Ad Widget

“ನಾರಾಯಣ ಗುರುಗಳು ಸರ್ವ ಸಮಾಜದ ಗುರು” : ಕುಸುಮಾಕರ ಕುಂಪಲ ; ಸುಳ್ಯ ಯುವವಾಹಿನಿ ವತಿಯಿಂದ “ಗುರುಸ್ಫೂರ್ತಿ” ಕಾರ್ಯಕ್ರಮ

“ಮನುಷ್ಯರೆಲ್ಲರೂ ಒಂದೇ ಜಾತಿ ಎಂದು ತಿಳಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಸರ್ವ ಜಾತಿಯವರಿಗೂ ತಿಳಿಸುವ ಕಾರ್ಯ ಮಾಡಬೇಕಿದೆ. ನಾರಾಯಣ ಗುರು ತತ್ವಗಳನ್ನು ಪ್ರತಿ ದಿನ ಜೀವನದಲ್ಲಿ ಅಳವಡಿಸಿಕೊಂಡು ಸಂಘಟಿತರಾದಾಗ ಯಶಸ್ಸು ಸಾಧ್ಯ” ಎಂದು ಯುವವಾಹಿನಿ ಕೊಲ್ಯ ಘಟಕದ ಪೂರ್ವಾಧ್ಯಕ್ಷ ಕುಸುಮಾಕರ ಕುಂಪಲ ಹೇಳಿದರು. ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸುಳ್ಯ ಘಟಕದ...

ಸುಳ್ಯ: ಕೆ.ವಿ.ಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ ; ಐಕ್ಯಂ “ಲ್ಯೂಮಿಯರ್–2k26”

ಸುಳ್ಯದ ಕೆ.ವಿ.ಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿನ್ನೆ(ಜ.19) ಮತ್ತು ಇಂದು(ಜ.20) “ಲ್ಯೂಮಿಯರ್–2k26” ಕಾಲೇಜು ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ.ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜ.19 ಸೋಮವಾರದಂದು ನೆರವೇರಿತು. ಗಣ್ಯರು ದೀಪ ಬೆಳಗುವುದರೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಕಾಡೆಮಿ ಆಫ್ ಲಿಬೆರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರಾದ ಡಾ ಕೆವಿ ಚಿದಾನಂದ...
Ad Widget
error: Content is protected !!