- Saturday
- March 7th, 2026
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.23 ಮಂಗಳವಾರ ಬೆಳಿಗ್ಗೆ ಗಂಟೆ 9:00 ರಿಂದ ಮಡಪ್ಪಾಡಿಯ ಕಜೆ ಅಂಗಡಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು. ಹಾಗೂ ಸ್ಫಚ್ಛತೆಯ ಬಗ್ಗೆ ಪತ್ರ (stickers) ಗಳನ್ನು...
ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಅಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ದ್ವಿಜಾಶ್ರಿ ಬಳ್ಳಡ್ಕ ಬಹುಮಾನ ಗಳಿಸಿದ್ದಾರೆ.ಸುಳ್ಯ ಕೊಡಿಯಾಲಬೈಲ್ ಮಹಾತ್ಮಾಗಾಂಧಿ ಮಲ್ನಾಡ್ ಪ್ರೌಢಶಾಲೆಯ 3ನೇ ತರಗತಿ ವಿಧ್ಯಾರ್ಥಿಯಾಗಿರುವ ದ್ವಿಜಾಶ್ರೀ, ಉಬರಡ್ಕ ಗ್ರಾಮದ ಬಳ್ಳಡ್ಕ ಅನಿಲ್ ಹಾಗೂ ಕಾವ್ಯ ದಂಪತಿಗಳ ಪುತ್ರಿ. ಇವರಿಗೆ ಕರಾಟೆ ಶಿಕ್ಷಕ ಚಂದ್ರಶೇಖರ ಕನಕಮಜಲು ತರಬೇತಿ...
ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಕಳಂಜ ಗ್ರಾಮ ಬೆಳ್ಳಾರೆ, ಯುವಕ ಮಂಡಲ(ರಿ.) ಕಳಂಜ ಇದರ ಸಹಕಾರದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಕದ್ರಿ ನವನೀತ ಶೆಟ್ಟಿ ವಿರಚಿತ 'ಛಾಯಾನಂದನ'ಯಕ್ಷಗಾನ ಬಯಲಾಟವು ನಿನಾದ ತಂಟೆಪ್ಪಾಡಿ ಕಳಂಜದಲ್ಲಿ ವಿದ್ಯುದ್ದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.23ರ ಮಂಗಳವಾರ ಬೆಳಿಗ್ಗೆ ಗಂಟೆ 8:00 ರಿಂದ ಮಡಪ್ಪಾಡಿಯ ಕಜೆ ಬಸ್ ನಿಲ್ದಾಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯ ಮಾಡಲಾಯಿತು. ಹಾಗೂ ಸ್ಫಚ್ಛತೆಯ ಬಗ್ಗೆ ಪತ್ರಗಳನ್ನು ಅಂಟಿಸಲಾಯಿತು. ...
ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಕ್ರೀಡಾಕೂಟವು ಡಿ.22 ರಂದು ನಡೆಯಿತು.ಸಭಾಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ, ರೆ.ಫಾ. ಆಲ್ವಿನ್ ಎಡ್ವರ್ಡ್ ಡಿ' ಕುನ್ಹ ವಹಿಸಿ ಶುಭ ಕೋರಿದರು.ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಸೂಫಿ ಪೆರಾಜೆ ಉದ್ಘಾಟಿಸಿ ಮಾತನಾಡುತ್ತಾ, “ಪೋಷಕರು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡೆಯ ಬಗ್ಗೆ ಪ್ರೇರಣೆ ನೀಡಬೇಕು ಮತ್ತು...
“ರೈತರು ಕೇವಲ ಸರಕಾರದ ಫಲಾನುಭವಿಯಾಗಿ ಉಳಿಯಬಾರದು ಆರ್ಥಿಕತೆಯ ಬೆನ್ಬೆಲುಬು ಆಗಬೇಕು. ಈ ನಿಟ್ಟಿನಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ” ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕೃಷಿ ಇಲಾಖೆ ಸುಳ್ಯ, ಕೃಷಿಕ ಸಮಾಜ ಸುಳ್ಯ, ರೈತ ಉತ್ಪಾದಕರ ಸಂಘ ಸುಳ್ಯ, ತೋಟಗಾರಿಕಾ ಇಲಾಖೆ ಸುಳ್ಯ,...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಡಿ.21ರಂದು ಸ್ವಚ್ಛತೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕುಕ್ಕುಜಡ್ಕ ವಠಾರದಲ್ಲಿ ಬೀದಿ ನಾಟಕವನ್ನು ಆಯೋಜಿಸಲಾಯಿತು.ಈ ಬೀದಿ ನಾಟಕವನ್ನು ಮಯೂರಿ ಯುವತಿ ಮಂಡಲದ ನಿರ್ದೇಶಕಿ,...
ಖ್ಯಾತ ವೈದ್ಯ ಸಾಹಿತಿ, ದಂತ ವೈದ್ಯ ಮತ್ತು ಬಾಯಿ ಮುಖ ದವಡೆ ಶಸ್ತ್ರಚಿಕ್ಸಿತಕ ಡಾ|| ಮುರಲೀ ಮೋಹನ್ ಚೂಂತಾರು ಅವರ ೧೭ ನೇ ಕೃತಿ ಸುಭಿಕ್ಷಾ ೨, ಆರೋಗ್ಯ ಮಾರ್ಗದರ್ಶಿ ಇದರ ಬಿಡುಗಡೆ ದಿನಾಂಕ: ೨೪/೧೨/೨೦೨೫ನೇ ಬುಧವಾರದಂದು ಮಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಬೆಳಿಗ್ಗೆ 11.00 ಘಂಟೆಗೆ ಜರಗಲಿದೆ ಎಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ...
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೆ.ಡಿ.ಪಿ ತ್ರೈಮಾಸಿಕ ಸಭೆ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಮಾಹಿತಿ,...
ಅಮೃತ ಮಹೋತ್ಸವದ ಹೊಸ್ತಿಲಿನಲ್ಲಿರುವ ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅಮೃತ ಮಹೋತ್ಸವ ಆಚರಣೆಯು ಡಿ.27 ರಿಂದ ಡಿ.29ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಸಚಿವರು, ಸಂಸದರು, ಶಾಸಕರ ಸಹಿತ ಗಣ್ಯಾತಿತ ಗಣ್ಯ ಅತಿಥಿಗಳು ಭಾಗವಹಿಸಲಿದ್ದು, ಕಾರ್ಯಕ್ರಮದ ಪೂರ್ವ ಸಿದ್ಧತಾ ಕೆಲಸ ಕಾರ್ಯಗಳು ಭರದಿಂದ ಸಾಗಿದೆ ಎಂದು ಕಾಲೇಜಿನ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಕೆ. ಸೀತಾರಾಮ ರೈ...
Loading posts...
All posts loaded
No more posts
