- Saturday
- March 7th, 2026
ಸಮೃದ್ಧಿ ಗ್ರೂಪ್ ಆಪ್ ಕಂಪೆನಿಯ ಅಂಗಸಂಸ್ಥೆಯಾಗಿರುವ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ 14 ವರ್ಷಗಳಿಂದ ರಾಜ್ಯಮಟ್ಟದಲ್ಲಿ ಜನಮನ್ನಣೆಗಳಿಸಿದ್ದು ಸುಳ್ಯದ 34ನೇ ಶಾಖೆ ಡಿ.06 ರಂದು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯ ಸುಳ್ಯ ಸೆಂಟರ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರು, ಮುಳಬಾಗಿಲು ಶಾಸಕರಾದ ವಿ. ಮಂಜುನಾಥ್ ಸುಳ್ಯ ಶಾಖೆ ಉದ್ಘಾಟಿಸಿದರು. ಈ...
ಸುಳ್ಯದ ಜೇನು ಸೊಸೈಟಿಯ ಆಧುನಿಕ ಸಂಸ್ಕರಣಾ ಘಟಕಕ್ಕೆ ಮಂಗಳೂರಿನ ಕೃಷಿ ಇಲಾಖೆಯ ಜಾಯಿಂಟ್ ಡೈರೆಕ್ಟರ್ ಹೋನಪ್ಪ ಗೌಡ ಮತ್ತು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸಹಕಾರಿ ರತ್ನ ಚಂದ್ರ ಕೋಲ್ಚಾರು ಅವರು ಅವರನ್ನು ಸನ್ಮಾನಿಸಿದರು. ಅಧಿಕಾರಿಗಳು ಘಟಕದಲ್ಲಿ ಉತ್ಪಾದನೆಯಾಗುತ್ತಿರುವ ಉತ್ತಮ ಗುಣಮಟ್ಟದ...
ಸುಳ್ಯ ತಾಲೂಕು ರಚನೆಗೊಂಡು 60 ವರ್ಷ ಹಿನ್ನಲೆ ತಾಲೂಕು ಆಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆಯು ಡಿ.05 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಹಶೀಲ್ದಾರ್ ಮಂಜುಳ.ಎಂ ವಹಿಸಿ ಮಾತನಾಡಿ ಸುಳ್ಯ ನಡೆದು ಬಂದ ಹಾದಿ ಹಾಗೂ ಸುಳ್ಯದ ಅಸ್ಮಿತೆಗಾಗಿ ಹೋರಾಟ ನಡೆಸಿದವರು ಹಾಗೂ ಸರ್ವ ಧರ್ಮಿಯರು...
ನವದೆಹಲಿ : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ 2025ರ ಅಂಗವಾಗಿ "ನಮ್ಮ ಊರು ಸ್ವಚ್ಛ ಊರು" ಎಂಬ ಧ್ಯೇಯವಾಕ್ಯದೊಂದಿಗೆ ಸ. ಹಿ.ಪ್ರಾ.ಶಾಲೆ ಕುಕ್ಕುಜಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ದಿನಾಂಕ ಡಿ.01ರಂದು ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಯಿತು.ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ ಪರಿಸರ ಜಾಗೃತಿಯನ್ನು ಬೆಳೆಸುವುದು...
ಏನೆಕಲ್ಲಿನ ಡಿ.ಇ ರಾಯಲ್ ಮೊಂಟೇನಾ ಹೋಟೇಲ್ ನ ಮ್ಯಾನೇಜರ್ ಲಕ್ಷಾಂತರ ಹಣವನ್ನು ವಂಚಿಸಿರುವ ಬಗ್ಗೆ ಹಾಗೂ ಗ್ರಾಹಕರಿಂದ ಯು.ಪಿ.ಐ.ಡಿ ಮೂಲಕ ಹಣ ವರ್ಗಾವಣೆಯಾಗದೇ ಇದ್ದಾಗ ಅವರಿಂದ ನಗದು ರೂಪದಲ್ಲಿ ಹಣವನ್ನು ಪಡೆದು ಆ ಹಣವನ್ನು ಕಂಪನಿಯ ಖಾತೆಗೆ ಜಮಾ ಮಾಡದೇ ತಾನೆ ಹಣವನ್ನು ವಯಕ್ತಿಕ ವಿಚಾರಗಳಿಗೆ ಬಳಸಿಕೊಂಡಿರುವ ಬಗ್ಗೆ ಆರೋಪಿಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ...
ಮುರುಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಹಾದಿ, ಕುಕ್ಕಟ್ಟೆ, ಅಲೆಕ್ಕಾಡಿ ನಿಂತಿಕಲ್ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಹಾಗೂ ಸಮಹಾದಿ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮುರುಳ್ಯ ಬ್ರಾಂಚ್ ಸಮಿತಿ ವತಿಯಿಂದ ಮುರುಳ್ಯ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಲಾಯಿತು. ಇತ್ತೀಚಿನ...
ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಸಮೀಪ, ಜಾಲ್ಸೂರು–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಬೃಹತ್ ಗಾತ್ರದ ಅಪಾಯಕಾರಿ ಮರವೊಂದನ್ನು ತೆರವುಗೊಳಿಸುವ ಕುರಿತು ಕಳೆದ ಎರಡು ವರ್ಷಗಳಿಂದ ಸತ್ಯಶಾಂತಿತ್ಯಾಗಮೂರ್ತಿ ಸೋಣಂಗೇರಿಯವರು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಪತ್ರವ್ಯವಹಾರ ನಡೆಸಿ, ಸ್ಥಳ ಪರಿಶೀಲನೆಗೂ ಮನವಿ ಮಾಡಿಕೊಂಡಿದ್ದರು.ಸ್ಥಳ ಪರಿಶೀಲನೆ ನಡೆಸಿದ ನಂತರ, ಅರಣ್ಯ ಇಲಾಖೆ ಅಧಿಕಾರಿಗಳು ಆ ಮರವನ್ನು ಅಪಾಯಕಾರಿ ಎಂದು...
ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ.ಶಹೀದ್ ತೆಕ್ಕಿಲ್ ಹಾಗೂ ಸುಳ್ಯ ನಗರ ಯೋಜನಾ ಪ್ರಾಧಿಕಾರ ಇದರ ಅಧ್ಯಕ್ಷರಾದ ಕೆ.ಎಂ.ಮುಸ್ತಫಾ ಸುಳ್ಯ ರವರು ಮಾಪಳಡ್ಕ ದರ್ಗಾ ಶರೀಫ್ ಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅವರನ್ನು ಇರುವಂಬಳ್ಳ ಜಮಾಅತ್ ಹಾಗು ಮಾಪಳಡ್ಕ ದರ್ಗಾ ಶರೀಫ್ ಆಡಳಿತ ಸಮಿತಿಯ ವತಿಯಿಂದ ಟಿ.ಎಂ.ಶಹೀದ್ ರವರನ್ನು ಸನ್ಮಾನಿಸಲಾಯಿತುಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯವರ ಕಛೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಡಿ.5 ರಂದು ಕೆ.ಪಿ.ಎಸ್ ಬೆಳ್ಳಾರೆಯಲ್ಲಿ ಉದ್ಘಾಟನೆಗೊಂಡಿತು. ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು....
Loading posts...
All posts loaded
No more posts
