- Sunday
- September 6th, 2026
“ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ಕೃಷಿ ಮೇಳ ಆಯೋಜಿಸಲಾಗಿದ್ದು ಕೃಷಿ ಮೇಳದಲ್ಲಿ ಕೃಷಿ ಉಪಯೋಗಿ ಸಲಕರಣೆಗಳು, ಸಾವಯುವ ರಸಗೊಬ್ಬರಗಳು ವಿವಿಧ ಜಾತಿಯ ವಿವಿಧ ಹಣ್ಣಿನ ಗಿಡಗಳು ಹಾಗೂ ಇನ್ನಿತರ ತರಕಾರಿ ಬೀಜಗಳ ಮಳಿಗೆಗಳನ್ನು ತೆರೆಯಲಾಗಿದ್ದು, ಸದ್ಯ ಬಾಧಿಸುತ್ತಿರುವ ಎಲೆ ಚುಕ್ಕಿ ರೋಗದ ಪರಿಹಾರ ಮಾಹಿತಿಯ ಮಳಿಗೆ ಜೊತೆಗೆ ಕೃಷಿ, ತೋಟಗಾರಿಗೆ, ಪಶುವೈದ್ಯಕೀಯ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಇಂದು(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವೈಭವದಿಂದ ನಡೆಯಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು...
