- Thursday
- April 23rd, 2026
ಸುಳ್ಯ ನಗರ ಪಂಚಾಯತ್ ವಾರ್ಡ್ ಸದಸ್ಯರ ಅನುದಾನದಡಿಯಲ್ಲಿ ಬೋರುಗುಡ್ಡೆ ವಾರ್ಡ್ ಜಟ್ಟಿಪ್ಪಳ್ಳ ರಸ್ತೆಯ ಬಲ ಬಾಗದ ಕನಿಕರಪಳ್ಳ 2ನೇ ಅಡ್ಡ ರಸ್ತೆಯ ಕಾಂಕ್ರಿಟೀಕರಣ ಪೂರ್ಣಗೊಂಡಿದ್ದು, ಉದ್ಘಾಟನೆಯನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಾಫ ಮತ್ತು ನಗರ ಪಂಚಾಯತ್ ನಿಕಟಪೂರ್ವ ಸದಸ್ಯ ಕೆ.ಎಸ್ ಉಮ್ಮರ್ ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಸ್.ಉಮ್ಮರ್ “ನಡೆದಾಡಲೂ ಸಾಧ್ಯವಾಗದೆ ದುಸ್ಥಿತಿಯಲ್ಲಿದ್ದ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ಡಿ.10 ರಂದು ಚೊಕ್ಕಾಡಿ ವ್ಯಾಪಾರ ವಲಯದ ವಿವಿಧ ಅಂಗಡಿಗಳಿಗೆ ಸ್ವಚ್ಛತಾ ಜಾಗೃತಿ ಉದ್ದೇಶದ ಕಸದ ಡಬ್ಬಿಗಳನ್ನು ವಿತರಿಸಲಾಯಿತು.ಸ್ವಚ್ಛತೆಯ ಮೇಲಿನ ಜಾಗೃತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂಗಡಿಗಳಿಗೆ ಕಸದ...
ಅರಂತೋಡು : 35ನೇ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕರ್ನಾಟಕ ತ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಸೆಮಿಫೈನಲ್ ಪಂದ್ಯದಲ್ಲಿ "ಪ್ಲೇಯರ್ ಆಫ್ ದಿ ಮ್ಯಾಚ್" ಮತ್ತು ಇಡೀ ಪಂದ್ಯಾಟದಲ್ಲಿನ ಅತ್ಯುತ್ತಮ ಆಟಕ್ಕೆ "ಬೆಸ್ಟ್ ಅಟ್ಯಾಕರ್ ಪ್ರಶಸ್ತಿ" ಯೊಂದಿಗೆ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಸಾಧನೆಗೆ ಭಾಜನರಾದ ಸಂಸ್ಥೆಯ ಹೆಮ್ಮೆಯ ಕ್ರೀಡಾಪಟು...
ಪಂಚಸಪ್ತತಿ-2025 ರ 75ದಿನಗಳ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದಡಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು. ವತಿಯಿಂದ ನಿರಂತರ 65ನೇ ದಿನದಲ್ಲಿ ಗುತ್ತಿಗಾರು ಪೇಟೆಯ ಮಧ್ಯಭಾಗದಲ್ಲಿ ಕಳೆಗಳನ್ನು ಮಿಷನ್ ಮೂಲಕ ತೆರವುಗೊಳಿಸಿ ಪ್ಯಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಲಾಯಿತು.
“ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡಾ ಕೂಟಗಳು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ವಿಕಸನಕ್ಕೆ ಪೂರಕ” ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಶನಿವಾರ ನಡೆದ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಸದಾನಂದ ಜಾಕೆ...
