Ad Widget

ಜಮೀಯ್ಯತ್ತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಮೂಸ ಕುಂಞ ಪೈಂಬಚ್ಚಲ್ ಪದಸ್ವೀಕಾರ

ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಮೀಯ್ಯ ತುಲ್ ಫಲಾಹ್ ದ. ಕ. ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ಘಟಕದ 2025- 2027 ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಸುಳ್ಯ ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿ ಯಲ್ಲಿ ಜರಗಿತು ಅಧ್ಯಕ್ಷರಾಗಿ ಅಡ್ವೋಕೇಟ್ ಪಿ. ಎಂ. ಮೂಸ ಕುಂಞ ಪೈಬoಚ್ಚಾಲ್, ಪ್ರದಾನ ಕಾರ್ಯದರ್ಶಿ...

ತಾಂಡವ್ ನಾಸಿಕ್ ಬೀಟ್ಸ್ ಸುಳ್ಯ ಇದರ ಸಮವಸ್ತ್ರ ಬಿಡುಗಡೆ

ತಾಂಡವ್ ನಾಸಿಕ್ ಬೀಟ್ಸ್ ಸುಳ್ಯ ಇದರ 7ನೇ ವರ್ಷದ ಆಯುಧ ಪೂಜೆ ಹಾಗೂ ಸುಳ್ಯ ದಸರಾದ ಅಂಗವಾಗಿ ಹೊಸ ಸಮವಸ್ತ್ರ ಬಿಡುಗಡೆ ಕಾರ್ಯಕ್ರಮ ಕಣಜಾಲು ತರವಾಡು ಮನೆಯಲ್ಲಿ ಅ.05 ರಂದು ನಡೆಯಿತು. ಈ ಸಂದರ್ಭ ತರವಾಡು  ಮನೆಯ ಮುಖ್ಯಸ್ಥರಾದ ವಿಶ್ವನಾಥ ಗೌಡ ಕಣಜಾಲು ಹಾಗೂ ತಂಡದ ಸದಸ್ಯರುಗಳು ಉಪಸ್ಥಿತರಿದರು.
Ad Widget

ಎಲಿಮಲೆ : ಚಳ್ಳ ದುರ್ಗಾಪರಮೇಶ್ವರಿ ಸಾನಿಧ್ಯದಲ್ಲಿ ಬಾಲಾಲಯ ಪ್ರತಿಷ್ಠೆ – 400 ವರ್ಷಗಳ ಇತಿಹಾಸವಿರುವ ಪಂಚಶಕ್ತಿ ಕೇಂದ್ರದ ಜೀರ್ಣೋದ್ಧಾರಕ್ಕೆ ಸಿದ್ಧತೆ

ದೇವಚಳ್ಳ ಗ್ರಾಮದ ಚಳ್ಳದಲ್ಲಿ ನಿರ್ಮಾಣವಾಗಲಿರುವ ಸುಮಾರು 400 ವರ್ಷಗಳ ಇತಿಹಾಸವಿರುವ ಪಂಚ ಶಕ್ತಿ ಕೇಂದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಉಳ್ಳಾಕುಲು ದೈವಗಳ ಕ್ಷೇತ್ರದಲ್ಲಿಂದು ಬಾಲಾಲಯ ಪ್ರತಿಷ್ಠೆ ನಡೆಯಿತು. ಬ್ರಹ್ಮಶ್ರೀ ವೇ। ಮೂ। ತಂತ್ರಿ ಸುಬ್ರಹ್ಮಣ್ಯ ಬಳ್ಳುಕ್ಕುರಾಯರ ನೇತೃತ್ವದಲ್ಲಿ ಬಾಲಾಲಯ ಪ್ರತಿಷ್ಠೆ, ವರುಣ ಪೂಜೆ ನೆರವೇರಿತು.‌ ಈ ಸಂದರ್ಭದಲ್ಲಿ ಟ್ರಸ್ಠ್ ನ ಅಧ್ಯಕ್ಷ ಚಂದ್ರಶೇಖರ...

