Ad Widget

ಗುತ್ತಿಗಾರು : ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಹೋಂ ಅಪ್ಲಯನ್ಸಸ್ ಶುಭಾರಂಭ – ದೀಪ ಬೆಳಗಿಸಿ ಉದ್ಘಾಟಿಸಿದ ಆರಿಕೋಡಿ ಶ್ರೀಗಳು

ಗುತ್ತಿಗಾರಿನ ಪ್ರಪ್ರಥಮ ಎಲೆಕ್ಟ್ರಾನಿಕ್ಸ್ ಮತ್ತು  ಹೋಂ ಅಪ್ಲಯನ್ಸಸ್ ಮಳಿಗೆ "ಆಸರೆ" ಡಿಸೆಂಬರ್ 29ರಂದು ಶುಭಾರಂಭಗೊಂಡಿತು. ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ ತಳೂರು, ನಿತ್ಯಾನಂದ ಮುಂಡೋಡಿ, ವೆಂಕಟ್ ದಂಬೆಕೋಡಿ, ಬಿ.ಕೆ. ಬೆಳ್ಯಪ್ಪ ಗೌಡ. ಪಿಸಿ ಜಯರಾಮ್, ಸುಮಿತ್ರಾ ಮೂಕಮಲೆ, ಡಾ. ದೇವಿಪ್ರಸಾದ್...

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ; ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : “ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ...
Ad Widget

ಮೇದಿನಡ್ಕದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಅಜ್ಜಾವರ : ಸುಳ್ಯ ಆರೋಗ್ಯ ಇಲಾಖೆ ಮತ್ತು ಅಂಗನವಾಡಿ ಕೇಂದ್ರ ಮೇದಿನಡ್ಕ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಸಹಯೋಗದೊಂದಿಗೆ ಮೇದಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಡಿ.30 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಆಸ್ಪತ್ರೆ ಆಪ್ತ ಸಮಾಲೋಚಕರಾದ ಬಾಲಕೃಷ್ಣ, ಜಯಶೀಲ.ಎಸ್ ಆರೋಗ್ಯಾಧಿಕಾರಿ ಆಯುಷ್ಮಾನ್ ಆರೋಗ್ಯ ಕೇಂದ್ರ ಅಜ್ಜಾವರ,  ನೂರುನ್ನೀಸಾ ಕೆ.ಎಸ್ ಲ್ಯಾಬ್...

“ಸಮಾಜ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ” : ಲಯನ್ಸ್  ಜಿಲ್ಲಾ ಗವರ್ನರ್ ಲl  ಕುಡುಪಿ ಅರವಿಂದ ಶೆಣೈ ; ಬಳ್ಪದಲ್ಲಿ ನೂತನ ಆಟೋರಿಕ್ಷಾ ನಿಲ್ದಾಣ ಉದ್ಘಾಟನೆ

ಸುಬ್ರಹ್ಮಣ್ಯ ಡಿಸೆಂಬರ್ 30 : “ಸಮಾಜದಲ್ಲಿರುವ ಅಶಕ್ತರಿಗೆ, ಬಡಬಗ್ಗರಿಗೆ, ಸೂರಿಲ್ಲದವರಿಗೆ ಸೂರು, ಒಂದು ಹೊತ್ತಿನ ಊಟ ಇಲ್ಲದವರಿಗೆ ಅನ್ನ ನೀಡುವುದು, ಬಟ್ಟೆ ಇಲ್ಲದವರಿಗೆ ಬಟ್ಟೆ ನೀಡುವುದು, ಹಾಗೆಯೇ ಸಾರ್ವಜನಿಕರ ಉಪಯೋಗಕ್ಕಾಗಿ ಮಾಡುವಂತಹ ಬಸ್ಸು ತಂಗುದಾಣ, ರಿಕ್ಷಾ ತಂಗುದಾಣ, ಶೌಚಾಲಯ  ಅಥವಾ ಯಾವುದೇ ಜನೋಪಯೋಗಿ ಕೆಲಸಗಳು ಅದು ನಿಜವಾದ ಸಮಾಜ ಸೇವೆ ಹಾಗೂ ದೇವರ ಸೇವೆಯಾಗಿರುತ್ತದೆ” ಎಂದು...

ದೇವ ಗೆಳೆಯರ ಬಳಗದ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿಯಿಂದ ಅಚ್ರಪ್ಪಾಡಿವರೆಗೆ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು.‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ.ಕ್ರೀಡಾ...

ದೇವ : ಸ್ವಚ್ಛತಾ ಫಲಕ ಅಳವಡಿಕೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಪಡ್ಪು ಶ್ರೀ ವಿಷ್ಣು ಜನರಲ್ ಸ್ಟೋರ್ ಗೆ ಸ್ವಚ್ಛತಾ ಪಲಕ ಅಳವಡಿಕೆ ಮಾಡಲಾಯಿತು .‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ, ಸದಸ್ಯರುಗಳಾದ ಕಾರ್ತಿಕ್ ದೇವ, ಧನುಷ್ ಕನ್ನಡಕಜೆ,...

