Ad Widget

ಡಿ.15 ಹಾಗೂ 16 ರಂದು ಬೆಳ್ಳಾರೆ ಕೆ.ಪಿ.ಎಸ್ ಶಾಲೆಯಲ್ಲಿ ರೋವರ್ ರೇಂಜರ್ಸ್ ಸಮಾಗಮ ಹಾಗೂ ಸ್ಕೌಟ್ಸ್ ಗೈಡ್ಸ್ ಮೇಳ 2025-26

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ಸಹಭಾಗಿತ್ವದಲ್ಲಿ ಡಿ.15 ಹಾಗೂ 16ರಂದು ರೋವರ್ ರೇಂಜರ್ಸ್ ಸಮಾಗಮ ಮತ್ತು ಸ್ಕೌಟ್ಸ್ ಗೈಡ್ಸ್ ಮೇಳ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಲಿದೆ.ಬೆಳಿಗ್ಗೆ 11:30ಕ್ಕೆ ಉದ್ಘಾಟನೆ ಜರುಗಲಿದ್ದು ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಲಿದ್ದಾರೆ.ಬೆಳ್ಳಾರೆ ಗ್ರಾಮ ಪಂಚಾಯತ್...

ಶೆಟ್ಟಿಮಜಲು ಚೈತನ್ಯ ಗೆಳೆಯರ ಬಳಗದ ವತಿಯಿಂದ ಕ್ರೀಡಾಂಗಣ ಸ್ವಚ್ಚತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.14 ಭಾನುವಾರದಂದು ಶೆಟ್ಟಿಮಜಲು ಕ್ರೀಡಾಂಗಣ ಮತ್ತು ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು.ಈ ಸಂದರ್ಭದಲ್ಲಿ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿ ಕಾರ್ಯಕ್ರಮ...
Ad Widget

ಸರಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿರುದ್ದ ದ.ಸಂ.ಸ ಮನವಿ

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಸರ್ವೆ ಸಂಖ್ಯೆ 100-2ರಲ್ಲಿರುವ ಸರಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿರುವ ಕುರಿತು ಈ ವಿಷಯದಲ್ಲಿ ಕೂಡಲೇ ಅದನ್ನು ತಡೆ ಹಿಡಿದು ಕಟ್ಟಿದ ಕಟ್ಟಡವನ್ನು ತೆರವುಗೊಳಿಸಿ ಇಲ್ಲಿ ಡಾ| ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಈ ಜಾಗವನ್ನು ಕಾಯ್ದಿರಿಸುವಂತೆ ದ.ಸಂ.ಸ ವತಿಯಿಂದ ತಹಸೀಲ್ದಾರರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಸಹಾಯಕ ಕಾರ್ಯ ನಿರ್ವಾಹಕ...

ಸುಬ್ರಹ್ಮಣ್ಯ – ಪಾಲಕ್ಕಾಡ್ ಕೇರಳ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಆರಂಭ

ಸುಬ್ರಹ್ಮಣ್ಯ ಡಿಸೆಂಬರ್ 14 : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಪಾಲಕ್ಕಾಡ್ ನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇವೆಯನ್ನು ಆರಂಭಿಸಿದೆ. ಈ ಬಸ್ಸು ಸುಬ್ರಹ್ಮಣ್ಯದಿಂದ ರಾತ್ರಿ 7:45 ಸುಳ್ಯದಿಂದ ಹೊರಟು ಮುಲೇರಿಯಾ, ಕಾಸರಗೋಡು, ಕಾಂಞಗಾಡ್, ಪಯ್ಯನೂರು, ಕಣ್ಣೂರು, ಕ್ಯಾಲಿಕಟ್ ಮಾರ್ಗವಾಗಿ ಪಾಲಕ್ಕಾಡ್ ಅನ್ನು ಬೆಳಿಗ್ಗೆ 5:00 ತಲುಪಲಿದೆ. ಸಂಜೆ 7:00 ಗಂಟೆಗೆ ಅಲ್ಲಿಂದ ಪ್ರಯಾಣ...

ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಬಲ್ಕಜೆ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ದಿನಾಂಕ ಡಿ.14 ಭಾನುವಾರ ಸಂಜೆ ಮಡಪ್ಪಾಡಿಯ ಕೇವಳ ಬಳಿಯ ಬಲ್ಕಜೆ ಬಸ್ ನಿಲ್ದಾಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು.ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು ಹಾಗೂ...

ಜೇಸಿಐ ವಲಯ 15ರ ರಕ್ತದಾನ ವಿಭಾಗದ ವಲಯ ಸಂಯೋಜಕರಾಗಿ ಪ್ರದೀಪ್ ಕುಮಾರ್ ರೈ ಬೀಡು ಆಯ್ಕೆ

ಬೆಳ್ಳಾರೆ ಜೇಸಿಐ ಘಟಕದ 2025ನೇ ಸಾಲಿನ ಅಧ್ಯಕ್ಷ  ಪ್ರದೀಪ್ ಕುಮಾರ್ ರೈ ಬೀಡು ಜೇಸಿಐ ಭಾರತದ ವಲಯ 15ರ 2026ನೇ ಸಾಲಿನ ನೀಡ್ ಬ್ಲಡ್ ಕಾಲ್ ಜೇಸಿ ರಕ್ತದಾನ ವಿಭಾಗದ ವಲಯ ಸಂಯೋಜಕರಾಗಿ ವಿಟ್ಲದಲ್ಲಿ ನಡೆದ ವಲಯಾಡಳಿತ ಮಂಡಳಿಯ ಪದಪ್ರದಾನ ಸಮಾರಂಭದಲ್ಲಿ ಆಯ್ಕೆಯಾಗಿದ್ದಾರೆ.  ಪ್ರತಿಷ್ಠಿತ ಜೇಸಿಐ ಬೆಳ್ಳಾರೆ ಘಟಕದ 2025ನೇ ಸಾಲಿನ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ...

