Ad Widget

ಕಟ್ಟಡ, ನಿವೇಶನ ಮತ್ತು ಅಪಾರ್ಟ್‌ಮೆಂಟ್ ಗಳಿಗೆ “ಎ” ಖಾತಾ ಭಾಗ್ಯ – ಸೂಡ ಅಧ್ಯಕ್ಷ ಕೆ.ಎಂ ಮುಸ್ತಫ ಸ್ವಾಗತ

“ಕರ್ನಾಟಕ ಸರ್ಕಾರ ಹಲವಾರು ಜನ ಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಗೊಳಿಸುತ್ತಿದ್ದು, ಈ ಪೈಕಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕಟ್ಟಡ, ಅನುಮೋದನೆ ಪಡೆಯದೆ ರಚಿಸಿದ ಬಡಾವಣೆ, ಅಪಾರ್ಟ್ಮೆಂಟ್, ಬಹು ಮಹಡಿ ಕಟ್ಟಡಗಳಲ್ಲಿ ಓನರ್ ಶಿಪ್ ನಲ್ಲಿ ಪಡಕೊಂಡಿರುವ ವಾಸ್ತವ್ಯ, ವಾಣಿಜ್ಯದ ಕೊಠಡಿಗಳಿಗೆ "ಎ" ಖಾತಾ ನೀಡುವ ಸರ್ಕಾರದ ನಿರ್ದಾರ ಸ್ವಾಗತಾರ್ಹ” ಎಂದು ಸುಳ್ಯ ನಗರ ಯೋಜನಾ...

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಕೊಲ್ಲಮೊಗ್ರು ಗ್ರಾ.ಪಂ ಉಪಾಧ್ಯಕ್ಷ ಮಾಧವ ಚಾಂತಾಳ ಖಂಡನೆ

“ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ವ್ಯಕ್ತಿಯನ್ನು ಶೀಘ್ರವಾಗಿ ಬಂಧಿಸಬೇಕು” ಎಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ ರವರು ಹೇಳಿದ್ದು, “ಉತ್ತಮ ನೇರ ನಡೆಯ ಪ್ರಾಮಾಣಿಕ ಶಾಸಕರಿಗೆ ಈ ರೀತಿಯ ಅವಹೇಳನ ಮಾಡಿದ ವ್ಯಕ್ತಿ ಯಾರೇ ಆಗಿದ್ದರೂ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ...
Ad Widget

ಪೆರಾಜೆ ಚಿಗುರು ಯುವಕಮಂಡಲ ಪೆರಾಜೆ ಇದರ ಸಂಕ್ರಾಂತಿ ಸಂಭ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ

ಪೆರಾಜೆ : ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ(ರಿ.) ಇದರ ವತಿಯಿಂದ ಸಂಕ್ರಾಂತಿ ಸಂಭ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಹಾಗೂ ಗ್ರಾಮಸ್ಥರ ಕ್ರೀಡಾ ಸ್ಪರ್ಧೆಗಳು ಮತ್ತು ಗ್ರಾಮದ ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜ.18 ಭಾನುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಾಜೆ ಕುಂಬಳಚೇರಿ ಇಲ್ಲಿ ಆಯೋಜಿಸಲಾಗಿದೆ. ಇದರ ಪ್ರಯುಕ್ತ ಕಾರ್ಯಕ್ರಮದ...

“ಇನ್ನೊಬ್ಬರಿಗೆ ಅವಮಾನ ಮಾಡುವ ಮನೋರೋಗಿಗಳು ಸಮಾಜದ ನಡುವೆ ಇರಲು ಯೋಗ್ಯರಲ್ಲ”  – ಎನ್.ಎ ರಾಮಚಂದ್ರ

“ಕಡುಬಡತನದ ನಡುವೆ ತನ್ನ ಕಠಿಣ ಪರಿಶ್ರಮದ ಮೂಲಕ ಓರ್ವ ಕಾರ್ಯಕರ್ತೆಯಾಗಿ ಪ್ರಾರಂಭಿಸಿ, ಗ್ರಾಮ ಪಂಚಾಯತ್ ,ಜಿಲ್ಲಾ ಪಂಚಾಯತ್ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ,  ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿರುವ ನಮ್ಮ ನೆಚ್ಚಿನ ಶಾಸಕಿ ಕು. ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಾಲಗೆ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ...

