Ad Widget

ರಾಷ್ಟ್ರೀಯ ಸ್ವಯಂಸೇವಕ ಸಂಘ ನೂರು ವರ್ಷ ಪೂರೈಸಿದ ಹಿನ್ನೆಲೆ ತಾಲೂಕಿನ ವಿವಿಧೆಡೆ ಹಿಂದೂ ಸಂಗಮ ಆಯೋಜನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಅಂಗವಾಗಿ ಸುಳ್ಯ ತಾಲೂಕಿನ ೧೪ ಮಂಡಲಗಳಲ್ಲಿ ಜ.೧೮ ರಿಂದ ಫೆ.೨ ರವರೆಗೆ ಹಿಂದೂ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಸುಳ್ಯ ಗಿರಿದರ್ಶಿನಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಸಂಗಮ ಸುಳ್ಯ ತಾಲೂಕು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.ಸುಳ್ಯ ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಅಧ್ಯಕ್ಷ ಎಂ.ಬಿ.ಸದಾಶಿವರವರು ಮಾತನಾಡಿ "ನಮ್ಮ ದೇಶದ...

ಜ.15 ರಿಂದ 17ರವರೆಗೆ ಇತಿಹಾಸ ಪ್ರಸಿದ್ಧ ಎಣ್ಮೂರು ಮಖಾಂ ಉರೂಸ್

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಐತಿಹಾಸಿಕ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಎಣ್ಮೂರು ರಹ್ಮಾನಿಯ ಕೇಂದ್ರ ಜುಮುಅ: ಮಸೀದಿಯ ವಠಾರದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ವಲಿಯತ್ತುಲ್ಲಾಹಿ ಮಶ್ಹೂರತ್ ಬೀವಿ(ರ.ಅ) ರವರ ಹೆಸರಿನಲ್ಲಿ ಮೂರು ವರುಷಗಳಿಗೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮವು ಜ.15ರಿಂದ 17ರವರೆಗೆ ಜರುಗಲಿರುವುದು.ಜ.15ರಂದು ಬೆಳಿಗ್ಗೆ 9:30ಕ್ಕೆ ಜ...
Ad Widget

ಸಂಪಾಜೆ : ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆ – ಆರೋಪಿಗಳ ಬಂಧನ

ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ(ನೋಂದಾಣಿ ಸಂಖ್ಯೆ:ಕೆ.ಎ ೧೩ ಎಎ ೦೭೬೯) ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ. ವಾಹನದ ಮೇಲ್ಬಾಗದಲ್ಲಿ ಟಾರ್ಪಲ್ ಹಾಕಿ ಭತ್ತದ ಹೊಟ್ಟು ಇರುವ ಚೀಲ ಹಾಕಿ ಅದರ ಅಡಿ ಭಾಗದಲ್ಲಿ ಬೀಟಿ ಮರಗಳ ೨೫ ತುಂಡುಗಳನ್ನು...

ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಪ್ರಯತ್ನದಿಂದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್‌ ಸರ್ಕಾರದಿಂದ ಸ್ಮಾರ್ಟ್‌ ಬೋರ್ಡ್‌ಗಳ ಕೊಡುಗೆ

ಮಂಗಳೂರು : ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ ವಿಶೇಷ ಆಸಕ್ತಿ ಹಾಗೂ ಸತತ ಪ್ರಯತ್ನದ ಫಲವಾಗಿ, ಇಸ್ರೇಲ್ ಸರ್ಕಾರದ 'ಮಾಶಾವ್' (MASHAV) ಕಾರ್ಯಕ್ರಮದ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ವಿತರಿಸಲಾಗುತ್ತದೆ. ಈ ಮೂಲಕ ಜಿಲ್ಲೆಯ ಶಿಕ್ಷಣ ಮತ್ತು ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಜೊತೆಗಿನ...

ರಾಜ್ಯಮಟ್ಟದ ಯುವ ಸಂಭ್ರಮಕ್ಕೆ ಪಂಜ ಸಜ್ಜು ; ಜ.17 ಮತ್ತು 18ರಂದು ನಡೆಯಲಿದೆ ಅದ್ದೂರಿ ಕಾರ್ಯಕ್ರಮ – ವಸ್ತು ಪ್ರದರ್ಶನ, ಕೃಷಿ ಮೇಳ, ವಾಹನ ಮೇಳ, ಆಹಾರ ಮೇಳ, ವಿವಿಧ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ರಸದೌತಣ

ಸುಳ್ಯದ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಪಂಜದಲ್ಲಿ ಅದ್ದೂರಿಯಾಗಿ ಜ.17 ಮತ್ತು 18 ರಂದು ನಡೆಯಲಿದೆ. ಇದರ ಅಂಗವಾಗಿ ವಿವಿಧೆಡೆ ಆಕರ್ಷಕ ದ್ವಾರ, ದೇವಸ್ಥಾನದ ರಸ್ತೆಯುದ್ದಕ್ಕೂ ಸಂಸ್ಕೃತಿಯನ್ನು ಬಿಂಬಿಸುವ ಕಲಾಕೃತಿಗಳೊಂದಿಗೆ ಶೃಂಗಾರಗೊಂಡಿದೆ.ಜ.17 ಮತ್ತು 18 ರಂದು ಎರಡು ದಿನಗಳ ಕಾಲ ಪಂಜದ ಶ್ರೀ ಸದಾಶಿವ ಪರಿವಾರ...

