- Sunday
- March 8th, 2026
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ ನ.16(ಆದಿತ್ಯವಾರ) ಅಸೈಗೊಳಿ(ಕೊಣಾಜೆ) ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ಅಭಿಷೇಕ್ ಎಂ( ದ್ವಿತೀಯ ಬಿ.ಎಸ್ಸಿ), ಚೈತ್ರ.ಕೆ.ಟಿ(ತೃತೀಯ ಬಿ.ಎಸ್ಸಿ), ಜೀಷ್ಮ.ಬಿ.ಎಸ್(ತೃತೀಯ ಬಿ.ಎಸ್ಸಿ), ಅಕ್ಷತಾ.ಸಿ(ತೃತೀಯ ಬಿ.ಎಸ್ಸಿ), ಮನಸ್ವಿ.ಪಿ(ತೃತೀಯ ಬಿ.ಎಸ್ಸಿ), ಪ್ರೀಕ್ಷಾ.ಎಂ(ದ್ವಿತೀಯ ಬಿ.ಎಸ್ಸಿ), ಕವನ ಕೊಯಿಂಗಾಜೆ (ದ್ವಿತೀಯ ಬಿ.ಎಸ್ಸಿ), ಯಶಿತಾ.ಹೆಚ್( ಬಿ.ಸಿ.ಎ), ಯುಕ್ತಿ.ಕೆ.ಎಂ(ದ್ವಿತೀಯ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಮಸ್ಜಿದ್ ಅಬೂಬಖರ್ ಸ್ವಿದ್ದೀಖ್(ರ)ಇಲ್ಲಿ ಸಾಪ್ತಾಹಿಕವಾಗಿ ನಡೆದು ಬರುತ್ತಿರುವ ಸ್ವಲಾತ್ ವೇದಿಕೆಯ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ಅಧ್ಯಯನ ತರಗತಿ ಕಾರ್ಯಕ್ರಮ ನ-6 ರಂದು ಪಳ್ಳಿಮಜಲು ಮಸೀದಿಯಲ್ಲಿ ನಡೆಯಿತು.ಅರಿಕ್ಕಿಲ ಮಾಡಾವು ಜುಮುಅ: ಮಸೀದಿಯ ಮುದರ್ರಿಸ್ ಜುನೈದ್ ಸಖಾಫಿ ಜೀರ್ಮುಕಿ ಅಧ್ಯಯನ ತರಗತಿಯನ್ನು ನಡೆಸಿ ದು:ಆ ನೆರವೇರಿಸಿದರು.ಸ್ಥಳ ಸಾನಿಧ್ಯದಲ್ಲಿ ಕರಿಂಬಿಲ ಮದರಸ ಅಧ್ಯಾಪಕರಾದ ಮಹಮೂದ್...
ಸುಳ್ಯದ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಮ್ಮದ್ ಇಕ್ಬಾಲ್ ಎಲಿಮಲೆ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹಸೈನಾರ್ ಎ.ಕೆ ಕಲ್ಲುಗುಂಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಮೇನಾಲ ಈಶ್ವರಮಂಗಲ, ಮಹಮ್ಮದ್ ರಫೀಕ್ ಸಿ.ಎಂ.ಐವತ್ತೊಕ್ಕು, ಕೆ.ಬಿ.ಇಬ್ರಾಹಿಂ ಮಂಡೆಕೋಲು, ಮುಹಿಯುದ್ದೀನ್ ಹಾಜಿ ಕೆ.ಎಂ, ಮಹಮ್ಮದ್ ಅನ್ಸಾರ್ ಬೆಳ್ಳಾರೆ, ಮಹಮ್ಮದ್...
ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಸಂಪೂರ್ಣ ಹವಾನಿಯಂತ್ರಿತ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತಿಸಲು ಕಾರಣೀಕರ್ತರಾದವರಿಗೆ ಗೌರವಾರ್ಪಣಾ ಕಾರ್ಯಕ್ರಮ ನ.15 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಚೇತನಾ ಇವರು ವಹಿಸಿದ್ದರು, ಕಾರ್ಯಕ್ರಮವನ್ನು ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ಪೆರುವಾಜೆ ಉದ್ಘಾಟಿಸಿ ಶುಭ ಹಾರೈಸಿದರು.ಸಂಪೂರ್ಣ ಹವಾನಿಯಂತ್ರಿತ ಸ್ಮಾರ್ಟ್ ಅಂಗನವಾಡಿ...
