- Saturday
- March 7th, 2026
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್(ರಿ.) ಇದರ ವತಿಯಿಂದ ನಿವೇದಿತಾ ಜಯಂತಿ ಮತ್ತು ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಈ ದಿನ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷರಾದ ಪುಷ್ಟಮೇದಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ದಮಯಂತಿ ಅಡ್ಕಬಳೆ, ಶ್ರೀಮತಿ ಲಕ್ಷ್ಮಿ ಬಿ.ಎಸ್ ಮಾವಂಜಿ, ಶ್ರೀಮತಿ ಶ್ಯಾಮಲ ಬೊಳ್ಳಾಜೆ, ಶ್ರೀಮತಿ ತೀರ್ಥಕುಮಾರಿ ನೆಲ್ಲೂರು...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇವರ ಮಹತ್ವಾಕಾಂಕ್ಷಿ ಯೋಚನೆ ಹಾಗೂ ಯೋಜನೆಗಳಲ್ಲಿ ಒಂದಾದ "ಪಂಚಸಪ್ತತಿ - 2025" 75 ದಿವಸಗಳ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇವರು ಬರೋಬ್ಬರಿ 20ನೇ ದಿವಸ ಪೂ.ಗಂ.7:00ರಿಂದ 9:00ರವರೆಗೆ ಗುತ್ತಿಗಾರು ಪಿ.ಎಂ.ಶ್ರೀ.ಸ.ಹಿ.ಪ್ರಾ.ಶಾಲೆಯ ಆವರಣವದ ಗಿಡಗಂಟಿಗಳನ್ನು ಕಳೆಕೊಚ್ಚುವ ಯಂತ್ರದ ಮೂಲಕ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಹಾಗೂ...
ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಅ.30 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರು, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಾಧ್ಯಾಹ್ನ 5:00...
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮಂಗಳೂರು, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ, ಮಿತ್ತಡ್ಕ ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಮೂರು ಕಿಲೋಮೀಟರ್ ವೇಗ ನಡಿಗೆ ಸ್ಪರ್ದೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ವಿದ್ಯಾರ್ಥಿ ಧನ್ಯಶ್ರೀ ಇವರು ಪ್ರಥಮ ಸ್ಥಾನ ಪಡೆದು ಅಕ್ಟೊಬರ್...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಸವಿತಾ ಸಮಾಜ ಸುಳ್ಯ ತಾಲೂಕು, ಬಾರ್ಬರ್ ಅಸೋಸಿಯೇಷನ್ ಸುಳ್ಯ ತಾಲೂಕು ಇವರುಗಳ ಸಹಯೋಗದಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಕಾರದೊಂದಿಗೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನದಲ್ಲಿ ಅ.28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಯಾವುದಾದರೂ ವ್ಯಕ್ತಿಗಳಿಗೆ ಹೃದಯಾಘಾತ ಸಂಭವಿಸಿದಲ್ಲಿ ತಕ್ಷಣಕ್ಕೆ ಅವರ ಜೀವ ಉಳಿಸುವ...
ಮಂಗಳೂರು: “ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಪಿಸಿದ್ದಾರೆ. “ಹಿಂದೂ ಸಮಾಜದ ಆದರಣೀಯರಾಗಿರುವ ಡಾ. ಕಲ್ಲಡ್ಕ...
ಬೈತಡ್ಕ: ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 26-10-2025 ಭಾನುವಾರ ಬದ್ರಿಯಾ ಜುಮ್ಮಾ ಮಸ್ಜಿದ್ ಪುಂಚತ್ತಾರು ವಿನಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಎಸ್.ಎಂ.ಎ ಬೆಳ್ಳಾರೆ ಝೋನಲ್ ಅಧ್ಯಕ್ಷರಾದ ಇಬ್ರಾಹಿಂ ಬೀಡುರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಬಹು| ಅಬ್ಬಾಸ್ ಹಾರೂನಿ ರವರು ಸಮಾರಂಭವನ್ನು ಉದ್ಘಾಟಿಸಿದರು. ಇಬ್ರಾಹಿಂ ಸಖಾಫಿ...
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸುವ 5ನೇ ವರ್ಷದ ಕನ್ನಡ ಪುಸ್ತಕ ಹಬ್ಬದ ಕುರಿತು ಇಂದು (ಅಕ್ಟೋಬರ್ 27) ರಾಷ್ಟ್ರೋತ್ಥಾನ ಪರಿಷತ್ನ ಕೇಶವ ಶಿಲ್ಪದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಒಟ್ಟು 37 ದಿನಗಳ ಕಾಲ ನಡೆಯುವ ಕನ್ನಡ ಪುಸ್ತಕ ಹಬ್ಬದ ಕುರಿತು ರಾಷ್ಟ್ರೋತ್ಥಾನ ಸಾಹಿತ್ಯದ ವಿಶ್ವಸ್ಥರಾದ ಕೆ.ಎಸ್. ನಾರಾಯಣ್ ವಿವರಣೆ ನೀಡಿದರು.ʼಕನ್ನಡ ಪುಸ್ತಕ ಹಬ್ಬ'ದ...
ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇವುಗಳ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಬಿ.ಎಂ.ಎಸ್ ಆಟೋ ಚಾಲಕ-ಮ್ಹಾಲಕರ ಸಂಘ ಪಂಜ, ಜೆ.ಸಿ.ಐ ಪಂಜ ಪಂಚಶ್ರೀ, ಯುವ ತೇಜಸ್ಸು ಟ್ರಸ್ಟ್,...
ಕೆವಿಜಿ: ಅ.27ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2025-26ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು.ಡಾ. ಕೆ ವಿ ಚಿದಾನಂದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದ ಜನಪ್ರಿಯತೆ, ವೈದ್ಯಕೀಯ ಕ್ಷೇತ್ರದ ಮಹತ್ವ, ವೈದ್ಯರ ನಿಸ್ವಾರ್ಥ ಮನೋಭಾವದ ಸೇವೆ ಹಾಗೂ ಶಿಸ್ತಿನ ಬಗ್ಗೆ ವಿವರಿಸಿದರು. “ಇಂದಿನ...
Loading posts...
All posts loaded
No more posts
