- Saturday
- March 7th, 2026
ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.12 ರಿಂದ ಫೆ.16 ರವರೆಗೆ ನಡೆಯಲಿದ್ದು ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.22 ರಂದು ದೇವಸ್ಥಾನದಲ್ಲಿ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು.ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ...
ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ “ಆಸರೆ ಇಲೆಕ್ಟ್ರಾನಿಕ್ಸ್” ಸಂಸ್ಥೆಯು ಇದೀಗ ಗ್ರಾಹಕರಿಗಾಗಿ ಭರ್ಜರಿ ಡಿಸ್ಕೌಂಟ್ ಸೇಲ್ ಒಂದನ್ನು ಹೊತ್ತು ತಂದಿದ್ದು, ವಿವಿಧ ಕಂಪೆನಿಗಳ ಟಿ.ವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮೆಷಿನ್ ಗಳ ಮೇಲೆ 5% ರಿಂದ 20% ವರೆಗೆ ದರ ಕಡಿತ ಹಾಗೂ ಡೈನಿಂಗ್ ಟೇಬಲ್, ಸೋಫಾ ಸೆಟ್, ಗೋಡ್ರೇಜ್...
ಪ್ರತಿ ವರುಷ ಫೆಬ್ರವರಿ ೪ ರಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ,ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಿ,ಮೂಡನಂಬಿಕೆ ತೊಲಗಿಸಿ,ಜನರನ್ನು ಆರೋಗ್ಯ ಪೂರ್ಣಜೀವನ ಶೈಲಿ ಮತ್ತು ಆಹಾರ ಪದ್ಧತಿ ರೂಢಿಸಿಕೊಳ್ಳುವಂತೆ ಎಚ್ಚರಿಸಲಾಗುತ್ತದೆ. ಈ ಆಚರಣೆ ೨೦೧೧ರಲ್ಲಿ ಆರಂಭವಾಯಿತು. ೨೦೨೬ರ ಆಚರಣೆಯ ಧ್ಯೇಯ ವಾಕ್ಯ "ವಿಶಿಷ್ಟ ಒಗ್ಗೂಡುವಿಕೆ/ ಒಂದಾಗುವಿಕೆ" ಎಂಬುದಾಗಿದೆ.ಏನಿದು ಬಾಯಿ ಅರ್ಬುದ ರೋಗ? ಬಾಯಿಯ...
ಜ.31 ಮತ್ತು ಫೆ.01 ರಂದು ಮಂಗಳೂರಿನ ಟಿ.ಎಂ.ಎ.ಪೈ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ “ಆಯುಷ್ ಹಬ್ಬ-2026” ರ ಅಂಗವಾಗಿ ಆಯುಷ್ ವೈದ್ಯಕೀಯ ಪದ್ಧತಿಯಲ್ಲಿ ಸಾಧನೆಗೈದವರಿಗೆ ಕೊಡಮಾಡುವ “ಆಯುಷ್ ಶ್ರೀ ಪುರಸ್ಕಾರ”ಕ್ಕೆ ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ.ವಿ ಅವರು ಭಾಜನರಾಗಿದ್ದು, ಅವರ ಆಯುರ್ವೇದ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಅವರಿಗೆ...
ಹರಿಹರ ಪಳ್ಳತ್ತಡ್ಕ ಗ್ರಾಮದ ಬಾಳುಗೋಡು ಬೆಟ್ಟುಮಕ್ಕಿ ಮುಚ್ಚಾರ ದಿ.ತಮ್ಮಯ್ಯ ಗೌಡ ಕೂಜುಗೋಡು ಕಟ್ಟೆಮನೆ ಕ್ರೀಡಾಂಗಣದಲ್ಲಿ ಫೆ.02ರಂದು ಹಿಂದೂ ಸಂಗಮ ಆಯೋಜನಾ ಸಮಿತಿ ಸುಳ್ಯ ಹಾಗೂ ಹಿಂದೂ ಸಂಗಮ ಹರಿಹರ ಮಂಡಲ ಇದರ ವತಿಯಿಂದ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ “ಬೃಹತ್ ಹಿಂದೂ ಸಂಗಮ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಳ್ಯ ತಾಲೂಕು, ತಾಲೂಕು ಭಜನೋತ್ಸವ-2026ರ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ಸ್ಥಳೀಯ ಎಲ್ಲಾ ಸಂಘ-ಸಂಸ್ಥೆಗಳ ಮತ್ತು ಭಜಕರ ಸಹಯೋಗದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಶ್ರೀಮತಿ ಹೇಮಾವತಿ.ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ...
ದಿನಾಂಕ:03-02- 2026 ಮಂಗಳವಾರ*01,🐏ಮೇಷ ರಾಶಿ🐏*🌻,ಉದ್ಯೋಗಿಗಳು ಮೇಲಧಿಕಾರಿಗಳ ಕೋಪವನ್ನು ಎದುರಿಸಬೇಕಾಗುತ್ತದೆ. ಕೆಲಸ ನಿಧಾನವಾಗಿರುತ್ತದೆ ಮತ್ತು ದೂರ ಪ್ರಯಾಣದ ಸೂಚನೆಗಳಿವೆ. ವ್ಯವಹಾರ ನಿಧಾನವಾಗಿರುತ್ತದೆ. ಆಧ್ಯಾತ್ಮಿಕ ಚಿಂತೆಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರೊಂದಿಗಿನ ವಿವಾದಗಳು ಸ್ವಲ್ಪ ಮಾನಸಿಕ ನೋವನ್ನು ಉಂಟುಮಾಡುತ್ತವೆ,ಪರಿಹಾರ:- ಇಂದು ಶಿವನ ದರ್ಶನ ಮಾಡಿ,*02,🐂ವೃಷಭ ರಾಶಿ🐂*🌻,ನೀವು ಸಂಬಂಧಿಕರಿಂದ ಅಮೂಲ್ಯವಾದ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ಆರ್ಥಿಕ ತೊಂದರೆಗಳ ಹೊರತಾಗಿಯೂ, ನಿಮ್ಮ ಅಗತ್ಯಗಳಿಗಾಗಿ ನಿಮಗೆ...