ಕರ್ನಾಟಕದ ಭಕ್ತರ ಅನುಕೂಲತೆಗೆ ಶಬರಿಮಲೆಯಲ್ಲಿ ಸಹಾಯವಾಣಿ ಕೇಂದ್ರ

ಸುಬ್ರಹ್ಮಣ್ಯ : ಕೇಳರಳದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರ ಅನುಕೂಲತೆಗಾಗಿ ಸಹಾಯವಾಣಿ ಕೇಂದ್ರವನ್ನು ಕರ್ನಾಟಕ ಸರಕಾರ ತೆರೆದಿದೆ. ಇದರಿಂದಾಗಿ ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ವಿಶೇಷ ಮಾಹಿತಿ ಮತ್ತು ತುರ್ತು ಸಂದರ್ಭದಲ್ಲಿ ಸಹಕಾರ ದೊರಕಲಿದೆ.ಶಬರಿ ಮಲೆಯಲ್ಲಿ ನಡೆಯುವ ಮಂಡಲ ಪೂಜೆ ಮತ್ತು ಮಕರವಿಳಕ್ಕು ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಹೆಚ್ಚಿನ ಭಕ್ತರು ಯಾತ್ರೆ ಕೈಗೊಳ್ಳುವ...

ಜ.26 ಗ್ರೀನ್ ವ್ಯೂ ಶಾಲೆಯಲ್ಲಿ 17 ಬ್ಯಾಚ್ ಗಳ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ; ಬಿತ್ತಿ ಪತ್ರ ಬಿಡುಗಡೆ

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಜನವರಿ 26ರಂದು "ಹಿರಿಯ ವಿದ್ಯಾರ್ಥಿಗಳ ಸಮಾವೇಶ ಸ್ನೇಹ ಸಮ್ಮಿಲನ" ಆಯೋಜಿಸಲಾಗಿದ್ದು, ಸದ್ರಿ ಕಾರ್ಯಕ್ರಮದ ಬಿತ್ತಿ ಪತ್ರವನ್ನು  ಸಂಚಾಲಕ ಕೆ.ಎಂ. ಮುಸ್ತಫ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಂ. ಮುಸ್ತಫ “ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಿಂದ ಈವರೆಗೆ 17 ಬ್ಯಾಚ್ ಗಳು ಹೊರ ಹೋಗಿದ್ದು ದೇಶ, ವಿದೇಶ ಗಳಲ್ಲಿ ಉದ್ಯೋಗ,...

ಸುಳ್ಯ ಪಯಶ್ವಿನಿ ವೆಂಟೆಡ್ ಡ್ಯಾಂ ಉದ್ಘಾಟನೆಗೆ ಆಗಮಿಸುವಂತೆ ಸಚಿವ ಭೋಸರಾಜುರವರಿಗೆ ಮನವಿ

ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 17 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಮತ್ತು ಕೃಷಿ ಭೂಮಿಯ ಫಲವತ್ತೆ ಗೆ ಪಯಸ್ವಿನಿ ನದಿಗೆ ಅಡ್ಡಲಾಗಿ ನಾಗಪಟ್ಟಣದಲ್ಲಿ ನಿರ್ಮಿಸಿದ ವೆಂಟೆಡ್ ಡ್ಯಾಂ ಕಾಮಗಾರಿ ಪೂರ್ಣಗೊಂಡು 2 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಲಭಿಸಿಲ್ಲ, ಆದ್ದರಿಂದ  ಸಚಿವರಾದ ಭೋಸರಾಜು ರವರು ಸುಳ್ಯಕ್ಕೆ ಆಗಮಿಸಿ ಸದ್ರಿ ವೆಂಟೆಡ್ ಡ್ಯಾಂ ನ್ನು ಉದ್ಘಾಟಿಸಿ...

ಪೆರುವಾಜೆ : ಜ.16 ರಿಂದ‌ 21 ರ ತನಕ ವಾರ್ಷಿಕ ಜಾತ್ರೆ- ಜ.19 ಬ್ರಹ್ಮರಥೋತ್ಸವ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ  ಬ್ರಹ್ಮರಥೋತ್ಸವವು ಜ.16 ರಿಂದ ಜ.21 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ.16 ರಂದು ಹಸುರು ಹೊರೆಕಾಣಿಕೆ ಮೆರವಣಿಗೆ : ಜ.16 ರಂದು ಬೆಳಗ್ಗೆ 10 ಗಂಟೆಗೆ ಜಾತ್ರೆಯ ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ,...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಸಂಪನ್ನ ; ವನಶಾಸ್ತವೇಶ್ವರ ದೇವರ ವಾರ್ಷಿಕ ಪೂಜೆ ಹಾಗೂ ವನಬೋಜನ ಕಾರ್ಯಕ್ರಮ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಡಿ.16ರಿಂದ ಜ.14 ರವರೆಗೆ ಪ್ರತೀದಿನ ಪ್ರಾತಃಕಾಲ 5:30ಕ್ಕೆ ಧನುಪೂಜೆ ನಡೆಯಿತು. ಜ.14ರಂದು ಮಕರ ಸಂಕ್ರಮಣದ ದಿನ ಪ್ರಾತಃಕಾಲ 4:00 ಗಂಟೆಯಿಂದ ಉದ್ಯಾಪನ ಧನುಪೂಜೆ ಮತ್ತು ಧನುಪೂಜೆ ಸಮಾಪ್ತಿ ನಡೆದು ಮದ್ಯಾಹ್ನ ದೇವಸ್ಥಾನದಲ್ಲಿ ಶ್ರೀ ಹರಿಹರೇಶ್ವರ ದೇವರಿಗೆ ಮಹಾಪೂಜೆ ನಡೆದು, ನಂತರ ಶ್ರೀ ವನಶಾಸ್ತವೇಶ್ವರ ಕಟ್ಟೆಯಲ್ಲಿ ದೇವರಿಗೆ ವಾರ್ಷಿಕ...
Loading posts...

All posts loaded

No more posts

error: Content is protected !!