- Thursday
- April 23rd, 2026
ಆರಂತೋಡು ವಾಹನ ಮಾಲಕ ಚಾಲಕ ಸಂಘದ ಮಹಾಸಭೆಯು ಆರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ಇರ್ನೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮುಂದಿನ 3 ವರ್ಷದ ಅವಧಿಗೆ ಅಧ್ಯಕ್ಷರಾಗಿ ಪ್ರಸನ್ನ ಕಲ್ಲಗದ್ದೆ, ಕಾರ್ಯದರ್ಶಿಯಾಗಿ ಗೋವರ್ಧನ ಇರ್ನೆ, ಖಜಾಂಜಿಯಾಗಿ ಗೋವರ್ಧನ ಬೊಳ್ಳೂರು ಇವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ...
ಬೆಳ್ಳಾರೆ ಜೇಸಿಐ ಘಟಕವು 2024-25ನೇ ಅವಧಿಯಲ್ಲಿ ನಡೆಸಿದ ಕಾರ್ಯಚಟುವಟಿಕೆಗಳಿಗೆ ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ವಲಯ ಸಮ್ಮೇಳನ "ಕಹಳೆ"ಯಲ್ಲಿ ಹಲವು ಪ್ರಶಸ್ತಿ ಹಾಗೂ ಮನ್ನಣೆಗಳು ಲಭಿಸಿದೆ. ಸಮುದಾಯ ಅಭಿವೃದ್ಧಿ ವಿಭಾಗದ ಕಾರ್ಯಕ್ರಮಗಳಿಗೆ ರನ್ನರ್ ಪ್ರಶಸ್ತಿಯನ್ನು ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು, ಅತ್ಯುತ್ತಮ ಹೊಸ ಜೇಸಿ ವಿಭಾಗದಲ್ಲಿ ವೇದಿತ್ ರೈ, ವಲಯಾಧ್ಯಕ್ಷ ಅಭಿಲಾಷ್ ಬಿ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇದರ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.ಪೂರ್ವಾಹ್ನ 9:00 ಗಂಟೆಗೆ ಶ್ರೀ...