ಮಡಪ್ಪಾಡಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಯುವಕ ಮಂಡಲ(ರಿ.) ಮಡಪ್ಪಾಡಿ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ, ಬ್ಲಡ್ ಕಲೆಕ್ಷನ್ ಸೆಂಟರ್ ಲೇಡಿಗೋಷನ್ ಹಾಸ್ಪಿಟಲ್ ಮಂಗಳೂರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನಡೆಯಿತು.ಬೆಳಿಗ್ಗೆ ಶಿವರಾಮ ಮಡಪ್ಪಾಡಿ ಕೃಷಿ ಪ್ರಶಸ್ತಿ ವಿಜೇತರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿರಣ್...

ಅಕ್ರಮ ಮದ್ಯ ಮಾರಾಟ ; ಆರೋಪಿ ದೋಷ ಮುಕ್ತ

Advertisement : Contact us for LIVE BROADCASTING of programs : Contact us for live broadcasting of various cultural, recruitment, fair, sports and meeting events. mob : 9449387044 | 9980085616ತೊಡಿಕಾನದಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ದೋಷಮುಕ್ತಗೊಂಡ ಬಗ್ಗೆ ವರದಿಯಾಗಿದೆ.‌ ದಿನಾಂಕ 02/03/2023...

ಉಬರಡ್ಕ : ಪ್ರಸಿದ್ಧ ನಾಟಿ ವೈದ್ಯ  ಜನಾರ್ಧನ ಗೌಡ ನಿಧನ

Advertisement: Contact us for *LIVE BROADCASTING* of programs: Contact us for live broadcasting of various cultural, recruitment, fair, sports and meeting events. mob : 9449387044 | 9980085616 ಉಬರಡ್ಕ ಮಿತ್ತೂರು ಗ್ರಾಮದ ಪ್ರಸಿದ್ಧ ನಾಟಿ ವೈದ್ಯ ನಡುಮುಟ್ಲು ಜನಾರ್ಧನ ಗೌಡ ರವರು ಇಂದು ಮಂಗಳೂರಿನ ಖಾಸಗಿ...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿಗಳ ಮಿಂಚಿನ ದಾಳಿ ; ವ್ಯಾಪಾರಸ್ಥರಿಗೆ ದಂಡ

ಸುಬ್ರಹ್ಮಣ್ಯ ಅಕ್ಟೋಬರ್ 4 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಸುಬ್ರಹ್ಮಣ್ಯದ ರಥ ಬೀದಿಯಲ್ಲಿರುವ ಅಂಗಡಿಗಳಿಗೆ ಮಿಂಚಿನ ದಾಳಿ ನಡೆಸಿ ಗುಟ್ಕಾ, ಬೀಡಿ, ಸಿಗರೇಟು, ಪಾನ್ ಪರಾಗ್ ಇತ್ಯಾದಿಗಳನ್ನ ಮಾರುವವರಿಗೆ ಹಾಗೂ ಕಸ ಕಡ್ಡಿ ಪ್ಲಾಸ್ಲಿಕ್ ಇತ್ಯಾದಿಗಳನ್ನು  ಎಲ್ಲೆಡೆಯಲ್ಲಿ ಬಿಸಾಕಿ ಸ್ವಚ್ಛತೆಯನ್ನ ಕಾಪಾಡಿಕೊಳ್ಳದ ವ್ಯಾಪಾರಸ್ಥರಿಗೆ ದಂಡ ಶುಲ್ಕವನ್ನು ವಿಧಿಸಿರುತ್ತಾರೆ.ಕೆಲವು...

ಅಕ್ಟೋಬರ್ 05ರಂದು ಏನೇಕಲ್ ನಲ್ಲಿ “ಗುರುಗಮನ ಗುರುನಮನ” ಕಾರ್ಯಕ್ರಮ

ಏನೇಕಲ್ಲು ರೈತ ಯುವಕ ಮಂಡಲ ಹಾಗೂ ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ “ಗುರುಗಮನ ಗುರುನಮನ” ಕಾರ್ಯಕ್ರಮವು ಏನೇಕಲ್ಲು ರೈತ ಯುವಕ ಮಂಡಲದ ಸಭಾಭವನದಲ್ಲಿ ಜರಗಲಿರುವುದಾಗಿ ರೈತ ಯುವಕಮಂಡಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ತಿಳಿಸಿರುತ್ತಾರೆ.ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ...

