- Saturday
- March 7th, 2026
ಕಲ್ಮಕಾರು ಹಿರಿಯ ಪ್ರಾಥಮಿಕ ಶಾಲೆಗೆ ಯುವ ಉದ್ಯಮಿ ಪ್ರವೀಣ್ ಕೊಪ್ಪಡ್ಕ ಅವರು ಸುಮಾರು ಮೂವತ್ತು ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದ್ದು, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಯವರಾದ ಹರೀಶ್ ಆರಿಕೋಡಿಯವರು ದೀಪ ಬೆಳಗಿ ಉದ್ಘಾಟಿಸಿ ಶಾಲೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಧರ್ಮದರ್ಶಿಯವರು ಶಾಲಾ ಮಕ್ಕಳು ಹಾಗೂ...
ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಟ್ಟಡ ಮೇಲಂತಸ್ತಿನಲ್ಲಿ ಮಹಾ ಲಾಭ ಮೇಳ ಜ.4 ರಿಂದ ಆರಂಭವಾಗಿದೆ. ಒಂದೇ ಸೂರಿನಡಿ ಬ್ರಾಂಡೆಡ್ ಉತ್ಪನ್ನಗಳು ಆನ್ ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸ್ಟೀಲ್ ಐಟಂಗಳು, ಪ್ಲಾಸ್ಟಿಕ್ ಐಟಂ, ಬಟ್ಟೆಬರೆಗಳು, ಚಪ್ಪಲಿ, ಡೆಕರೇಶನ್ ಐಟಂ, ಹೂವಿನ ಕುಂಡಗಳು, ದಿನನಿತ್ಯ ಉಪಯೋಗಿಸುವ ವಸ್ತುಗಳು ಸೇರಿದಂತೆ ವಿವಿಧ ಬ್ರಾಂಡೆಂಡ್...
ಪಿ.ಎಂ ಪೋಷನ್ ಯೋಜನೆಯಡಿ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಜ.04 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಅಡುಗೆ ಸಿಬ್ಬಂದಿಗಳ ಅಡುಗೆ ಸ್ಪರ್ಧೆಯಲ್ಲಿ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಿಬ್ಬಂದಿಗಳಾದ ಗಿರಿಜಾ.ಕೆ, ಜಾನಕಿ, ಸಾವಿತ್ರಿ ಇವರು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಈ ತಂಡ ಕಳೆದ ಮೂರು ವರ್ಷಗಳಿಂದ ಜಿಲ್ಲಾಮಟ್ಟದ...
ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ಹಾಗೂ ಮಗು ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಹರೀಶ್ ಆರ್ವಾರ ಎಂಬುವವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ ಮಗು ಧ್ವನಿ ಮೃತಪಟ್ಟವರು. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಡೆಕೋಲು ಗ್ರಾಮದ ಬೊಳುಗಲ್ಲು ಹರೀಶ್ಚಂದ್ರ ರವರು ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ್ದು ಊರವರು ಅದ್ದೂರಿ ಮೆರವಣಿಗೆಯಲ್ಲಿ ಕರೆದೊಯ್ದು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.ಗ್ರಾಮ ಪಂಚಾಯತ್, ಸಹಕಾರಿ ಸಂಘ ಹಾಗೂ ಊರವರು ಮಾಲಾರ್ಪಣೆಗೈದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಉಪಾಧ್ಯಕ್ಷೆ ಪ್ರತಿಮಾ,...
