- Sunday
- March 8th, 2026
ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇವರ ಸಹಯೋಗದೊಂದಿಗೆ ಆಯೋಜಿಸಲಾದ "ಶುಚಿ 2025" ಆರೋಗ್ಯ ಅರಿವು ಕಾರ್ಯಕ್ರಮ ಡಿ.13ರಂದು ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇದರ ವಾಣಿಜ್ಯ ಶಾಸ್ತ್ರ...
ಯೇನೆಕಲ್ಲು ಸರಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವು ಡಿ.13 ರಂದು ಜರಗಿತು. ಶಾಲಾ ಧ್ವಜಾರೋಹಣವನ್ನು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ ನೆರವೇರಿಸಿದರು.ಕ್ರೀಡಾಕೂಟವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಸಂಕಡ್ಕ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್...
ಯೇನೆಕಲ್ಲು-ಪುಂಡಿಗದ್ದೆ-ನಡುಗಲ್ಲು ರಸ್ತೆಯನ್ನು ಸಂಕಡ್ಕ ಉಡುದೋಳಿ ಬೈಲ್ ನ ನಿವಾಸಿಗಳು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ಲಕ್ಷ್ಮಣ ಸಂಕಡ್ಕ, ವೆಂಕಟೇಶ್ ಕಾರಂತ್ ಗೊರವನಮನೆ, ಚಂದ್ರಶೇಖರ ಉಡುದೋಳಿ, ನಿತ್ಯಾನಂದ ಸಂಕಡ್ಕ, ದೊಡ್ಡಣ್ಣ ಗೌಡ ಉಡುದೋಳಿ, ದುರ್ಗಾಪ್ರಸಾದ್ ಪರಮನೆ, ರಮೇಶ್ ಹೊಸಮನೆ, ಪುಟ್ಟಣ್ಣ ಅರ್ಗುಡಿ, ಕುಸುಮಾಧರ ಪರಮಲೆ, ಚಿದಾನಂದ ಉಡುದೋಳಿ, ವೆಂಕಟ ಪರಮಲೆ, ಈಶ್ವರ ಪರಮಲೆ, ನಾಗೇಶ್ ಹೊಸಮನೆ, ಜೀವನ್ ಸಂಕಡ್ಕ,...
ಬೆಳ್ಳಿಪ್ಪಾಡಿ ದೇಲಂಪಾಡಿ ಗ್ರಾಮ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ 3 ನೇ ವಾಡಿ೯ನ ಅಭ್ಯರ್ಥಿ ಧನಂಜಯ ಬೆಳ್ಳಿಪ್ಪಾಡಿ ರವರು ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಂಜಿಕಲ್ಲು ನಲ್ಲಿ ಬಿಜೆಪಿ ಕಾಯ೯ಕತ್ರರಿಂದ ಪಟಾಕಿ ಸಿಡಿಸಿ ಸಂಭ್ರಮ ಚಾರಣೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾದ ಬ್ರಿಜ್ ಪಂಜಿಕಲ್ಲು ಕೌಶಿಕ್ ಬೆಳ್ಳಿಪ್ಪಾಡಿ ಉಮೇಶ್ ಅಮ್ಮಾಜಿಮೂಲೆ ಕೃಷ್ಣ ಪ್ರಸಾದ್...
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು ಗ್ರಾಮಸ್ಥರಿಗೆ ಹಾಗೂ ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೇ ಸರ್ವೇ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಗ್ರಾಮಸ್ಥರು ಆಕ್ರೋಶಿತರಾಗಿದ್ದು, ಪ್ರತಿಭಟನೆಗೆ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ. “ಗ್ರಾಮ ಪಂಚಾಯತ್ ಗೂ ಮಾಹಿತಿ ನೀಡದೇ ಸರ್ವೇ ಕಾರ್ಯ ಮಾಡುತ್ತಿರುವುದರಿಂದ ತಮ್ಮ ಕೃಷಿ ಭೂಮಿಗಳಿಗೆ...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಡಿಸೆಂಬರ್ 15ರಿಂದ ಜನವರಿ 15ರವರೆಗೆ "ಗ್ಲೊ ಫೆಸ್ಟ್" ವಜ್ರಾಭರಣಗಳ ವಾರ್ಷಿಕ ಮಹೋತ್ಸವವನ್ನು ಆಯೋಜಿಸಲಾಗಿದ್ದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ಗೆ ರೂ.7000/-ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು...
ಸುಳ್ಯ ನಗರ ಪಂಚಾಯತ್ ವಾರ್ಡ್ ಸದಸ್ಯರ ಅನುದಾನದಡಿಯಲ್ಲಿ ಬೋರುಗುಡ್ಡೆ ವಾರ್ಡ್ ಜಟ್ಟಿಪ್ಪಳ್ಳ ರಸ್ತೆಯ ಬಲ ಬಾಗದ ಕನಿಕರಪಳ್ಳ 2ನೇ ಅಡ್ಡ ರಸ್ತೆಯ ಕಾಂಕ್ರಿಟೀಕರಣ ಪೂರ್ಣಗೊಂಡಿದ್ದು, ಉದ್ಘಾಟನೆಯನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಾಫ ಮತ್ತು ನಗರ ಪಂಚಾಯತ್ ನಿಕಟಪೂರ್ವ ಸದಸ್ಯ ಕೆ.ಎಸ್ ಉಮ್ಮರ್ ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಸ್.ಉಮ್ಮರ್ “ನಡೆದಾಡಲೂ ಸಾಧ್ಯವಾಗದೆ ದುಸ್ಥಿತಿಯಲ್ಲಿದ್ದ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ಡಿ.10 ರಂದು ಚೊಕ್ಕಾಡಿ ವ್ಯಾಪಾರ ವಲಯದ ವಿವಿಧ ಅಂಗಡಿಗಳಿಗೆ ಸ್ವಚ್ಛತಾ ಜಾಗೃತಿ ಉದ್ದೇಶದ ಕಸದ ಡಬ್ಬಿಗಳನ್ನು ವಿತರಿಸಲಾಯಿತು.ಸ್ವಚ್ಛತೆಯ ಮೇಲಿನ ಜಾಗೃತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂಗಡಿಗಳಿಗೆ ಕಸದ...
ಅರಂತೋಡು : 35ನೇ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕರ್ನಾಟಕ ತ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಸೆಮಿಫೈನಲ್ ಪಂದ್ಯದಲ್ಲಿ "ಪ್ಲೇಯರ್ ಆಫ್ ದಿ ಮ್ಯಾಚ್" ಮತ್ತು ಇಡೀ ಪಂದ್ಯಾಟದಲ್ಲಿನ ಅತ್ಯುತ್ತಮ ಆಟಕ್ಕೆ "ಬೆಸ್ಟ್ ಅಟ್ಯಾಕರ್ ಪ್ರಶಸ್ತಿ" ಯೊಂದಿಗೆ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಸಾಧನೆಗೆ ಭಾಜನರಾದ ಸಂಸ್ಥೆಯ ಹೆಮ್ಮೆಯ ಕ್ರೀಡಾಪಟು...
Loading posts...
All posts loaded
No more posts
