿಸಿದ ಎಪಿಕೆ ಫೈಲ್ ಕಳುಹಿಸಿಸುತ್ತಾರೆ. ಈ ಫೈಲನ್ನು ಓಪನ್ ಮಾಡಿದಾಗ ನಂಬರ್ ಹ್ಯಾಕ್ ಮಾಡುತ್ತಾರೆ....
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ಅ.18 ರಿಂದ 22ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ...
ಅ.15 ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ - "ವಾಗ್ವಿಲಾಸ 2025" ನಡೆಸಲಾಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಶುಪಾಲರು ಡಾ. ಲೀಲಾಧರ್ ಡಿ.ವಿ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ವಿಧ್ಯಾರ್ಥಿಗಳು ಉತ್ಸುಕತೆಯಿಂದ ವಿವಿಧ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಭಿವೃದ್ಧಿ...
Loading posts...
All posts loaded
No more posts
