Ad Widget

ಕೊಲ್ಲಮೊಗ್ರು : ಅಮಾನತಿನಲ್ಲಿದ್ದ ಸಿಬ್ಬಂದಿಯನ್ನು ಕರ್ತವ್ಯಕ್ಕೆ ತೆಗೆದುಕೊಳ್ಳಲು ಆದೇಶ

ಕೆಲವು ತಿಂಗಳುಗಳ ಹಿಂದೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಂತೋಷ್ ಎಂಬುವವರ ಮೇಲೆ ಗ್ರಾಮ ಪಂಚಾಯತ್ ನ ಸ್ವತ್ತುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅವರನ್ನು ಅಮಾನತಿನಲ್ಲಿರಿಸಿತ್ತು. ಇದನ್ನು ಪ್ರಶ್ನಿಸಿ ಸಂತೋಷ್ ರವರು ಜಿಲ್ಲಾ ಪಂಚಾಯತ್ ನ...

ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ – ಸಾರ್ವಜನಿಕರಿಗೆ ಮ್ಯಾಪಿಂಗ್ ಮಾಡಿಸಿಕೊಳ್ಳಲು ಸೂಚನೆ ; ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2002ನೇ ಸಾಲಿನ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಈ ಬಗ್ಗೆ 2002ರ ನಂತರ ಮದುವೆಯಾಗಿ ಬಂದವರು ಅಥವಾ ಸ್ಥಳಾಂತರಗೊಂಡವರು ಹಾಗೂ ಹೊಸದಾಗಿ ಸೇರ್ಪಡೆಗೊಂಡವರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಬಿ.ಎಲ್.ಓ(ಬೂತ್ ಲೆವೆಲ್ ಆಫೀಸರ್) ಮುಖಾಂತರ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು. ಮ್ಯಾಪಿಂಗ್...
Ad Widget

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ

ಸುಳ್ಯ ನಗರ ಪಂಚಾಯತ್‌ ಅನುದಾನದಡಿ ಬೂಡು ವಾರ್ಡ್‌ನಲ್ಲಿ ಪ್ರಗತಿಯಲ್ಲಿರುವ ವಿವಿಧ ಜನಪರ ಕೆಲಸಗಳನ್ನು ಬೂಡು ವಾರ್ಡ್ ನ ನಿಕಟ ಪೂರ್ವ ಸದಸ್ಯ ರಿಯಾಜ್ ಕಟ್ಟೆಕ್ಕಾರ್ಸ್ ರವರು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ರವರೊಂದಿಗೆ ವೀಕ್ಷಿಸಿದರು.ವಾಲಸಿರಿಮಜಲು ಪ್ರದೇಶದ ಚರಂಡಿ ದುರಸ್ತಿ ಹಾಗೂ ಸ್ಲ್ಯಾಬ್ ಅಳವಡಿಕೆ ಕಾರ್ಯ, ಬೂಡು ಪರಿಶಿಷ್ಟ ಜಾತಿ(SC) ಕಾಲೋನಿಯಲ್ಲಿ ನಿರ್ಮಾಣವಾಗುತ್ತಿರುವ...

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ.) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವತಿಯಿಂದ ಸಾಮಾನ್ಯ ಸಭೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ.) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವತಿಯಿಂದ ಡಿ.19 ರಂದು ಕುಕ್ಕೆ ಸುಬ್ರಹ್ಮಣ್ಯದ ಪಂಚಾಯತ್ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆಯಿತು.ಈ ಸಂಧರ್ಭದಲ್ಲಿ ಸುಳ್ಯವಲಯದ ಅಧ್ಯಕ್ಷರಾದ ಶಶಿ ಗೌಡ “ಸುಳ್ಯ ಫೋಟೋಗ್ರಾಫಿ ಎಂಬುದು ಕೇವಲ ಉದ್ಯಮ ಮಾತ್ರವಲ್ಲ ಪ್ರತಿಯೊಂದು ಕ್ಷಣಗಳನ್ನು ಸೆರೆ ಹಿಡಿಯುವುದಲ್ಲದೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು...

ಬಿದ್ದು ಸಿಕ್ಕಿದ ಪರ್ಸ್ ಅನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇದರ ವಿದ್ಯಾರ್ಥಿಗಳಾದ ಗಗನ್ ದೇವ ಗುತ್ತಿಗಾರು ಹಾಗೂ ಗೆಳೆಯರಿಗೆ ಬಸ್ ನಲ್ಲಿ ಬಿದ್ದು ಸಿಕ್ಕಿದ ಪರ್ಸ್ ಅನ್ನು ಗೆಳೆಯರಲ್ಲಿ ಒಬ್ಬರಾದ ರಚನ್ ಹುಲಿಮನೆ ಇವರು ಅದರ ವಾರಿಸುದಾರರಾದ ಗಿರಿಯಪ್ಪ ಬಾಳುಗೋಡು ಇವರಿಗೆ ನಡುಗಲ್ಲಿನಲ್ಲಿ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ಯನಿತ್ ಪಡ್ರೆ, ಕುಶನ್ ಉತ್ರಂಬೆ ಉಪಸ್ಥಿತರಿದ್ದರು. ಪರ್ಸ್ ನಲ್ಲಿ 3,500 ಮೊತ್ತ ಹಾಗೂ...

