- Saturday
- March 7th, 2026
ಗಲ್ಫ್ ಬಾಯ್ಸ್ ಹಳೆಗೇಟು ಇದರ ಆಶ್ರಯದಲ್ಲಿ ದಿವಂಗತ ಸತ್ಯ ನಾರಾಯಣ.ಕೆ ಇವರ ಸ್ಮರಣಾರ್ಥ ಪ್ರಥಮ ದರ್ಜೆ ಕಾಲೇಜು, ಕೊಡಿಯಾಲಬೈಲು ಕ್ರೀಡಾಂಗಣ ದಲ್ಲಿ 6ನೇ ವರ್ಷದ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು.ಉದ್ಘಾಟನಾ ಸಮಾರಂಭದಲ್ಲಿ ಜಯನಗರದ ಮೂವರು ಸಾಧಕರನ್ನು ಸನ್ಮಾನಿಸಲಾಯಿತು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾದ ಪತ್ರಕರ್ತೆ ಶ್ರೀಮತಿ ಜಯಶ್ರೀ ಕೊಯಿಂಗೋಡಿ, ಶಿಕ್ಷಣ ಕ್ಷೇತ್ರದಲ್ಲಿ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಶ್ರೀ ಉಳ್ಳಾಕುಲು ಮತ್ತು ಪರಿವಾರ ದೈವಗಳ ದೈವಸ್ಥಾನ ದೇವ ವಠಾರ ಸ್ವಚ್ಚತೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ,ಉಳ್ಳಾಕುಲು ಟ್ರಸ್ಟ್ ನ ಅಧ್ಯಕ್ಷರಾದ ಶೀನಪ್ಪ ಗೌಡ ಪಡ್ಪು,...
ಬೆಳ್ಳಾರೆಯ ಹಚ್ಚ ಹಸಿರಿನ ಪರಿಸರ ಮಧ್ಯದಲ್ಲಿ ಶಿಸ್ತು ಚೆಂದ ಸ್ವಚ್ಛತೆಗೆ ಮಾದರಿಯಾಗಿ ಎಲ್ಲರನ್ನು ಆಕರ್ಷಿಸುವ ನಮ್ಮ ಶಾಲೆ ಜ್ಞಾನಗಂಗಾ ಬೆಳ್ಳಾರೆ. 1998 ರಲ್ಲಿ ಪ್ರಾರಂಭವಾದ ಸಿಬಿಎಸ್ಇ ಶಿಕ್ಷಣವು ಪ್ಲೇ ಗ್ರೂಪಿನಿಂದ ಹತ್ತನೇ ತರಗತಿಯವರೆಗೆ ಶಿಕ್ಷಣ ನೀಡುತ್ತದೆ. ಈ ಶಾಲೆಯು ಅದರದೇ ಆದಂತಹ ಘನತೆಯನ್ನು ಎತ್ತಿ ತೋರಿಸುತ್ತಾ ವಿದ್ಯಾರ್ಥಿಗಳಿಗೆ ಜ್ಞಾನ ದೇಗುಲ, ಪೋಷಕರಿಗೆ ಅಮ್ಮನ ಮಡಿಲು, ಶಿಕ್ಷಕ...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಐದನೆಯ ಸ್ವಚ್ಛತಾ ಕಾರ್ಯಕ್ರಮವನ್ನು ಕುಕ್ಕುಜಡ್ಕ ಬಸ್ಸು ತಂಗುದಾಣವನ್ನು ಶುಚಿಗೊಳಿಸಿ, ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ನಡೆಸಲಾಯಿತು. ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯೆಯರು ಭಾಗವಹಿಸಿದ್ದರು.