ನರೇಗಾ ಯೋಜನೆ ಮತ್ತು ಶಾಲಾ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ಸ್ಥಾಪಿತವಾದ ನೂತನ ಶೌಚಾಲಯವನ್ನು ದಿನಾಂಕ ನ.16 ಭಾನುವಾರದಂದು ಸುಳ್ಯ ತಾಲೂಕು ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಇವರು "ಮಾರ್ಗದಿಂದ ಶಾಲೆಗೆ ಇರುವ ದಾರಿಗೆ ಕಾಂಕ್ರೀಟೀಕರಣ ಹಾಗೂ 114 ವಿದ್ಯಾರ್ಥಿಗಳಿರುವ ಶಾಲೆಗೆ ಮುಂದಿನ ನೇಮಕಾತಿಯಲ್ಲಿ ಖಾಯಂ ಶಿಕ್ಷಕರನ್ನು ನೇಮಕ...
ಸುಬ್ರಹ್ಮಣ್ಯ ನ.16 : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಜಾತ್ರೋತ್ಸವದ ಹಿನ್ನೆಲೆಯಲ್ಲಿ ನವೆಂಬರ್ 19ರಂದು ಬುಧವಾರ ನಡೆಯುವ ಲಕ್ಷದೀಪೋತ್ಸವದ ಸಿದ್ಧತೆಗಳ ಬಗ್ಗೆ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ರವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ರವಿವಾರ ನಡೆಯಿತು.ಸಭೆಯಲ್ಲಿ ಲಕ್ಷದೀಪ ದಿನದಂದು ರಥಬೀದಿ ಹಾಗೂ ಪ್ರಮುಖ ಮಾರ್ಗಗಳಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಪೊಲೀಸ್ ಇಲಾಖೆಯ ಸಹಕಾರ ಹಾಗೂ ಸಹ ಭಾಗಿತ್ವದೊಂದಿಗೆ,ಯಾರೂ ಕೂಡ ತಮ್ಮ ಸಾಕು ಪ್ರಾಣಿಗಳಾದ ದನ, ಕರು, ಎತ್ತು, ಎಮ್ಮೆ, ಕೋಣ, ಬೆಕ್ಕು & ಬೆಕ್ಕು ಮರಿಗಳು ಮತ್ತು ನಾಯಿ & ನಾಯಿ ಮರಿಗಳು ಮುಂತಾದ ಜಾನುವಾರುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ರಥ ಬೀದಿಗಳಿಗೆ ಬಿಡದೆ ನಮ್ಮೂರಿನ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇವುಗಳ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ”ವು ಯಶಸ್ವಿಯಾಗಿ ನೆರವೇರಿ ಕನ್ನಡದ ಕಂಪನ್ನು ಪಸರಿಸಿತು. ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ...
ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು ಇದರ ವತಿಯಿಂದ ಪಂಚಸಪ್ತತಿ 2025 ರ ಸ್ವಚ್ಚತಾ ಅಭಿಯಾನದ ಅಂಗವಾಗಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕಲ್ಲಡ್ಕ ಮಂಡೆಕೋಲು ಇದರ ಕಟ್ಟಡ ಸುತ್ತ ಶುಚಿತ್ವ, ಕಲ್ಲಡ್ಕ ಪೆರಾಜೆ ರಸ್ತೆ ಬದಿ ಕಾಡು ಕಡಿದು ಸ್ವಚ್ಚತೆ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮವು ನ 16 ರಂದು...
ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ಇಂದು ಚಾಲನೆ ನೀಡಲಾಯಿತು.ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರದಿಂದ ನಡೆದ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ.ಕೆ ಬೆಳ್ಯಪ್ಪ ಗೌಡ ಚಾಲನೆ ನೀಡಿದರು. ಸುಳ್ಯ ಶಾಸಕಿ...
Loading posts...
All posts loaded
No more posts
