- Saturday
- March 7th, 2026
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನ.09 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿವೆ.ಪ್ರಾಥಮಿಕ ಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ರಾಷ್ಟ್ರಧ್ವಜದ ಚಿತ್ರ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಎಳೆಯುವ ರಥಗಳಿಗೆ ಗೂಟ ಪೂಜಾ ಮುಹೂರ್ತ ನ.06 ಬುಧವಾರದಂದು ನೆರವೇರಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಕಾರ್ತಿಕ ಹುಣ್ಣಿಮೆಯ...
ಬೆಳ್ಳಾರೆ ಗ್ರಾಮದ ಆದಿನಾಗ ಬ್ರಹ್ಮಮೊಗೇರ್ಕಳ ಗರಡಿಯಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ನ.05 ರಂದು ನಡೆಯಿತು.ಹಲವಾರು ಭಕ್ತಾಭಿಮಾನಿಗಳು ದೀಪಗಳನ್ನು ಬೆಳಗಿಸಿ ಕಣ್ಣು ತುಂಬಿಕೊಂಡರು.ಈ ಕ್ಷೇತ್ರದ ಕಾರಣಿಕ ಶಕ್ತಿಗಳಾದ ಗುಳಿಗ ದೈವ, ಪಂಜುರ್ಲಿ, ಕೊರಗಜ್ಜ ದೈವ ಮತ್ತು ಮೊಗೇರ್ಕಳ ದೈವಗಳಿಗೆ ದೀಪಾವಳಿ ತಂಬಿಲ ಸೇವೆಯು ನಡೆಯಿತು.ನಂತರ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಯುವ “ಕನ್ನಡ ನಾಡು-ನುಡಿ ಕಲರವ ಸಾಹಿತ್ಯ ಸಂಭ್ರಮ-2025” ಕಾರ್ಯಕ್ರಮವು ವಿವಿಧ ಕಡೆಗಳಲ್ಲಿ ನಡೆಯುತ್ತಿದೆ.ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಹಾಗೂ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಪಿ.ಎಂ.ಶ್ರೀ ಮಾದರಿ ಹಿರಿಯ...