ಹರಿಹರ ಪಳ್ಳತ್ತಡ್ಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ “ಕಲಿಕಾ ಹಬ್ಬ 2025-26” ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ನಿಪುಣ್ ಭಾರತ್ ಮಿಷನ್ ಪ್ರಾಯೋಜಿತ ಕಾರ್ಯಕ್ರಮ “ಕಲಿಕಾ ಹಬ್ಬ...

ಕೋಮಾ ಸ್ಥಿತಿಯಲ್ಲಿದ್ದ ಕೊಲ್ಲಮೊಗ್ರು ಸಂಜೀವಿನಿ ಒಕ್ಕೂಟದ ಎಲ್.ಸಿ.ಆರ್.ಪಿ ಮೀನಾಕ್ಷಿ ಬೆಂಡೋಡಿ ನಿಧನ

ಕೊಲ್ಲಮೊಗ್ರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಎಲ್.ಸಿ.ಆರ್.ಪಿ ಮೀನಾಕ್ಷಿ ಬೆಂಡೋಡಿ ಅವರು ಡಿ.20ರಂದು ಬೆಳಿಗ್ಗೆ 10:00 ಗಂಟೆ ಸುಮಾರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೋ-ಬಿ.ಪಿ ಗೆ ಒಳಗಾಗಿ ಕೋಮಾ ಸ್ಥಿತಿಗೆ ಜಾರಿದ್ದ ಅವರು ಇಂದು(ಡಿ.20) ನಿಧನರಾದರು ಎಂದು ತಿಳಿದುಬಂದಿದೆ.ಮೃತರಿಗೆ 40 ವರ್ಷ ವಯಸ್ಸಾಗಿತ್ತು, ಮೃತರು...

ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಬೇಡಿಕೆ ಗಳ ಮನವಿ ಸಲ್ಲಿಸಿದ ಸೂಡ ಅಧ್ಯಕ್ಷ ಕೆ.ಎಂ ಮುಸ್ತಫ

ಸುಳ್ಯ ನಗರ ಪಂಚಾಯತ್ ಗೆ ಮಾಸಿಕ ಸಭೆ ನಡೆಸಲು ಆಗಮಿಸಿದ  ಆಡಳಿತಾಧಿಕಾರಿಯಾದ  ತಹಶೀಲ್ದಾರ್ ಶ್ರೀಮತಿ ಮಂಜುಳಾ ರವರನ್ನು ಭೇಟಿ ಮಾಡಿದ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಕೆಲವು ಪ್ರಚಲಿತ ಸಮಸ್ಯೆ ಗಳ ಬಗ್ಗೆ ಚರ್ಚಿಸಿದರು ಅಮೃತ 2.0 ಯೋಜನೆಯಡಿ ಪೈಪ್ ಲೈನ್ ಗೆ ಅಗೆದ ರಸ್ತೆಯನ್ನು ಸರಿಪಡಿಸುವಂತೆ ಸಂಬಂಧ ಪಟ್ಟವರಿಗೆ...

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ನೇತೃತ್ವದ ತಂಡದ ಪದಗ್ರಹಣ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ನೂತನ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಪ್ರಧಾನ ಕಾರ್ಯದರ್ಶಿ ಶ್ರೀಜಿತ್ ಸಂಪಾಜೆ, ಕೋಶಾಧಿಕಾರಿ ಅನಿಲ್ ಕಳಂಜ ತಂಡದ ಪದಗ್ರಹಣ ಸಮಾರಂಭ ಡಿ.11ರಂದು ಸುಳ್ಯದ ರಂಗ ಮಯೂರಿ ಕಲಾ ಶಾಲೆಯಲ್ಲಿ ನಡೆಯಿತು.ತಾಲೂಕು ಸಂಘದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಕೊಯಿಂಗೋಡಿಯವರ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಐನೆಕಿದು : ಕೂಜುಗೋಡಿನಲ್ಲಿ ತೋಟಗಳಿಗೆ ಆನೆ ದಾಳಿ ; ಕಂಗು, ತೆಂಗು ಹಾಗೂ ಬಾಳೆ ಕೃಷಿಗೆ ಹಾನಿ-ನಷ್ಟ

ಕಡಬ ತಾಲೂಕಿನ ಐನೆಕಿದು ಗ್ರಾಮದ ಜಯಪ್ರಕಾಶ್ ಕೂಜುಗೋಡು ಹಾಗೂ ಸುರೇಶ್ ಕೂಜುಗೋಡು ರವರ ತೋಟಗಳಿಗೆ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದ್ದು, ಡಿ.18 ರಂದು ರಾತ್ರಿ ಜಯಪ್ರಕಾಶ್ ಕೂಜುಗೋಡು ರವರ ತೋಟಕ್ಕೆ ಹಾಗೂ ಡಿ.19 ರಂದು ಸುರೇಶ್ ಕೂಜುಗೋಡು ರವರ ತೋಟಕ್ಕೆ ದಾಳಿ ನಡೆಸಿದ ಆನೆ ಕಂಗು, ತೆಂಗು ಹಾಗೂ ಬಾಳೆ ಕೃಷಿಯನ್ನು ನಾಶಪಡಿಸಿದೆ.ಈ ಸಂದರ್ಭದಲ್ಲಿ...
Loading posts...

All posts loaded

No more posts

error: Content is protected !!