ಕರ್ಲಪ್ಪಾಡಿ ಪ್ರತಾಪ ಯುವಕ ಮಂಡಲ ಹಾಗೂ ಚೈತ್ರ ಯುವತಿ ಮಂಡಲ ನೇತೃತ್ವದಲ್ಲಿ ಶ್ರಮದಾನ

ಶ್ರೀ ಶಾಸ್ತಾವೇಶ್ವರ ದೇವಸ್ಥಾನ ಕರ್ಲಪ್ಪಾಡಿ ಕಾಲಾವಧಿ  ಜಾತ್ರೋತ್ಸವ ಪ್ರಯುಕ್ತ ಚೈತ್ರ ಯುವತಿ ಮಂಡಲ ಅಜ್ಜಾವರ, ಪ್ರತಾಪ ಯುವಕ ಮಂಡಲ ಅಜ್ಜಾವರ  ಸಹಯೋಗದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 ರ ಅಂಗವಾಗಿ ಶ್ರಮಸೇವೆ ನಡೆಯಿತು. ಈ ಸಂದರ್ಭದಲ್ಲಿ  ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀ ರೂಪಾನಂದ ಕರ್ಲಪ್ಪಾಡಿ, ಸದಸ್ಯೆ ಶ್ರೀಮತಿ ಸುಲೋಚನಾ, ಉತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ಪಡ್ಡಂಬೈಲು,...

ಗೋವಾದಲ್ಲಿ ಯೋಗ ನೃತ್ಯ ಪ್ರದರ್ಶನ ನೀಡಿದ ಗೌರಿತಾ ಕೆ.ಜಿ

ಡಿ.14ರಂದು ರವೀಂದ್ರ ಭವನ ಮಡ್ಗಾವ್ ಗೋವಾದಲ್ಲಿ ಚಿರಾಯು ಕನ್ನಡ ಟಿವಿ ಮತ್ತು ನೆನಪು ಫೌಂಡೇಶನ್(ರಿ.) ಕರ್ನಾಟಕ ಆಯೋಜಿಸಿದ ರಾಷ್ಟ್ರ ಮಟ್ಟದ ಪ್ರಥಮ  ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯೋಗ ಪಟು ಗೌರಿತಾ ಕೆ.ಜಿ ಗೆ  ನಡೆದಾಡುವ ದೇವರು ಪರಮ ಪೂಜ್ಯ ಶ್ರೀ ಮಲ್ಲಿಕಾರ್ಜುನ ಅಪ್ಪಾಜಿಯವರು ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಚಿರಾಯು...

ಡಿ.16 ರಂದು ಸುಳ್ಯದಲ್ಲಿ ಅಡ್ಡಂಡ ಕಾರ್ಯಪ್ಪ ನಿರ್ದೇಶನದ “ನಿಜಮಹಾತ್ಮ ಬಾಬಾಸಾಹೇಬ” ನಾಟಕ ಪ್ರದರ್ಶನ

ರಾಷ್ಟ್ರ ಚಿಂತನ ವೇದಿಕೆ ಸುಳ್ಯ, ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘ ಹಾಗೂ ಭಾರತೀಯ ಮಜ್ದೂರ್ ಸಂಘದ ನೇತೃತ್ವದಲ್ಲಿ ರಂಗಭೂಮಿ ಟ್ರಸ್ಟ್ ಕೊಡಗು ಪ್ರಸ್ತುತಿ ಪಡಿಸುವ ಮೈಸೂರು ರಂಗಾಯಣ ನಿಕಟಪೂರ್ವಾದ್ಯಕ್ಷ ಅಡ್ಡಂಡ ಕಾರ್ಯಪ್ಪ ನಿರ್ದೇಶನದ "ನಿಜಮಹಾತ್ಮ ಬಾಬಾಸಾಹೇಬ" ನಾಟಕ ಡಿ.16 ರಂದು ಸಂಜೆ ಯುವಜನ ಸಂಯುಕ್ತ ಮಂಡಳಿಯ ರಂಗಮಂದಿರದಲ್ಲಿ ಉಚಿತ ಪ್ರದರ್ಶನಗೊಳ್ಳಲಿದೆ ಎಂದು ರಾಷ್ಟ್ರ ಚಿಂತನ...

ದೇವ ಗೆಳೆಯರ ಬಳಗದ ವತಿಯಿಂದ ಶಾಲಾ ವಠಾರ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ  ದೇವ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರ ಸ್ವಚ್ಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಸದಸ್ಯರಾದ ದೇವಿಚರಣ ದೇವ, ಶ್ರೀಶಾಂತ್ ಪಡ್ಪು, ಗೋಪಾಲಕೃಷ್ಣ ದೇವ, ಹಾಗೂ ಸಂದೀಪ್ ತಳೂರು...
Loading posts...

All posts loaded

No more posts

error: Content is protected !!