Ad Widget

ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕರವರಿಗೆ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕರವರಿಗೆ ಕಾಂಗ್ರೆಸ್ ಮುಖಂಡರು ಡಿ.05ರಂದು ಸಂಜೆ ಬಡ್ಡಡ್ಕದ ಲ್ಲಿರುವ ಅವರ ಮನೆಗೆ ತೆರಳಿ ತಾಯಿ ಶ್ರೀಮತಿ.ಕೆ ಸಾವಿತ್ರಿಯವರ ಸಮ್ಮುಖದಲ್ಲಿ ಅಭಿನಂದಿಸಿ ಶುಭ ಹಾರೈಸಿದರು. “ಡಿ.30ರಂದು ಕುಕ್ಕುಜಡ್ಕದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕಾದಂಬರಿಕಾರ ತೇಜಕುಮಾರ್ ಬಡ್ಡಡ್ಕ ರವರು ಆಯ್ಕೆಯಾಗಿರುವುದು...

ಜ.17 ಮತ್ತು 18 ರಂದು ಪಂಜದಲ್ಲಿ ರಾಜ್ಯ ಮಟ್ಟದ ಯುವ ಸಂಭ್ರಮ 2026 – ಪೂರ್ವಭಾವಿ ಸಭೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ನೇತೃತ್ವದಲ್ಲಿ ಜ.17 ಮತ್ತು 18 ರಂದು ಪಂಜದಲ್ಲಿ ರಾಜ್ಯ ಮಟ್ಟದ ಯುವ ಸಂಭ್ರಮ 2026 ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ಪ್ರಶಸ್ತಿ, ಸಾಂಘಿಕ ಪ್ರಶಸ್ತಿ, ಪಂಚಸಪ್ತತಿ -2025 ಪ್ರಶಸ್ತಿ ವಿತರಣೆ, ರಾಜ್ಯಮಟ್ಟದ ಜನಪದ ಸ್ಪರ್ಧೆ ಹಾಗೂ ಕೃಷಿ ಮೇಳ, ಆಹಾರ ಮೇಳ, ವಾಹನ ಮೇಳ, ವಾಹನ ಸಾಲ...
Ad Widget

ಗುತ್ತಿಗಾರು : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.10ರಂದು ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ಪ್ರದರ್ಶನ

ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.10 ಬುಧವಾರದಂದು “ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ಪ್ರದರ್ಶನ” ಕಾರ್ಯಕ್ರಮ ನಡೆಯಲಿದ್ದು, ಪೂರ್ವಾಹ್ನ 8:30ಕ್ಕೆ ಧ್ವಜಾರೋಹಣ ಹಾಗೂ ಪೂರ್ವಾಹ್ನ 9:00 ಗಂಟೆಗೆ ಸಭಾ ಕಾರ್ಯಕ್ರಮ ನೆರವೇರಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ...
error: Content is protected !!