- Saturday
- March 7th, 2026
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಆರಂಭವಾಗಲಿರುವ ಸಂಸ್ಕಾರ ಅಧ್ಯಯನ ಕಾರ್ಯಕ್ರಮವನ್ನು ಶ್ರೀಕೃಷ್ಣ ವೈಲಾಯ ಉದ್ಘಾಟನೆ ಮಾಡಿದರು.ಸಭಾಧ್ಯಕ್ಷತೆಯನ್ನು ಶ್ರೀಮುಖ ಪ್ರತಿಷ್ಠಾನ ಅಧ್ಯಕ್ಷ ಉದಯ ಶಂಕರ್ ಅಡ್ಕ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಪಂಜ ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಸುಮಾ ಕುದ್ವ, ಪಂಜ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಹಾಗೂ ಮಂಡೆಕೋಲು, ಕಲ್ಲಡ್ಕ, ಪೇರಾಲು ಎ&ಬಿ ಒಕ್ಕೂಟ ಇವುಗಳ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 26ನೇ ಆದಿತ್ಯವಾರದಂದು ಬೆಳಿಗ್ಗೆ 8:00 ಗಂಟೆಯಿಂದ 21ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.ಪೂರ್ವಾಹ್ನ 11:15ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸುಳ್ಯ ತಾಲೂಕು ಪ್ರಗತಿಬಂಧು ಹಾಗೂ ಸ್ವ-ಸಹಾಯ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟವು ಅ. 24ರಂದು ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜರಗಿತು. ಈ ಕ್ರೀಡಾಕೂಟದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ರಾಧಾಕೃಷ್ಣ ಬೊಳ್ಳೂರು ಅವರು ಧ್ವಜಾರೋಹಣ ಮಾಡಿ ಕ್ರೀಡಾಪಟುಗಳು ಉತ್ತಮವಾಗಿ ತಮ್ಮ ಕ್ರೀಡಾ...
ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು, ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ "ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್" ಶೀರ್ಷಿಕೆಯ ಹೊಸ ಅಪ್ಲಿಕೇಶನ್ನನ್ನು ಬಿಡುಗಡೆಗೊಂಡಿದೆ.ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಹಾಗೂ ಆ್ಯಪ್ ಸ್ಟೋರ್ನಲ್ಲಿ ಲಭ್ಯವಿದ್ದು ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಈ ಆ್ಯಪ್ನಲ್ಲಿ ಗ್ರಾಹಕರಿಗೆ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ "ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)" ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ನಾಲ್ಕನೇ ಸ್ವಚ್ಛತಾ ಕಾರ್ಯಕ್ರಮದಲ್ಲಿ, ಇವತ್ತು ದಿನಾಂಕ 24/10/25ರ ಶುಕ್ರವಾರದಂದು ರಾತ್ರಿ ಗಂಟೆ 7.30ರಿಂದ ಮಡಪ್ಪಾಡಿಯ "ರಾತ್ರಿ ನಿಲುಗಡೆ ಬಸ್" ನ್ನು ಸ್ವಚ್ಛಗೊಳಿಸಲಾಯಿತು.ಬಸ್ಸನ್ನು ತೊಳೆದು, ಶುಚಿಗೊಳಿಸಿ, ಅಲಂಕರಿಸಿ ವಿಭಿನ್ನ ರೀತಿಯಲ್ಲಿ...
ಸುಬ್ರಹ್ಮಣ್ಯ ಅಕ್ಟೋಬರ್ 24 : ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಲೀಜನ್ ವತಿಯಿಂದ ಖ್ಯಾತ ಉದ್ಯಮಿ, ಸಮಾಜಸೇವಕ, ಚಲನಚಿತ್ರ ನಟ, ನಿರ್ಮಾಪಕ, ಅಖಿಲ ಭಾರತ ಬಿಲ್ಲವ ಮಹಾಮಂಡಲದ ಮುಲ್ಕಿಯ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಸುಬ್ರಹ್ಮಣ್ಯದ ದೋಣಿಮಕ್ಕಿ ಕುಕ್ಕೆ ಶ್ರೀ ನಿಲಯದ ...
ಕಸ ಎಸೆದವರ ಬೆಂಬೆತ್ತಿ ಜಾಗೃತಿ…!
ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರೆಗೆ ತ್ಯಾಜ್ಯ ಎಸೆದ ಬೆಂಗಳೂರಿನ ಪ್ರವಾಸಿಗರಿಗೆ ದಂಡ
ಸುಬ್ರಹ್ಮಣ್ಯ ಅ.23 : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದು ಯಾರೂ ನೋಡಿಲ್ಲವೆಂದು ಭಾವಿಸಿಕೊಂಡು ತೆರಳಿದ ಪ್ರವಾಸಿಗರ ಬೆನ್ನುಹಿಡಿದು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಅವರಿಂದ ದಂಡ ವಸೂಲಿ ಮಾಡಿ ಜಾಗೃತಿ ಮೂಡಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ಗುರುವಾರ ನಡೆದಿದೆ.ಕುಕ್ಕೆಗೆ ಬಂದಿದ್ದ ಯಾತ್ರಿಕರು ಅ.23ರಂದು ಬೆಳಿಗ್ಗೆ ಕಾರಿನಲ್ಲಿ ಮರಳಿ ಹೋಗುವಾಗ ತ್ಯಾಜ್ಯದ ಕಟ್ಟೊಂದನ್ನು ನದಿಗೆ ಎಸೆದು ಹೋಗಿದ್ದರು. ಇದನ್ನು...
ಬೆಳ್ಳಾರೆಯ ಕೆಳಗಿನ ಪೇಟೆಯ ಶ್ರೀರಾಂ ಕಾಂಪ್ಲೆಕ್ಸ್ ಎದುರುಗಡೆ ದಿನೇಶ್ ಬಾಳಿಲ ಮಾಲಕತ್ವದ ಅಮ್ಮ ಸ್ವೀಟ್ಸ್ ಮತ್ತು ಬೇಕರಿ ಅ.24 ರಂದು ಶುಭಾರಂಭಗೊಂಡಿತು. ಬೆಳ್ಳಾರೆ ಅಜಪಿಲಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಉದಯಕುಮಾರ್ ಭಟ್ ರವರ ಗಣಪತಿ ಹವನದ ಮೂಲಕ ಈ ಸಂಸ್ಥೆಯು ಶುಭಾರಂಭಗೊಂಡಿತು. ಶುಭಾರಂಭದ ಪ್ರಯುಕ್ತ ರಿಯಾಯಿತಿ ದರದಲ್ಲಿ ಸ್ವೀಟ್ ಐಟಂಗಳನ್ನು ನೀಡಲಾಗಿದೆ. ಸಭೆ ಸಮಾರಂಭಗಳಿಗೆ ಇಲ್ಲಿ...
ಚೈತ್ರ ಯುವತಿ ಮಂಡಲ ಅಜ್ಜಾವರ,ಪ್ರತಾಪ ಯುವಕ ಮಂಡಲ ಅಜ್ಜಾವರ,ಏಕದಂತ ಗಣೇಶೋತ್ಸವ ಸಮಿತಿ ಇವುಗಳ ಸಹಯೋಗದೊಂದಿಗೆ 5 ನೇ ವರ್ಷದ ಗೋಪೂಜನಾ ಕಾರ್ಯಕ್ರಮ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನ ಮಾವಿನಪಳ್ಳದಲ್ಲಿ ಅ. 23 ರಂದು ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಗುರುರಾಜ್ ವಹಿಸಿದ್ದರು.ಮುಖ್ಯ ಅತಿಥಿಯಾಗಿ ರಾಜೇಶ್ ಶೆಟ್ಟಿ ಮೇನಾಲ ರವರು ಗೋಪೂಜೆಯ ಮಹತ್ವವನ್ನು ತಿಳಿಸಿದರು.ಈ...
ಕಳೆದ ಮೂರು ವರುಷಗಳಿಂದ “ಕಮರಿದ ಕನಸು-ಮಿಡಿಯುವ ಮನಸ್ಸು” ಎಂಬ ಧ್ಯೇಯದೊಂದಿಗೆ ನವರಾತ್ರಿಯ ಒಂದು ದಿನ ವೇಷ ಧರಿಸಿ ಸಂಗ್ರಹಿಸಿದ ಧನವನ್ನು ಬಡ ಅಶಕ್ತ ಕುಟುಂಬಗಳಿಗೆ ನೀಡುತ್ತಾ ಬಂದಿರುವ ಫ್ರೆಂಡ್ಸ್ ಬೆಳ್ಳಾರೆ ತಂಡವು ಈ ವರುಷ ಕಣ್ಣಿನ ಚಿಕಿತ್ಸೆಗಾಗಿ ಬೆಳ್ಳಾರೆ ಗ್ರಾಮದ ದರ್ಖಾಸ್ತು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಡ ಅಶಕ್ತ ಕುಟುಂಬವೊಂದಕ್ಕೆ ನೀಡಿರುತ್ತದೆ.ತಾಯಿ ಮತ್ತು ಇಬ್ಬರು...
Loading posts...
All posts loaded
No more posts