ಶಾಸಕಿ ಭಾಗೀರಥಿ ಮುರುಳ್ಯರಿಗೆ ಜಾಲತಾಣದಲ್ಲಿ ಅವಹೇಳನ – ಸುಳ್ಯ ತಾಲೂಕು ಗ್ರಾ.ಪಂ ಸದಸ್ಯರ ಒಕ್ಕೂಟ ಖಂಡನೆ

“ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಫೇಸ್ ಬುಕ್ ನಲ್ಲಿ ಅವಮಾನ ಮಾಡಿದ್ದನ್ನು ನಾವು ತೀವ್ರ ವಾಗಿ ಖಂಡಿಸುತ್ತೇವೆ. ಶಾಸಕರಾದ ಬಳಿಕ ಸುಳ್ಯ ತಾಲೂಕಿನಲ್ಲಿ ಉತ್ತಮ ಕೆಲಸ ನಿರ್ವಹಿಸಿ,  ರಾಜಕೀಯ, ಜಾತಿ ಭೇಧ ಇಲ್ಲದೆ ಸುಳ್ಯ ತಾಲೂಕಿಗೆ ಸರ್ಕಾರದಿಂದ ಹಲವಾರು ಅನುದಾನಗಳನ್ನು ತಂದು ಜನಮೆಚ್ಚುಗೆ ಪಡೆದಿದ್ದಾರೆ.  ಅಂತಹ ದಲಿತ ಶಾಸಕರ ಬಗ್ಗೆ ಅವಮಾನ ಮಾಡಿದಾತನ...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಾರ್ಷಿಕ ಕ್ರೀಡಾಕೂಟ ಅಪರಾಜಿತ-2026

ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಜನವರಿ 8ರಂದು ಎನ್‌ಎಂಸಿ ಕ್ರೀಡಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಒಎಲ್‌ಇ(ರಿ.) ಸುಳ್ಯ ಅಧ್ಯಕ್ಷರು ಹಾಗೂ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ. ಚಿದಾನಂದ ವಹಿಸಿ ಉದ್ಘಾಟನೆಯನ್ನು ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಾವತಿ ಕೆ.ಎಸ್....

ಶಾಸಕರಿಗೆ ಅವಮಾನ ಖಂಡಿಸಿ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ ; “ಪ್ರಕರಣದ ಗಂಭೀರತೆ ಅರಿತು ಪೋಲಿಸರು ಕ್ರಮ ಕೈಗೊಳ್ಳಬೇಕಿತ್ತು” – ಕಂದಡ್ಕ – “ಶಾಸಕರ ಜನಪ್ರಿಯತೆ ಸಹಿಸದೇ ಈ ರೀತಿ ಮಾಡಿದ್ದಾರೆ” – ಕಂಜಿಪಿಲಿ – “ಸಾಮಾಜಿಕ ನ್ಯಾಯ ಕೊಡಲು ಸರಕಾರ ವಿಫಲ” – ವಳಲಂಬೆ

ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಬರೆದ ಅಘಾತಕಾರಿ ಘಟನೆಯ ವಿರುದ್ಧ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಜ.09 ರಂದು ಬೆಳಿಗ್ಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಬೃಹತ್  ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಮಹಿಳಾ...

ಸುಳ್ಯ ಜಾತ್ರೋತ್ಸವಕ್ಕೆ ಮೆರುಗು ನೀಡಿದ “ಚೆನ್ನಕೇಶವ ಅಮ್ಯೂಸ್‌ಮೆಂಟ್ ಪಾರ್ಕ್” – ಜಾತ್ರೆಗೆ ಆಗಮಿಸುವ ಜನರನ್ನು ಆಕರ್ಷಿಸುತ್ತಿವೆ ವಿವಿಧ ರೀತಿಯ ವಿನೂತನ ಮನೋರಂಜನಾ ಆಕರ್ಷಣೆಗಳು

ಸುಳ್ಯ ಸೀಮೆಯ ಪುರದೊಡೆಯ ಚೆನ್ನಕೇಶವ ದೇವರಿಗೆ ಜಾತ್ರೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಈ ಬಾರಿ ರವಿಚಂದ್ರ ಕೊಡಿಯಾಲ್‌ಬೈಲ್ ಸಾರಥ್ಯದಲ್ಲಿ ಜಾತ್ರೋತ್ಸವಕ್ಕೆ ಮೆರುಗು ನೀಡಿದಂತೆ ಶ್ರೀ ಚೆನ್ನಕೇಶವ “ಅಮ್ಯೂಸ್‌ಮೆಂಟ್ ಪಾರ್ಕ್” ರೂಪುಗೊಂಡಿದ್ದು, ವಿನೂತನ ಶೈಲಿಯ ಮನೋರಂಜನಾತ್ಮಕ ಆಕರ್ಷಣೆಗಳು ಜಾತ್ರೋತ್ಸವಕ್ಕೆ ಆಗಮಿಸುವ ಜನರನ್ನು ಆಕರ್ಷಿಸಿ ಅದ್ಭುತ ಮನರಂಜನೆ ನೀಡಲು ಸಜ್ಜಾಗಿದ್ದು, ಕೃಪಾಶಂಕರ ತುದಿಯಡ್ಕ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಗೋಕುಲ್...
error: Content is protected !!