ಹರಿಹರ ಪಳ್ಳತ್ತಡ್ಕ : ಆರ್.ಎಸ್.ಎಸ್ ಶತಮಾನೋತ್ಸವದ ಅಂಗವಾಗಿ ಸಾರ್ವಜನಿಕ ಸಭಾ ಕಾರ್ಯಕ್ರಮ

ಆರ್.ಎಸ್.ಎಸ್ ನ ಶತಮಾನೋತ್ಸವ ಆಚರಣೆಯ ಅಂಗವಾಗಿ ಅ.02 ರ ವಿಜಯದಶಮಿಯಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಹರಿಹರ ಮಂಡಲದ ವತಿಯಿಂದ ಸಾರ್ವಜನಿಕ ಸಭಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸುಮಾರು 250 ಸ್ವಯಂ ಸೇವಕರು ಗಣವೇಷಧಾರಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಾಗೂ ಸಾರ್ವಜನಿಕರು ಸೇರಿದಂತೆ ಒಟ್ಟು ಸುಮಾರು 400 ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದ...

“ಅಮರ ಸುದ್ದಿ ವಿಶೇಷ ವರದಿ”

ಗ್ರಾಮೀಣ ಪ್ರದೇಶಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದ ರಾಜ್ಯ ಸರ್ಕಾರದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ”ಗೆ ತೊಡಕು…!

ಸರ್ಕಾರದ ನಿರ್ಲಕ್ಷ್ಯದಿಂದ ವರ್ಷಗಳಿಂದ ಜನರು ಅನುಭವಿಸುತ್ತಿರುವ ನೆಟ್ ವರ್ಕ್ ಸಮಸ್ಯೆ ಇಂದು ಸರ್ಕಾರದ ಕೆಲಸಕ್ಕೂ ಅಡ್ಡಿಯಾಯಿತೇ…!?

“ಮೊದಲು ನೆಟ್ ವರ್ಕ್ ಸಮಸ್ಯೆಯನ್ನು ಬಗೆಹರಿಸಿ, ನಂತರ ಸಮೀಕ್ಷೆ ನಡೆಸಿ” : ಗ್ರಾಮೀಣ ಪ್ರದೇಶದ ಜನರ ಆಗ್ರಹ

✍️ಉಲ್ಲಾಸ್ ಕಜ್ಜೋಡಿ

“ನೆಟ್ ವರ್ಕ್ ಸಮಸ್ಯೆ” ಇದು ಕೇವಲ ನಮ್ಮ-ನಿಮ್ಮ ಸಮಸ್ಯೆ ಅಷ್ಟೇ ಅಲ್ಲ. ಇದು ರಾಜ್ಯದ ಹಾಗೂ ದೇಶದ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣಸಿಗುವಂತಹ ಒಂದು ಭೀಕರ ಸಮಸ್ಯೆ...ಈಗ ನಾನು ಒಬ್ಬ ಗ್ರಾಮೀಣ ಪ್ರದೇಶದ ನಿವಾಸಿಯಾಗಿ ಹೇಳುವುದಾದರೆ ನಮ್ಮ ಗ್ರಾಮೀಣ ಭಾಗಗಳ ಅಥವಾ ಗ್ರಾಮೀಣ ಪ್ರದೇಶಗಳ ಜನರ ಪರಿಸ್ಥಿತಿ ಹೇಗಿದೆ ಎಂದರೆ ಹತ್ತಾರು ವರ್ಷಗಳಿಂದಲೂ ನಿರಂತರವಾಗಿ...
Loading posts...

All posts loaded

No more posts

error: Content is protected !!