Ad Widget

ಹರಿಹರ ಪಳ್ಳತ್ತಡ್ಕ : ದಿ. ದಿವಾಕರ ಮುಂಡಾಜೆ ರವರ ಸ್ಮರಣಾರ್ಥ ನಡೆಯಲಿರುವ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ದಿ. ದಿವಾಕರ ಮುಂಡಾಜೆ ರವರ ಸ್ಮರಣಾರ್ಥ 2026ರ ಜ.31 ಹಾಗೂ ಫೆ.01ರಂದು ಬಾಳುಗೋಡಿನ ಬೆಟ್ಟುಮಕ್ಕಿ ಕ್ರೀಡಾಂಗಣದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ 11 ಜನರ 12 ತಂಡಗಳ ಸೂರ್ಯ ಬೆಳಕಿನ ಲೀಗ್ ಮಾದರಿಯ “ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ”ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.24ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಮೊದಲಿಗೆ ಶ್ರೀ...

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, 'ಡಿ.27...
Ad Widget

ಬೆಳೆವಿಮೆ ಜಮೆಯಲ್ಲಿ ಅನ್ಯಾಯದ ವಿರುದ್ಧ ಸುಳ್ಯದಲ್ಲಿ ಕೃಷಿಕರ ಪ್ರತಿಭಟನೆ

ಸ್ಥಳಕ್ಕೆ ತಹಶಿಲ್ದಾರ್ ಬರಬೇಕೆಂದು ಪಟ್ಟು - ಸಂಬಂಧಪಟ್ಟ ಇಲಾಖೆಗಳ ಸಭೆ ಕರೆಯಲು ಒಂದು ವಾರ ಕಾಲಾವಕಾಶ ಸಭೆಯಲ್ಲಿ ಬೇಡಿಕೆ ಈಡೇರದಿದ್ದರೆ ಜಿಲ್ಲಾ ಮಟ್ಟದ ಹೋರಾಟಕ್ಕೆ ನಿರ್ಧಾರ ಬೆಳೆವಿಮೆ ಪರಿಹಾರದಲ್ಲಿ ಆದ ಅನ್ಯಾಯದ ವಿರುದ್ದ ಮಲೆನಾಡು ಜನಹಿತರಕ್ಷಣಾ ವೇದಿಕೆಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದ ಕೃಷಿಕರು ತಮ್ಮ ಮನವಿ ಸ್ವೀಕರಿಸಲು ಸ್ಥಳಕ್ಕೆ ತಹಶಿಲ್ದಾರ್ ಬರಬೇಕೆಂದು ಪಟ್ಟು ಹಿಡಿದ...

ಪಳ್ಳಿಮಜಲು-ಪಾಟಾಜೆ ರಸ್ತೆಗೆ ಮಣ್ಣು ಹಾಕಿ ತಾತ್ಕಾಲಿಕ ದುರಸ್ತಿ ಕಾರ್ಯ

ಕಳೆದ 12 ವರುಷಗಳಿಂದಲೂ ಮರು ಡಾಮರೀಕರಣಗೊಳ್ಳದೆ ಸಂಚಾರಕ್ಕೆ ದುಸ್ತರವಾಗಿದ್ದ ಬೆಳ್ಳಾರೆ ಗ್ರಾಮದ  ಪಳ್ಳಿಮಜಲು ಪಾಟಾಜೆ ರಸ್ತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ತಾತ್ಕಾಲಿಕವಾಗಿ ಮಣ್ಣು ಹಾಕಿ ಸರಿಪಡಿಸುವ ಕಾರ್ಯ ನಡೆದಿದೆ. ಹಲವಾರು ಮನೆಗಳು ಈ ರಸ್ತೆಯ ಮೂಲಕ ಸಿಗುತ್ತಿದ್ದು, ಮಸೀದಿ, ದೈವಸ್ಥಾನ, ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ,vಪಾಟಾಜೆ ಶಾಲೆಗೆ ಈ ರಸ್ತೆಯ ಮೂಲಕವೇ ಹೋಗಬೇಕಾಗಿರುವುದು. ತಾತ್ಕಾಲಿಕ...

