- Saturday
- March 7th, 2026
ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಒನ್ ಮಾಲ್ ನಲ್ಲಿ ಡಿ.20 ರಿಂದ ಜ.04 ರವರೆಗೆ “ಜಿ.ಎಲ್ ಮಾಲ್ ಉತ್ಸವ” ಶಾಪಿಂಗ್ ಸಂಭ್ರಮವು ಗ್ರಾಹಕರ ಚಳಿಗಾಲವನ್ನು ಬೆಚ್ಚಗಾಗಿಸಲು ಆಕರ್ಷಕ “ಫುಡ್ ಫೆಸ್ಟಿವಲ್” ನೊಂದಿಗೆ ಬಹಳ ಅದ್ದೂರಿಯಾಗಿ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ರೀಲ್ಸ್ ಚಾಲೆಂಜ್, ಎಲ್ಲಾ ಮಳಿಗೆಗಳಲ್ಲಿ ವಿಶೇಷ ಕೊಡುಗೆಗಳು, ಶಾಪಿಂಗ್ ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ಇರಲಿವೆ....
ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯವಾಕ್ಯದೊಂದಿಗೆ ಸಮಸ್ತ 100ನೇ ವಾರ್ಷಿಕ ಪ್ರಚಾರ ಸಮ್ಮೇಳನಾರ್ಥ ಧ್ವಜ ದಿನವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಸಂದೇಶ ಭಾಷಣ ಮಾಡಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕಾರ್ಯದರ್ಶಿ ಕೆ.ಎಂ...
ಕೆ.ವಿ.ಜಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 2026ನೇ ವರುಷದ ಕ್ಯಾಲೆಂಡರ್ನ್ನು ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರು ಡಿಸೆಂಬರ್ 18ರಂದು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವಸಂತ ಕಿರಿಭಾಗ, ನಿರ್ದೆಶಕರುಗಳಾದ ಯಶೋಧ ರಾಮಚಂದ್ರ, ಮಾಧವ ಬಿ.ಟಿ, ಕಮಲಾಕ್ಷ ನಂಗಾರು, ಡಾ. ಮನೋಜ್ ಕುಮಾರ್, ದಿನೇಶ್ ಮಡ್ತಿಲ, ಭವಾನಿಶಂಕರ ಅಡ್ತಲೆ, ದಯಾನಂದ ಅಟ್ಲೂರು,...
“ಸ್ವದೇಶಿ ಬಳಸಿ ದೇಶ ಬೆಳೆಸಿ” ಎಂಬ ಘೋಷ ವಾಕ್ಯದಡಿ, ಸಾಪ್ಟವೇರ್ ಉತ್ಪನ್ನಗಳಿಂದ ಹಿಡಿದು ನಿತ್ಯ ಉಪಯೋಗಿಸುವ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ದೇಶದ ಆರ್ಥಿಕತೆಯನ್ನು ಬಳಪಡಿಸುವ ಉದ್ದೇಶದಿಂದ ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಸೇನಾಧಿಕಾರಿ ಬ್ರಿಗೇಡಿಯರ್ ರವಿ ಮುನಿಸ್ವಾಮಿ ನೇತ್ರತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕೆಲಿಂಗ್ ಅಭಿಯಾನ ಬುಧವಾರ ಸುಳ್ಯ...
