- Saturday
- March 7th, 2026
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ನಾಳೆ(ಡಿ.27) ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕೆರೆಯಲ್ಲಿ 9ನೇ ವರ್ಷದ “ಮಂಗಳೂರು ಕಂಬಳ”ವು ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದ್ದು, ಡಿ.27ರಂದು ಬೆಳಿಗ್ಗೆ ಕಂಬಳದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ಸಭಾ ಕಾರ್ಯಕ್ರಮ ನಡೆದು ಡಿ.28ರಂದು ಬೆಳಿಗ್ಗೆ...
ಆರ್.ಪಿ ಕಲಾ ಸೇವಾ ಟ್ರಸ್ಟ್(ರಿ.) ಇದರ ಸಂಚಾಲಕರು ಹಾಗೂ ಸಂಘಟಕರು,ಖ್ಯಾತ ಗಾಯಕರು, ಯುವ ಸಾಹಿತಿ, ಕವಿ ಹಾಗೂ ಜಾನಪದ ನೃತ್ಯಗಾರರಾದ ಕಲಾರತ್ನ ರವಿ ಪಾಂಬಾರು ಅವರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮದೇ ಆದಂತಹ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಾಗೂ ಸಾಧನೆ ಹಾದಿಯಲ್ಲಿ ಸಾಗುತ್ತಿರುವ ಪ್ರತಿಭೆ. ಇವರ ಕಲೆ ಹಾಗೂ ಸಂಸ್ಕೃತಿಯನ್ನು ಗುರುತಿಸಿ ಕನ್ನಡ ಫಿಲಂ...
ಬೆಳ್ಳಾರೆ ಜೇಸಿಐ ವತಿಯಿಂದ 2025ನೇ ಸಾಲಿನ ಶಾಶ್ವತ ಯೋಜನೆಗಳ ಕೊಡುಗೆಯಾಗಿ ಸೋಮಶೇಖರ್ ಮಾಸ್ಟರ್ ಪ್ಲಾನ್ ಪ್ರಾಯೋಜಕತ್ವದಲ್ಲಿ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೂಚನಾ ಫಲಕವನ್ನು ಹಸ್ತಾಂತರಿಸಲಾಯಿತು. ಜೇಸಿಐ ವಲಯ 15ರ ಪೂರ್ವ ವಲಯಾಧಿಕಾರಿ ಪ್ರೀತಮ್ ರೈ ಪೆರುವಾಜೆ ಸೂಚನಾ ಫಲಕದ ಕೊಡುಗೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆ ಅವರಿಗೆ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಗುರುಪುರ ಬಸ್ಸು ನಿಲ್ದಾಣದ ಅಂಗಡಿಗೆ ಸ್ವಚ್ಛತಾ ಪಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಗ್ರಾಮ ಪಂಚಾಯತ್ ನ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ದಿನಾಂಕ ಡಿ.23ರಂದು ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.ಕುಕ್ಕುಜಡ್ಕ ವಠಾರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿದ್ದ ಕಸ-ಕಡ್ಡಿಗಳನ್ನು ಹೆಕ್ಕುವ ಮೂಲಕ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ...
ಬ್ರ್ಯಾಂಡಡ್ ಮೊಬೈಲ್ಸ್ ಹಾಗೂ ಆಕ್ಸಸರೀಸ್ ಶೋರೂಂ ಸುಳ್ಯದ ಸೆಲ್ ಹೌಸ್ ನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಮೇಗಾ ಸೇಲ್ಸ್ ನಡಿಯುತ್ತಿದ್ದು, ಎಲ್ಲಾ ಬ್ರ್ಯಾಂಡ್ ನ ಸ್ಮಾರ್ಟ್ ಫೋನ್ ಸುಲಭ ಕಂತುಗಳಲ್ಲಿ ಪಡೆಯಬಹುದು. ಐ ಫೋನ್ 13 ಸೀರೀಸ್ ಹಾಗೂ ಅದಕ್ಕಿಂತ ಮೇಲಿನ ಎಲ್ಲಾ ಸೀರೀಸ್ ಐಫೋನ್ ಗಳಿಗೆ 17 ಸೀರೀಸ್ ಕವರ್ ಮೂಲಕ ಐ...
ಚಿತ್ರ : ನವೀನ್ ಗೋಪಾಲ್ ಸ್ಟುಡಿಯೋ ಸುಳ್ಯ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಇಂದು ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ. ಹಬ್ಬ ಸಮಾಜ ಸೇವದ ಸಂಘದ ಅಧ್ಯಕ್ಷ ಕೆಟಿ ವಿಶ್ವನಾಥ್ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಪಿಎಲ್ ಧರ್ಮ ಅಭಿನಂದನಾ ಭಾಷಣ ಮಾಡಿದರು...
ಬಹುದಿನಗಳ ಬೇಡಿಕೆಯಾಗಿದ್ದ ಕೊಲ್ಲಮೊಗ್ರು ಗ್ರಾಮದ ಕೋನಡ್ಕ-ಕೊಂದಾಳ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಡಿ.25 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಆನಂತರ ಮಾತನಾಡಿದ ಶಾಸಕರು “ಬಹುಕಾಲದ ಬೇಡಿಕೆ ತಕ್ಷಣ ಈಡೇರಲಿ ಹಾಗೂ ಇದು ಇನ್ನು ಮುಂದೆ ಸದಾಕಾಲ ಜನರ ಅನುಕೂಲಕ್ಕೆ ದೊರೆಯಲಿ” ಎಂದು ಹೇಳಿದರು.ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಗ್ರಾಮ ಪಂಚಾಯತ್...
ಶಾಲಾ ಶಿಕ್ಷಣ ಇಲಾಖೆ, ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಅಂಗನವಾಡಿ ಕೇಂದ್ರ ಗುತ್ತಿಗಾರು ಇವುಗಳ ಸಂಯುಕ್ತಾಶ್ರಯದಲ್ಲಿ ಡಿ.26ರಂದು ಗುತ್ತಿಗಾರು ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಪ್ರತಿಭಾ ಪುರಸ್ಕಾರ” ಸಮಾರಂಭ ನೆರವೇರಲಿದ್ದು, ಬೆಳಿಗ್ಗೆ 10:30ರಿಂದ ಸಭಾ ಕಾರ್ಯಕ್ರಮ ನಡೆದು,...
ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ನಾರ್ಕೋಡು ರಂಗತ್ತಮಲೆ ಆರ್.ಕೂಸಪ್ಪ ಹಾಗೂ ಸಣ್ಣಮ್ಮ ದಂಪತಿಗಳ ಪುತ್ರಿಯಾದ ವಿದ್ಯಾ ಹರೀಶ್ ಪೆರಾಜೆ ಬಂಗಾರಕೋಡಿ ರವರು ಪಶ್ಚಿಮ ಬಂಗಾಳದಲ್ಲಿ ನಡೆದ ಟಾಟಾ ಸ್ಟೀಲ್ ವರ್ಲ್ಡ್ ಕೋಲ್ಕತಾ ಮ್ಯಾರಥಾನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಇವರು ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಕೆನರಾ ಬ್ಯಾಂಕ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ, ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ...
Loading posts...
All posts loaded
No more posts
