- Saturday
- March 7th, 2026
ಚಿತ್ರ : ನವೀನ್ ಗೋಪಾಲ್ ಸ್ಟುಡಿಯೋ ಸುಳ್ಯ ಡಾ. ಕೆವಿ. ಚಿದಾನಂದ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ ಆಧುನಿಕ ಸುಳ್ಯದ ಭವ್ಯಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವ ಕೆವಿಜಿ ಸುಳ್ಯಹಬ್ಬ 2025 ಕಾರ್ಯಕ್ರಮವನ್ನು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು. ಕೆವಿಜಿ...
ದಿ. ದಿವಾಕರ ಮುಂಡಾಜೆ ರವರ ಸ್ಮರಣಾರ್ಥ 2026ರ ಜ.31 ಹಾಗೂ ಫೆ.01ರಂದು ಬಾಳುಗೋಡಿನ ಬೆಟ್ಟುಮಕ್ಕಿ ಕ್ರೀಡಾಂಗಣದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ 11 ಜನರ 12 ತಂಡಗಳ ಸೂರ್ಯ ಬೆಳಕಿನ ಲೀಗ್ ಮಾದರಿಯ “ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ”ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.24ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಮೊದಲಿಗೆ ಶ್ರೀ...
ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, 'ಡಿ.27...
ಸ್ಥಳಕ್ಕೆ ತಹಶಿಲ್ದಾರ್ ಬರಬೇಕೆಂದು ಪಟ್ಟು - ಸಂಬಂಧಪಟ್ಟ ಇಲಾಖೆಗಳ ಸಭೆ ಕರೆಯಲು ಒಂದು ವಾರ ಕಾಲಾವಕಾಶ ಸಭೆಯಲ್ಲಿ ಬೇಡಿಕೆ ಈಡೇರದಿದ್ದರೆ ಜಿಲ್ಲಾ ಮಟ್ಟದ ಹೋರಾಟಕ್ಕೆ ನಿರ್ಧಾರ ಬೆಳೆವಿಮೆ ಪರಿಹಾರದಲ್ಲಿ ಆದ ಅನ್ಯಾಯದ ವಿರುದ್ದ ಮಲೆನಾಡು ಜನಹಿತರಕ್ಷಣಾ ವೇದಿಕೆಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದ ಕೃಷಿಕರು ತಮ್ಮ ಮನವಿ ಸ್ವೀಕರಿಸಲು ಸ್ಥಳಕ್ಕೆ ತಹಶಿಲ್ದಾರ್ ಬರಬೇಕೆಂದು ಪಟ್ಟು ಹಿಡಿದ...
ಕಳೆದ 12 ವರುಷಗಳಿಂದಲೂ ಮರು ಡಾಮರೀಕರಣಗೊಳ್ಳದೆ ಸಂಚಾರಕ್ಕೆ ದುಸ್ತರವಾಗಿದ್ದ ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಪಾಟಾಜೆ ರಸ್ತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ತಾತ್ಕಾಲಿಕವಾಗಿ ಮಣ್ಣು ಹಾಕಿ ಸರಿಪಡಿಸುವ ಕಾರ್ಯ ನಡೆದಿದೆ. ಹಲವಾರು ಮನೆಗಳು ಈ ರಸ್ತೆಯ ಮೂಲಕ ಸಿಗುತ್ತಿದ್ದು, ಮಸೀದಿ, ದೈವಸ್ಥಾನ, ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ,vಪಾಟಾಜೆ ಶಾಲೆಗೆ ಈ ರಸ್ತೆಯ ಮೂಲಕವೇ ಹೋಗಬೇಕಾಗಿರುವುದು. ತಾತ್ಕಾಲಿಕ...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭವು ಡಿ.19 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ದೇವನಹಳ್ಳಿ ಚಾಣಕ್ಯ ಮಹಾವಿದ್ಯಾಲಯದ language centre project assistant ಆದ ಡಾ.ಶಶಾಂಕ ಹತ್ವಾರ್ ರವರು ಭಾಗವಹಿಸಿ ವಿಧ್ಯಾರ್ಥಿಗಳಿಗೆ ಸಂಸ್ಕೃತದ ಮಹತ್ವ ಹಾಗೂ...
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಪ್ರತಿಭಾ ಕಾರಂಜಿಯ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಡಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಚಿರಶ್ರೀ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಚಿರಶ್ರೀ ತಮ್ಮ ಸ್ಪಷ್ಟವಾದ ಉಚ್ಚಾರಣೆ, ವಿಷಯಪೂರ್ಣ ಭಾಷಣ ಹಾಗೂ ಆತ್ಮವಿಶ್ವಾಸದಿಂದ ತೀರ್ಪುಗಾರರ ಮೆಚ್ಚುಗೆ ಪಡೆದರು. ಇವರು ಭಾಸ್ಕರ ಮಣಿಮಜಲು ಮತ್ತು ಎಡಮಂಗಲ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಡಿಸೆಂಬರ್ 27 ಶನಿವಾರದಂದು ಬೆಳಿಗ್ಗೆ 10:00...
ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯ ದಲ್ಲಿ “75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025” ಇದರ ಅಂಗವಾಗಿ “ನಮ್ಮ ಗ್ರಾಮ ಸ್ವಚ್ಛ ಗ್ರಾಮ, ಸ್ವಚ್ಛತೆಯೆಡೆಗೆ ನಮ್ಮ ನಡಿಗೆ” ಯೋಜನೆಯಂತೆ, “ಶಾಲೆಯತ್ತ ನಮ್ಮ ಚಿತ್ತ” ಬೆಳ್ಳಾರೆ ಶಾಲಾ ವಿದ್ಯಾರ್ಥಿಗಳಿಗೆ “ನಮ್ಮ ಶಾಲೆ ಸ್ವಚ್ಛ ಶಾಲೆ” ಎಂಬ ವಿಷಯದ ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 (75 ದಿನಗಳ ಸ್ವಚ್ಛತಾ ಅಭಿಯಾನ)” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಡಿ.23 ಮಂಗಳವಾರ ಬೆಳಿಗ್ಗೆ ಮಡಪ್ಪಾಡಿಯ ಕಜೆ ಅಂಗಡಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ಹಾಗೂ ಸ್ಫಚ್ಛತೆಯ ಬಗ್ಗೆ ಪತ್ರಗಳನ್ನು ಅಂಟಿಸಲಾಯಿತು. ಹಾಗೂ ಕಸದ ಬುಟ್ಟಿಯನ್ನು ಕೊಡಲಾಯಿತು. ಈ...
Loading posts...
All posts loaded
No more posts
