- Saturday
- March 7th, 2026
ಡಾ. ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವದ ಅಂಗವಾಗಿ ಸಮಾಜ ಸೇವಾ ಕಾರ್ಯ ವಿಭಾಗದಲ್ಲಿ ಜಟ್ಟಿಪ್ಪಳ್ಳ ನಿವಾಸಿ ಕಮಲ ರವರಿಗೆ ಮನೆ ನಿರ್ಮಾಣ ಪೂರ್ತಿಗೊಳಿಸಲು ರೂ 1 ಲಕ್ಷ ಸಹಾಯಾನುದಾನ ನೀಡಲಾಗಿದ್ದು, ಪೂರ್ಣ ಗೊಂಡ ಮನೆಯನ್ನು ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷರಾದ ಎನ್.ಜಯಪ್ರಕಾಶ್ ರೈ ನಾಮಫಲಕ ಅನಾವರಣಗೊಳಿಸಿ ಲೋಕಾರ್ಪಣೆ ಗೊಳಿಸಿದರು. ಹಿರಿಯರಾದ...