- Saturday
- March 7th, 2026
ಬಾಳಿಲ ಗ್ರಾಮದ ಅತ್ತಿಕರಮಜಲು ಪಾಜಪಳ್ಳ ಮಸೀದಿಯ ವಠಾರದಲ್ಲಿ ಅಂತ್ಯ ವಿಶ್ರಾಂತಿಗೊಳ್ಳುತ್ತಿರುವ ಹಝ್ರತ್ ವಲಿಯುಲ್ಲಾಹಿ ಸಯ್ಯದ್ ಹುಸೈನ್ ಆಟಕ್ಕೋಯ ತಂಙಲ್ ಅಲ್ ಮುಶೈಖಿ(ರ.ಅ)ರವರ ಹೆಸರಿನಲ್ಲಿ ಎರಡು ವರುಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ಜ 2026 ನೇ 1,2,3 ರಂದು ಬಾಳಿಲ ಅತ್ತಿಕರಮಜಲಿನ ಮುಹಿಯುದ್ದೀನ್ ಜುಮುಅ: ಮಸೀದಿಯ ವಠಾರದಲ್ಲಿ ಮಗ್ರಿಬ್ ನಮಾಝಿನ ಬಳಿಕ ನಡೆಯಲಿದ್ದು, ಪ್ರಮುಖ ವಿದ್ವಾಂಸರು...
ಸುಬ್ರಹ್ಮಣ್ಯ ಜನವರಿ 1 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ಮಾರ್ಗದ ಬದಿಯಲ್ಲಿರುವ ಖಾಸಗಿ ಒಡೆತನದ ಸುಮಾರು ಮೂವತ್ತಕ್ಕೂ ಅಧಿಕ ಅಂಗಡಿ ಕಟ್ಟಡಗಳ ವಿವಾದ ನಡೆಯುತ್ತಿದ್ದು, ಸುಬ್ರಹ್ಮಣ್ಯದ ನೂಚಿಲ ನಿವಾಸಿ ಸಂತೋಷ್ ಕುಮಾರ್ ಎಂಬುವರು ನೀಡಿದ ದೂರಿನ ಅನ್ವಯ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಹಾಗೂ ಕಾರ್ಯದರ್ಶಿ ಮೋನಪ್ಪ.ಡಿ...
ಸುಬ್ರಹ್ಮಣ್ಯ ಜನವರಿ 1 : “ಕಡಬ ತಾಲೂಕಿನ ಇಚ್ಲಂಪಾಡಿ ನದಿ ಸಮೀಪ ಒಂದು ಕಡೆ ಮಾತ್ರ ಮರಳು ತೆಗೆಯಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ಅಲ್ಲಿ ಮರಳು ದಂದೆ ಅವ್ಯಾಹತವಾಗಿ ನಡೆಯುತ್ತಿದೆ. ಉಳಿದ ಕಡೆಗಳಲ್ಲಿ ಮರಳು ತೆಗೆಯಲು ಅವಕಾಶವಿದ್ದರೂ ಜಿಲ್ಲಾಡಳಿತ ಅನುಮತಿ ನೀಡದೆ ಗ್ರಾಮೀಣ ಭಾಗದ ಬಡವರು, ಆಶ್ರಯ ಯೋಜನೆಯಲ್ಲಿ ಮನೆ ಮಾಡುವವರು ಹಾಗೂ ಮಧ್ಯಮ ವರ್ಗದವರಿಗೆ...
ಜೇಸಿಐ ಸುಳ್ಯ ಪಯಸ್ವಿನಿ(ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ ನಿಯೋಜನೆಗೊಂಡಿರುತ್ತಾರೆ. ನಿಕಟಪೂರ್ವ...
ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ರಚನೆಯು ಜಿಲ್ಲಾ ಧಾರ್ಮಿಕ ಪರಿಷತ್ ನ ನಿರ್ಣಯದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 25 ರನ್ವಯ ಆದೇಶದಂತೆ ಮುಂದಿನ 3 ವರ್ಷಗಳ ಅವಧಿಗೆ ರಚನೆಗೊಂಡಿದ್ದು, ನೂತನ ಸಮಿತಿಗೆ ಜ.1 ರಂದು ಆಡಳಿತಾಧಿಕಾರಿ ಸೃಜನ್ ಎ. ಜಿ. ಯವರು ಅಧಿಕಾರ...
ಪೆರಾಜೆ : ಕನ್ನಡ ಪೆರಾಜೆ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಎಲ್.ಕೆ.ಜಿ ತರಗತಿ ಕೊಠಡಿಯನ್ನು ಶಾಸಕರಾದ ಪೊನ್ನಣ್ಣರವರು ಡಿ.31 ರಂದು ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಶಾಲೆಯ ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ವಿನುತಾ, ಸ್ಥಳೀಯರಾದ ಸುರೇಶ್ ಪೆರುಮುಂಡ,ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್...
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶ್ರೀಮತಿ ಶೋಭಾ ಜೀವನ್ ತೇರ್ಗಡೆಯಾಗಿದ್ದಾರೆ. ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕಿಯಾಗಿರುವ ಇವರು ಗುತ್ತಿಗಾರು ಗ್ರಾಮದ ಅಡ್ಡನಪಾರೆ ಜನಾರ್ಧನ ಗೌಡ ಹಾಗೂ ರತ್ನಾವತಿ ದಂಪತಿಗಳ ಪುತ್ರಿ. ಕಲ್ಲುಗುಂಡಿ ಸವೇರಪುರ ಶಾಲೆಯ ಶಿಕ್ಷಕ, ಅರಂತೋಡು ಗ್ರಾಮದ ಮೇಲಡ್ತಲೆ ಜೀವನ್ ರವರ ಪತ್ನಿ.
ಈ ವರುಷದ ಕೊನೆಯಲ್ಲಿ, ಹೊಸ ವರುಷದ ಹೊಸ್ತಿಲಲ್ಲಿ ನಿಂತಿರುವೆವು ನಾವಿಂದು ಸಂತೋಷದಿಂದ, ಒಂದಿಷ್ಟು ಸಂತಾಪದಿಂದ...ಸಂತಾಪವಿದ್ದರೂ ಸಂತೋಷದಿಂದಲೇ ಈ ವರುಷಕೆ ಬೀಳ್ಕೊಟ್ಟು ಹೊಸ ವರುಷಕೆ ಮುಂದಡಿಯಿಟ್ಟು ಸಾಗಬೇಕಿದೆ ನಾವಿಂದು, ಕಾಲದ ನಿಯಮದಂತೆ ಮುನ್ನಡೆಯಬೇಕಿದೆ ನಾವಿಂದು, ಹೊಸ ಭರವಸೆಗಳ ಜೊತೆಗೆ ಹಳೆಯ ನೆನಪುಗಳ ಹೊತ್ತು...ಕಳೆದೋಗುವ ವರುಷದಲಿ ಕಳೆದಂತ ಕ್ಷಣಗಳನು ಕಳೆದೋಗದಂತೆ ನೆನಪಿನ ಬುತ್ತಿಯಲಿ ಜೋಪಾನವಾಗಿರಿಸಿ ಸಾಗೋಣ ನಾವಿಂದು ಹೊಸ...
