- Saturday
- March 7th, 2026
ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯ ಎಂ.ಬಿ.ಎ ವಿಭಾಗದ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಡಿ.02ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕೆ.ಬಿ.ಕೀರ್ತನ್ ಕುಮಾರ್ ಮಂಗಳೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಅವಕಾಶಗಳ ಬಗ್ಗೆ ಹಾಗೂ ಭವಿಷ್ಯದ ಸವಾಲುಗಳನ್ನು ಧೈರ್ಯವಾಗಿ ಎದುರಿಸಲು...
ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ(SSLC-PUC...
