- Friday
- April 24th, 2026
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಹಾಗೂ ರಾಜ್ಯ ಸಂಸ್ಥೆ ಉತ್ತರ ಪ್ರದೇಶ ಇವುಗಳ ಸಹಭಾಗಿತ್ವದಲ್ಲಿ ನವೆಂಬರ್ 23 ರಿಂದ 29 ರವರೆಗೆ ಉತ್ತರ ಪ್ರದೇಶದ ಲಕ್ನೋ ಬೃಂದಾವನ ಯೋಗ್ನ, ಸೆಕ್ಟರ್ 15, ಡಿಫೆನ್ಸ್ ಎಕ್ಸ್ ಪೋ ಗ್ರೌಂಡ್ ನಲ್ಲಿ ನಡೆಯಲಿರುವ ಡೈಮಂಡ್ ಜುಬಿಲಿ ಹಾಗೂ 19ನೇ ರಾಷ್ಟ್ರೀಯ ಜಾಂಬೂರಿಗೆ ಕೊಲ್ಲಮೊಗ್ರು ಕೆವಿಜಿ ಪ್ರೌಢಶಾಲಾ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶವು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಡಿಸೆಂಬರ್ 03 ಬುಧವಾರದಿಂದ 05 ಶುಕ್ರವಾರದವರೆಗೆ ನಡೆಯಲಿದ್ದು, ಡಿ.03 ಬುಧವಾರದಂದು ಪೂರ್ವಾಹ್ನ 8:00 ಗಂಟೆಯಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ...
ಸುಬ್ರಹ್ಮಣ್ಯ : ಮೆಸ್ಕಾಂ ಸುಬ್ರಹ್ಮಣ್ಯ ಉಪ ವಿಭಾಗದ 33 /11 ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ ನ.12 ಬುಧವಾರದಂದು ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ನಿಲುಗಡೆ ಮಾಡಲಾಗುವುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿರುತ್ತದೆ.ಆದ್ದರಿಂದ ಸುಬ್ರಹ್ಮಣ್ಯ ಉಪ ಕೇಂದ್ರದಿಂದ ಹೊರಡುವ ಹರಿಹರ, ನಡುಗಲ್ಲು, ಕುಮಾರಧಾರ,...
ಸುಳ್ಯದ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಆಶ್ರಯದಲ್ಲಿ ಮೌಲಾನ ಅಬುಲ್ ಕಲಾಂ ಅಜಾದ್ ರವರ ಜನ್ಮ ದಿನಾಚರಣೆ, ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು ಅಧ್ಯಕ್ಷತೆ ವಹಿಸಿದ್ದ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಫ ಮಾತನಾಡಿ "ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವರಾದ ಮೌಲಾನ ಅಬುಲ್ ಕಲಾಂ ಅಜಾದ್...
ಎಣ್ಮೂರು ಗ್ರಾಮದ ಅಲೆಂಗಾರ ಶ್ರೀಮತಿ ಪಾರ್ವತಿ ಮತ್ತು ಮೋನಪ್ಪ ಗೌಡರ ಪುತ್ರ ಲತೀಶ್ ಅವರ ವಿವಾಹ ನಿಶ್ಚಿತಾರ್ಥವು ಪೆರುವಾಜೆ ಗ್ರಾಮದ ಅಡ್ಯತಕಂಡ ಶ್ರೀಮತಿ ಸಾವಿತ್ರಿ ಮತ್ತು ಚೆನ್ನಪ್ಪ ಗೌಡರ ಪುತ್ರಿ ನಮಿತಾ ರೊಂದಿಗೆ ನ.9 ರಂದು ವಧುವಿನ ಮನೆಯಲ್ಲಿ ನಡೆಯಿತು.
ಅರಂತೋಡು : ಕಂಬ ಹತ್ತಿ ಲೈನ್ ದುರಸ್ತಿ ಪಡಿಸಿದ ಪ್ರಭಾರ ಜೆ.ಇ – ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ಥಳೀಯರು
ಮೆಸ್ಕಾಂ ಅರಂತೋಡು ಶಾಖೆಯ ಪ್ರಭಾರ ಜೆ.ಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪರಶುರಾಮ ವಳಲಂಬೆ ರವರು ಲೈನ್ ದುರಸ್ತಿ ವೇಳೆ ಪವರ್ ಮ್ಯಾನ್ ಜತೆಗೆ ತಾನೂ ಕೂಡ ಕಂಬ ಹತ್ತಿ ಕೆಲಸ ನಿರ್ವಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ನ.10 ರಂದು ಅರಂತೋಡು ಭಾಗಕ್ಕೆ ವಿದ್ಯುತ್ ಸಂಪರ್ಕಿಸುವ ಲೈನ್ ನಲ್ಲಿ ಅರಂಬೂರು ಸಮೀಪ ತುರ್ತು ದುರಸ್ತಿ...
ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ನ.12 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇಲಾಖೆಗೆ ಸಂಭಂಧಿಸಿದ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಯಕ್ಷ ಕಲಾ ಬೋಧಿನೀ ಬೆಳ್ಳಾರೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸಂಚಾಲಕರಾದ ಲಿಂಗಪ್ಪ ಬೆಳ್ಳಾರೆ ಇವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಪ್ರದೀಪ್ ಕುಮಾರ್ ರೈ ಪನ್ನೆ, ಅಧ್ಯಕ್ಷರಾಗಿ ಲೋಕೇಶ್ ತಂಟೆಪ್ಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ನಿರ್ಮಲಾ ಜಯರಾಮ, ಖಜಾಂಜಿಯಾಗಿ ಶ್ರೀಮತಿ ಭಾರತಿ ಕೆ.ಪಿ., ಸಂಚಾಲಕರಾಗಿ ಲಿಂಗಪ್ಪ ಬೆಳ್ಳಾರೆನಿರ್ದೇಶಕರಾಗಿ ಪದ್ಮನಾಭ ಕಲಾಸುಮ,...
ಸುಳ್ಯ-ನ.10: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿದಿದೆ. ಕಳೆದ ವರ್ಷ ತಡೆಗೋಡೆ ಅರ್ಧ ಕುಸಿದಿತ್ತು,ಆದರೆ ಮರು ನಿರ್ಮಾಣ ಅಥವಾ ದುರಸ್ತಿ ಕಾರ್ಯ ಮಾಡಿರಲಿಲ್ಲ. ಹಾಗಾಗಿ ಅದರ ಉಳಿದ ಸ್ವಲ್ಪ ಬಾಗ ಇಂದು ಕುಸಿದು ಬಿದ್ದಿದೆ.ಸಣ್ಣ ಮಕ್ಕಳು ಅಂಗನವಾಡಿಯಲ್ಲಿರುದರಿಂದ ಮುಂದಿನ ಬಾರಿ ವೈಜ್ಞಾನಿಕವಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು...
ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಎ.ಕೆ ಹಿಮಕರ ರವರಿಗೆ ಅವರ ಮನೆಗೆ ತೆರಳಿ ವೀಳ್ಯ ನೀಡಿ ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ...
Loading posts...
All posts loaded
No more posts
