- Wednesday
- July 22nd, 2026
ಸವಿತಾ ಸಮಾಜದ ವತಿಯಿಂದ ಜ. 27ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ ಅಂಬಟೆಡ್ಕದಲ್ಲಿರುವ ವರ್ತಕರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಕಾರ್ಯಾಧ್ಯಕ್ಷ ಉದಯ ಜಟ್ಟಿಪಳ್ಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ , ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕು ಸಭಾಪತಿಗಳಾದ...