- Thursday
- April 23rd, 2026
ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೆಯ ಪ್ರಯುಕ್ತ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಗಾಯಕ ವಿಜಯಕುಮಾರ್ ಸುಳ್ಯ ಮತ್ತು ಬಳಗದವರಿಂದ “ವಿಜಯ್ ಮ್ಯೂಸಿಕಲ್ ನೈಟ್ - 2026” ಅದ್ದೂರಿ ಸಂಗೀತ ರಸಮಂಜರಿ ಕರೋಕೆ ಕಾರ್ಯಕ್ರಮ ಜ.10 ರಂದು ಸಂಜೆ 5 ಗಂಟೆಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ವಠಾರದಲ್ಲಿ ಆರಂಭವಾಗಲಿದೆ.ಕೇರಳ ಮತ್ತು ಕರ್ನಾಟಕದ ಪ್ರಸಿದ್ಧ ಗಾಯಕ ಗಾಯಕಿಯರಿಂದ...
ಸುಳ್ಯ ತಾಲೂಕು ಕೃಷಿ ಪ್ರಧಾನವಾಗಿದ್ದು ಶೇ80 ಕ್ಕೂ ಹೆಚ್ಚು ಜನ ಅಡಿಕೆ ಕೃಷಿಯನ್ನೇ ನಂಬಿದ್ದಾರೆ. ಆದರೇ ಇದೀಗ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ, ಸುಳಿ ಕೊರೆಯುವ ಹುಳು ಸಮಸ್ಯೆ ಸೇರಿದಂತೆ ರೈತರು ಸಂಕಷ್ಟದಲ್ಲಿದ್ದು ಸರಕಾರ ಸರಕಾರ ರೈತರ ನೆರವಿಗೆ ಬರಬೇಕು. ರೈತರ ಸಂಪೂರ್ಣ ಬೆಳೆಸಾಲ, ದೀರ್ಘಾವಧಿ ಸಾಲದ ಬಡ್ಡಿ ಮನ್ನಾ ಮಾಡುವಂತೆ ಹಾಗೂ...
ಸುಳ್ಯ : ಜನವರಿ 10 ರಂದು ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ವತಿಯಿಂದ ಪೈಲಾರು ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಶಿಕಾಂತ್ ಮಿತ್ತೂರು ಅಧ್ಯಕ್ಷರು ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೈಲಾರು ಒಕ್ಕೂಟ ಇದರ ಅಧ್ಯಕ್ಷರಾದ ದಯಾನಂದ ಗುಡ್ಡೆಮನೆ ಇವರು...
