Ad Widget

ಸುಳ್ಯ ಗ್ರೀನ್ ವ್ಯೂ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಸುಳ್ಯ ಮೋಡೆಲ್ ಎಜುಕೇಶನ್ ಟ್ರಸ್ಟ್ ಇದರ ಆಶ್ರಯದಲ್ಲಿರುವ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಯಲ್ಲಿ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹಾರ್ ಲಾಲ್ ನೆಹರೂ ರವರ ಜನ್ಮ ದಿನಾಚರಣೆ ಪ್ರಯುಕ್ತ ಮಕ್ಕಳ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಯಿತು ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಹಾಜಿ ಕೆ. ಎಂ ಅಬ್ದುಲ್...

“ಭ್ರಷ್ಟಾಚಾರ ರಹಿತ ಆಡಳಿತ, ದೇಶದ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗೆ ಜನಮನ್ನಣೆ” – ಶಾಸಕಿ ಭಾಗೀರಥಿ ಮುರುಳ್ಯ

“ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎನ್.ಡಿ.ಎ ಒಕ್ಕೂಟದ ಅಲೆಗೆ ಕೊಚ್ಚಿಹೊಗಿದ್ದು, ಬಿಜೆಪಿ ನೇತೃತ್ವದ ಎನ್.ಡಿ.ಎ ಪ್ರಚಂಡ ಬಹುಮತವನ್ನು ಪಡೆದು  ಅಧಿಕಾರಕ್ಕೇರುತ್ತಿರುವುದು ಖುಷಿಯ ವಿಚಾರ. ಭ್ರಷ್ಟಾಚಾರ ರಹಿತ, ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಳಿಂದ  ಜನಮನ್ನಣೆ ಗಳಿಸಿರುವ ಬಿಜೆಪಿ ದೇಶದ ಮೂಲೆ ಮೂಲೆಯಲ್ಲಿ ಭದ್ರವಾಗಿ ನೆಲೆಯೂರುತ್ತಿದೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ...
Ad Widget

ಮಂಡೆಕೋಲು : ಮಕ್ಕಳ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ

ಮಕ್ಕಳ ದಿನಾಚರಣೆ ಪ್ರಯುಕ್ತ ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು, ನೆಹರೂ ಮೆಮೋರಿಯಲ್ ಕಾಲೇಜು ಸಮಾಜ ಕಾರ್ಯ ವಿಭಾಗ  ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಯುವಜನ ಸಂಯುಕ್ತ ಮಂಡಳಿ.ರಿ ಸುಳ್ಯ ಇದರ 75 ದಿನಗಳ ಸ್ವಚ್ಚತಾ ಅಭಿಯಾನ ಪಂಚಸಪ್ತತಿ 2025 ರ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪುತ್ಯ ಮಂಡೆಕೋಲು ಇಲ್ಲಿ ಮಕ್ಕಳಿಗೆ...

ಬೆಳ್ಳಾರೆ ಕೆಪಿಎಸ್ ಪ್ರಾಥಮಿಕ & ಪ್ರೌಢವಿಭಾಗದ ನೂತನ ಕೊಠಡಿಗಳಿಗೆ ಗುದ್ದಲಿಪೂಜೆ

ಕೆಪಿಎಸ್ ಬೆಳ್ಳಾರೆ ಇದರ ಪ್ರಾಥಮಿಕ ಶಾಲೆ ಮತ್ತು  ಪ್ರೌಢಶಾಲಾ ವಿಭಾಗದ  ನೂತನ ಕೊಠಡಿಗಳಿಗೆ ಸಿ ಆರ್ ಎಸ್ ಅನುದಾನದಿಂದ ರೂ. 63 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಟ್ಟಡಗಳಿಗೆ ಇಂದು ಗುದ್ದಲಿಪೂಜೆ ನಡೆಯಿತು.ಈ ಸಂದರ್ಭದಲ್ಲಿ ಶಾಸಕಿ ಕು. ಭಾಗೀರಥಿ ಮುರುಳ್ಯ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತ ರೈ, ಎಸ್.ಡಿ.ಎಂ.ಸಿ. ಅಧ್ಯಕ್ಷ...

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ನೆಹರೂ ಜಯಂತಿ ಆಚರಣೆ – “ನೆಹರೂರವರ ದೂರ ದೃಷ್ಟಿಯ ಆಡಳಿತ ದೇಶದ ಪ್ರಜಾಪ್ರಭುತ್ವ ವನ್ನು ಬೆಳಗಿಸಿದೆ” : ಕೆ.ಎಂ. ಮುಸ್ತಫಾ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹಾರ್ ಲಾಲ್ ನೆಹರೂ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಉಪಾಧ್ಯಕ್ಷ ದಿನೇಶ್ ಅಂಬೆಕಲ್ಲು ವಹಿಸಿದ್ದರು.ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಎಂ.ಎ ಮುಸ್ತಾಫ "ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಚಾಚಾ ನೆಹರೂರವರು ಅಂದಿನ ಮಕ್ಕಳಲ್ಲಿ ದೇಶದ ಭವಿಷ್ಯವನ್ನು ಕಂಡು...

“ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

“ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ...