ಪೆರಾಜೆ : ಪುತ್ತೂರು ಮೆಸ್ಕಾಂ ಉದ್ಯೋಗಿ ಲಲಿತಾ ಮೃತ್ಯು

ಪುತ್ತೂರು ಮೆಸ್ಕಾಂ ನಲ್ಲಿ ಉದ್ಯೋಗಿಯಾಗಿದ್ದ ಪೆರಾಜೆ ಇಂದಿರಾ ಆವಾಜ್ ಕಾಲೋನಿ ನಿವಾಸಿ ಲಲಿತಾ(39) ಡಿ.29 ರಂದು ರಾತ್ರಿ ಅನಾರೋಗ್ಯಕ್ಕೆ ಒಳಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರುವ ವೇಳೆಗೆ ಮೃತಪಟ್ಡ ಘಟನೆ ವರದಿಯಾಗಿದೆ. ಮೃತ ಮಹಿಳೆ ಕೆಲ ವರ್ಷಗಳಿಂದ ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತಿ ಅಟೋ ಚಾಲಕ ಸತೀಶ್, ಒಂದುವರೆ ವರ್ಷದ ಪುತ್ರಿ...

ಕೂರೇಲು ವಾಡ್ಯಪ್ಪ ಗೌಡ ಪತ್ತೆ – ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದ ಮನೆಯವರು

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ವಾಡ್ಯಪ್ಪ ಗೌಡ  ಎಂಬವರು ಡಿ.29 ರಂದು ಮಧ್ಯಾಹ್ನ ಬಳ್ಪದಲ್ಲಿರುವ ತನ್ನ ಮಗಳ ಮನೆಗೆ ಹೊರಟು,ಅಲ್ಲಿಗೂ ತಲುಪದೇ ಮನೆಯವರ ಆತಂತಕ್ಕೆ ಕಾರಣವಾಗಿ ಅವರ ಪತ್ತೆಗಾಗಿ ಜಾಲತಾಣದಲ್ಲಿ ಮನವಿ ಮಾಡಿದ್ದರು. ತಡರಾತ್ರಿ ಅವರು ಪತ್ತೆಯಾಗಿದ್ದಾರೆ ಎಂದು  ಮನೆಯವರು ಅಮರ ಸುದ್ದಿಗೆ ತಿಳಿಸಿದ್ದಾರೆ.

ಬಿಳಿನೆಲೆ : ಅಯ್ಯಪ್ಪ ಭಜನೆ ಹಾಗೂ ಕುಣಿತ ಭಜನೋತ್ಸವ

ಸುಬ್ರಹ್ಮಣ್ಯ : ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಮಿತಿ ಬಿಳಿನೆಲೆ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಿಳಿನೆಲೆ, ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ, ಶ್ರೀಕೃಷ್ಣ ಭಜನಾ ಮಂಡಳಿ ಬಿಳಿನೆಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ  ಶ್ರೀ ಅಯ್ಯಪ್ಪ ಭಜನೆ, ಧಾರ್ಮಿಕ ಸಭೆ ಹಾಗೂ  ಭಜನೋತ್ಸವವು ಬಿಳಿನೆಲೆ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮ ಮತ್ತು ಕುಣಿತ ಭಜನೆಯನ್ನು ಖ್ಯಾತ...

ಸುಳ್ಯ ತಾಲೂಕಿಗೆ ಕ್ರೀಡಾ ಇಲಾಖೆಯಿಂದ ಹೈ ಜಂಪ್ ಬೆಡ್ ಒದಗಿಸುವಂತೆ ಸ್ಪೀಕರ್ ರವರಿಗೆ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಗ್ರಾಮೀಣ ಪ್ರದೇಶವಾಗಿದ್ದು ಜಿಲ್ಲಾ ಕೇಂದ್ರದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿದೆ. ಕೊಡಗು ಜಿಲ್ಲೆ ಮತ್ತು ಕೇರಳ ರಾಜ್ಯದ ಗಡಿ ಪ್ರದೇಶವಾಗಿದ್ದು, ಕ್ರೀಡಾಕೂಟಗಳು ಆಗಾಗ ನಡೆಯುತ್ತಿರುತ್ತದೆ. ತಾಲೂಕು ಮಟ್ಟದ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ನಡೆಯುವ ಸಂದರ್ಭದಲ್ಲಿ ತಾಲೂಕಿಗೆ ಹೈ-ಜಂಪ್ ಬೆಡ್ ಇಲ್ಲದೆ ಲಭ್ಯತೆಗೆ ಅನುಗುಣವಾಗಿ ಪುತ್ತೂರು ಅಥವಾ ಮಂಗಳೂರಿನಿಂದ ತರಬೇಕಾಗಿದೆ....
Loading posts...

All posts loaded

No more posts

error: Content is protected !!