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭವು ಡಿ.19 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ದೇವನಹಳ್ಳಿ ಚಾಣಕ್ಯ ಮಹಾವಿದ್ಯಾಲಯದ language centre project assistant ಆದ ಡಾ.ಶಶಾಂಕ ಹತ್ವಾರ್ ರವರು ಭಾಗವಹಿಸಿ ವಿಧ್ಯಾರ್ಥಿಗಳಿಗೆ ಸಂಸ್ಕೃತದ ಮಹತ್ವ ಹಾಗೂ...

ಚಿರಶ್ರೀ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಪ್ರತಿಭಾ ಕಾರಂಜಿಯ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಡಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಚಿರಶ್ರೀ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಚಿರಶ್ರೀ ತಮ್ಮ ಸ್ಪಷ್ಟವಾದ ಉಚ್ಚಾರಣೆ, ವಿಷಯಪೂರ್ಣ ಭಾಷಣ ಹಾಗೂ ಆತ್ಮವಿಶ್ವಾಸದಿಂದ ತೀರ್ಪುಗಾರರ ಮೆಚ್ಚುಗೆ ಪಡೆದರು. ಇವರು ಭಾಸ್ಕರ ಮಣಿಮಜಲು ಮತ್ತು ಎಡಮಂಗಲ...

ಡಿ.27 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಡಿಸೆಂಬರ್ 27  ಶನಿವಾರದಂದು ಬೆಳಿಗ್ಗೆ 10:00...

ಬೆಳ್ಳಾರೆಯಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯ ದಲ್ಲಿ “75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025” ಇದರ ಅಂಗವಾಗಿ  “ನಮ್ಮ ಗ್ರಾಮ ಸ್ವಚ್ಛ ಗ್ರಾಮ, ಸ್ವಚ್ಛತೆಯೆಡೆಗೆ ನಮ್ಮ ನಡಿಗೆ” ಯೋಜನೆಯಂತೆ, “ಶಾಲೆಯತ್ತ ನಮ್ಮ ಚಿತ್ತ” ಬೆಳ್ಳಾರೆ  ಶಾಲಾ ವಿದ್ಯಾರ್ಥಿಗಳಿಗೆ  “ನಮ್ಮ ಶಾಲೆ ಸ್ವಚ್ಛ ಶಾಲೆ” ಎಂಬ ವಿಷಯದ ...

ಮಡಪ್ಪಾಡಿ : ಶೆಟ್ಟಿಮಜಲು ಚೈತನ್ಯ ಗೆಳೆಯರ ಬಳಗದ ವತಿಯಿಂದ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025 (75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.23 ಮಂಗಳವಾರ ಬೆಳಿಗ್ಗೆ ಮಡಪ್ಪಾಡಿಯ ಕಜೆ ಅಂಗಡಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಹಾಗೂ ಸ್ಫಚ್ಛತೆಯ ಬಗ್ಗೆ ಪತ್ರಗಳನ್ನು ಅಂಟಿಸಲಾಯಿತು. ಹಾಗೂ ಕಸದ ಬುಟ್ಟಿಯನ್ನು ಕೊಡಲಾಯಿತು.            ಈ...

ಗುತ್ತಿಗಾರು : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬೃಹತ್ ಸ್ವಚ್ಚತಾ ಜಾಗೃತಿ ಕಾರ್ಯಕ್ರಮ ಹಾಗೂ ಬೀದಿ ನಾಟಕ ಪ್ರದರ್ಶನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ತಾಲೂಕು ಇದರ ವತಿಯಿಂದ ತಾಲೂಕಿನ ಯುವಕ ಯುವತಿ ಮಂಡಲಗಳಿಗೆ ನಡೆದ “ಪಂಚಸಪ್ತತಿ - 2025 ; 75 ದಿನಗಳ ಸ್ವಚ್ಚತಾ ಅಭಿಯಾನ”ದ ಅಂಗವಾಗಿ ಗುತ್ತಿಗಾರಿನ ಪ್ರತಿಷ್ಠಿತ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ನಿರಂತರವಾಗಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ 75ನೇ ದಿನ‌ ಗುತ್ತಿಗಾರಿನ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಜಾಗೃತಿ ಘೋಷವಾಕ್ಯ ಗಳ...
Loading posts...

All posts loaded

No more posts

error: Content is protected !!