ಕಣ್ಮರೆಯಾದ ತಾಯಿ

ಸಾಲು ಸಾಲು ಮರಗಳ ನೆಟ್ಟರು ಮಕ್ಕಳಂತೆ ಪೋಷಿಸುವ ಉದ್ದೇಶದಿದಣಿದವರಿಗೆ ನೆರಳಾಗುತ್ತಾ ಆಶ್ರಯ ನೀಡಿ ವೃಕ್ಷ ಮಾತೆಯಾದರುಹಪಿಸುತ್ತಿರುವ ಒಡಲಿಗೆ ಹಸಿರ ಸಾಂತ್ವನವಾಗಿಸಿಕೊಂಡರುನಮ್ಮುಸಿರಿಗಾಗಿ ಪ್ರಕೃತಿಗೆ ರೂಪ ನೀಡಿಹರುಪಕ್ಷಿ ಸಂಕುಲಕ್ಕೆ ಮನೆ ಕಟ್ಟಲು ಅವಕಾಶ ನೀಡಿಹರು ನಗು ಮೊಗದಿಂದಒತ್ತೊತ್ತಾಗಿ ನಿಲ್ಲುವಂತೆ ಮರಗಳಿಗೆ ನುಡಿದಿಹರು   ತಿಮ್ಮಕ್ಕ ತಾಯಿಯಾರು ಇಲ್ಲದ ಏಕಾಂಗಿಗಳಿಗೆ ಮರಗಳ ತಬ್ಬಿಕೊಳ್ಳುವಂತೆ ಮಾಡಿಹರುಹಸುರಿನ ತಾಣದೊಳಗೆ  ಕಾಡಿಸುವ ನೋವುಗಳ ಮರೆತಿಹರು ನಿಸರ್ಗದೊಂದಿಗೆ...

ಹೈದರಾಬಾದ್ ನಲ್ಲಿ “ಬಹುಭಾಷೆ 2025” ಸಮ್ಮೇಳನದಲ್ಲಿ ಭಾಗವಹಿಸಿದ ಭರತೇಶ ಅಲಸಂಡೆಮಜಲು

ನವೆಂಬರ್ 6ರಿಂದ 8ರ ವರೆಗೆ ಹೈದರಾಬಾದ್‌ನ ಪ್ರಸಿದ್ಧ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ (IIIT Hyderabad) ನಡೆದ ‘ಬಹುಭಾಷೆ 2025’ ಸಮ್ಮೇಳನದಲ್ಲಿ ಭರತೇಶ ಅಲಸಂಡೆಮಜಲು ಭಾಗವಹಿಸಿದರು. ಭಾರತೀಯ ಭಾಷಾ ವೈವಿಧ್ಯತೆ ಮತ್ತು ಭಾಷಾ ತಂತ್ರಜ್ಞಾನಗಳ ಒಗೆಗಿನ ಭಾಷೆ ಮತ್ತು ತಂತ್ತಜ್ಞಾನದ ಸಂವಾದ ಕಾರ್ಯಕ್ರಮವಾಗಿತ್ತು. ಮೂರು ದಿನಗಳ ಈ ಸಮ್ಮೇಳನದಲ್ಲಿ ಮುಕ್ತ ಜ್ಞಾನ, ಕಾಪಿರೈಟ್, ಭಾಷೆ...

ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಅದ್ಧೂರಿಯಿಂದ ನಡೆದ 2025-26ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

2025-26ನೇ ಬೆಳ್ಳಾರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಬಹಳ ಅದ್ದೂರಿಯಿಂದ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿದಾಯ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷರಾದ ಜನಾಬ್ ಯು.ಎಚ್ ಅಬೂಬಕರ್ ರವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಕ್ಲಸ್ಟರ್ ಸಿ.ಆರ್.ಪಿ ಅನುರಾಧ ರವರು ಪ್ರಾಸ್ತಾವಿಕ ಭಾಷಣವನ್ನು ಮಾಡಿದರು. ಹಿದಾಯ ಪಬ್ಲಿಕ್ ಸ್ಕೂಲ್, ಬೆಳ್ಳಾಾರೆಯ ಮುಖ್ಯ...

ಬಿಳಿನೆಲೆ : ಜಂಟಿ ಸರ್ವೇ ಕಾರ್ಯ ಆರಂಭ – ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರಿಕೆ – ರೈತರ ಹೋರಾಟಕ್ಕೆ ಸಂದ ಜಯ – ಸುಧೀರ್ ಕುಮಾರ್ ಶೆಟ್ಟಿ

ಅರಣ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಅರಣ್ಯ-ಕಂದಾಯ ಜಮೀನಿನ ಜಂಟಿ ಸರ್ವೇ ಕಾರ್ಯ ಕಡಬ ತಾಲೂಕಿನಲ್ಲಿ ಮತ್ತೆ ವೇಗ ಪಡೆದಿದ್ದು, ಇದೀಗ ಎರಡು, ಗ್ರಾಮ ಪಂಚಾಯತ್ ಸರ್ವೇ ಕಾರ್ಯ ನಡೆಯುತ್ತಿದೆ. ವ್ಯಾಪ್ತಿಯಲ್ಲಿ ಅರಣ್ಯ-ಕಂದಾಯ ಜಂಟಿ ಸರ್ವೇ ನಡೆಸಿ, ಗಡಿ ಗುರುತು ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸದೆ ಕಡಬ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ...
Loading posts...

All posts loaded

No more posts

error: Content is protected !!